ರಾಜಧಾನಿ ಬೆಂಗಳೂರಿನ ಹಲವು ಏರಿಯಾ ಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ5 ಗಂಟೆಯವರೆಗೆ
ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಸಿದೆ. ಮಂಜುನಾಥನಗರ, ಪ್ರಕಾಶ್ ನಗರ, ಸುಬ್ರಹ್ಮಣ್ಯನಗರ, ವಿಜಯನಗರ, ರಾಜಾಜಿನಗರ 2ನೇ ಬ್ಲಾಕ್ ಮತ್ತು 6ನೇ ಬ್ಲಾಕ್, ಅಮರಜ್ಯೋತಿ ನಗರ, ಸರಸ್ವತಿ ನಗರ, ವಿನಾಯಕ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ, ಶಂಕರಮಾತಾ ಫಿಡೆಲಿಟಿ, ಐಬಿಎಂ, ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, ಬಿಟಿಎಸ್ ಲೂಸೆಟ್, ಗೋದ್ರೇಜ್ ಅಪಾರ್ಟ್ಮೆಂಟ್, ಹೆಬ್ಬಾಳ್ ಕೆಂಪಪುರ, ವಿನಾಯಕ ಲೇಔಟ್, ಚಿರಂಜೀವಿ ಲೇಔಟ್, ವೆಂಕಟೇಗೌಡ ಲೇಔಟ್, ನೋಕಿಯಾ ಬ್ಲಾಕ್, ಮಧುವನ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್ವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, ಎಸ್ಎಎನ್ಎನ್ ಕ್ಲರ್ಮಾಂಟ್ ಅಪಾರ್ಟ್ಮೆಂಟ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬೋರ್ಡ್ ಲೇಔಟ್, ಫಾತೀಮಾ ಲೇಔಟ್, ಮರಿಕೊಪ್ಪಾ ಪಾಲಯ್ಯ, ತಾಳಿಕೊಪ್ಪ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


