nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ತುಮಕೂರಿನ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
    ತುಮಕೂರು February 8, 2025

    ಇಂದು ತುಮಕೂರಿನ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

    By adminFebruary 8, 2025No Comments1 Min Read
    power cut

    ತುಮಕೂರು:  ಬೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 8ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ನಗರ ಉಪವಿಭಾಗ-2 :- ಸಪ್ತಗಿರಿ ಪೂರ್ವ/ ದಕ್ಷಿಣ/ ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕ ನಗರ, ಜಯನಗರ ಪೂರ್ವ/ ಪಶ್ಚಿಮ/ ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊಂಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರ, ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್, ಶಾಂತಿನಗರ, ಅಮರಜ್ಯೋತಿನಗರ, ಗೂಡ್‌ಶೆಡ್ ಕಾಲೋನಿ, ಉಪ್ಪಾರಹಳ್ಳಿ, ರಿಂಗ್ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯರಸ್ತೆ, ಟೂಡಾ ಲೇಔಟ್, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್ ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.


    Provided by
    Provided by

    ಹೆಚ್ಚಿನ ಮಾಹಿತಿಗಾಗಿ ಜಯನಗರ ಶಾಖಾಧಿಕಾರಿ, ಮೊ.ಸಂ.9449844312/ 9449843511 ಹಾಗೂ ಸರಸ್ವತಿಪುರಂ ಶಾಖಾಧಿಕಾರಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ.

    ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ :- ಬಡ್ಡಿಹಳ್ಳಿ ಹಾಗೂ ಮೆಳೆಕೋಟೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ. ಪೂರಕಗಳಿಗೆ ಒಳಪಡುವ ಗ್ರಾಮಗಳು/ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಕ್ಯಾತ್ಸಂದ್ರ ಉಪವಿಭಾಗ :- ಬಡ್ಡಿಹಳ್ಳಿ, ಗೋಕುಲ, ಮಂಜುನಾಥನಗರ, ಗಿರಿನಗರ, ಸಾಬರಪಾಳ್ಯ, ಟೂಡಾಲೇಔಟ್, ಕೆಸರಮಡು, ಜೆ.ಎಸ್.ಪಾಳ್ಯ, ಹಸನ್‌ಪುರ್, ಚೋಟಾಸಬರಪಾಳ್ಯ, ಕಲ್ಲಹಳ್ಳಿ, ಸಿಎಂ ಬಡಾವಣೆ, ಕ್ಯಾತ್ಸಂದ್ರ, ನರಸೀಯಪ್ಪ ಬಡಾವಣೆ, ಮೈದಾಳ ಕ್ರಾಸ್, ಸಂಜೀವಿನಿ ನಗರ, ಎಸ್.ಎಲ್.ಎನ್.ನಗರ, ಇಂದಿರಾನಗರ, ಸಂಜಯ್ ನಗರ, ಮಾರುತಿ ನಗರ, ಕಲ್ಲಹಳ್ಳಿ ಕ್ರಾಸ್, ಚೆನ್ನಿಗಯ್ಯನಪಾಳ್ಯ, ಶೆಟ್ಟಿಹಳ್ಳಿ ಪಾಳ್ಯ, ಕೆಸರಮಡು, ಶ್ರೀನಗರ, ಬಂಡೇಪಾಳ್ಯ, ದೇವರಾಯಪಟ್ಟಣ, ಮಾರನಾಯಕನಹಳ್ಳಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ

    May 14, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.