nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು
    • ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು
    • ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ
    • ಬೀದರ್ | ತಾಯಿ, ಮಗು ನಾಪತ್ತೆ: ಪತ್ತೆಗಾಗಿ ಮನವಿ
    • ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ: ಛಲ ಇದ್ದರೆ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
    • ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ
    • ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
    • ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ತುಮಕೂರಿನ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
    ತುಮಕೂರು February 8, 2025

    ಇಂದು ತುಮಕೂರಿನ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

    By adminFebruary 8, 2025No Comments1 Min Read
    power cut

    ತುಮಕೂರು:  ಬೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 8ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ನಗರ ಉಪವಿಭಾಗ-2 :- ಸಪ್ತಗಿರಿ ಪೂರ್ವ/ ದಕ್ಷಿಣ/ ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕ ನಗರ, ಜಯನಗರ ಪೂರ್ವ/ ಪಶ್ಚಿಮ/ ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊಂಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರ, ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್, ಶಾಂತಿನಗರ, ಅಮರಜ್ಯೋತಿನಗರ, ಗೂಡ್‌ಶೆಡ್ ಕಾಲೋನಿ, ಉಪ್ಪಾರಹಳ್ಳಿ, ರಿಂಗ್ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯರಸ್ತೆ, ಟೂಡಾ ಲೇಔಟ್, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್ ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.


    Provided by
    Provided by

    ಹೆಚ್ಚಿನ ಮಾಹಿತಿಗಾಗಿ ಜಯನಗರ ಶಾಖಾಧಿಕಾರಿ, ಮೊ.ಸಂ.9449844312/ 9449843511 ಹಾಗೂ ಸರಸ್ವತಿಪುರಂ ಶಾಖಾಧಿಕಾರಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ.

    ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ :- ಬಡ್ಡಿಹಳ್ಳಿ ಹಾಗೂ ಮೆಳೆಕೋಟೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ. ಪೂರಕಗಳಿಗೆ ಒಳಪಡುವ ಗ್ರಾಮಗಳು/ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಕ್ಯಾತ್ಸಂದ್ರ ಉಪವಿಭಾಗ :- ಬಡ್ಡಿಹಳ್ಳಿ, ಗೋಕುಲ, ಮಂಜುನಾಥನಗರ, ಗಿರಿನಗರ, ಸಾಬರಪಾಳ್ಯ, ಟೂಡಾಲೇಔಟ್, ಕೆಸರಮಡು, ಜೆ.ಎಸ್.ಪಾಳ್ಯ, ಹಸನ್‌ಪುರ್, ಚೋಟಾಸಬರಪಾಳ್ಯ, ಕಲ್ಲಹಳ್ಳಿ, ಸಿಎಂ ಬಡಾವಣೆ, ಕ್ಯಾತ್ಸಂದ್ರ, ನರಸೀಯಪ್ಪ ಬಡಾವಣೆ, ಮೈದಾಳ ಕ್ರಾಸ್, ಸಂಜೀವಿನಿ ನಗರ, ಎಸ್.ಎಲ್.ಎನ್.ನಗರ, ಇಂದಿರಾನಗರ, ಸಂಜಯ್ ನಗರ, ಮಾರುತಿ ನಗರ, ಕಲ್ಲಹಳ್ಳಿ ಕ್ರಾಸ್, ಚೆನ್ನಿಗಯ್ಯನಪಾಳ್ಯ, ಶೆಟ್ಟಿಹಳ್ಳಿ ಪಾಳ್ಯ, ಕೆಸರಮಡು, ಶ್ರೀನಗರ, ಬಂಡೇಪಾಳ್ಯ, ದೇವರಾಯಪಟ್ಟಣ, ಮಾರನಾಯಕನಹಳ್ಳಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025

    ಗುಬ್ಬಿ: ತಾಲ್ಲೂಕಿನ ಎಂ.ಎಚ್. ಪಟ್ಟಣ ಗೇಟ್ ಬಳಿ ಇರುವ ಹೋಟೆಲ್‌ ವೊಂದರಲ್ಲಿ ಪರಿಶಿಷ್ಟ ಜಾತಿಯ ಯುವಕನ ಮೇಲೆ ಹಲ್ಲೆ ನಡೆಸಿರುವ…

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025

    ಬೀದರ್ | ತಾಯಿ, ಮಗು ನಾಪತ್ತೆ: ಪತ್ತೆಗಾಗಿ ಮನವಿ

    December 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.