nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ

    October 31, 2025

    ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ

    October 31, 2025

    ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ

    October 31, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ
    • ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ
    • ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ
    • ಜಮೀನು ಕಿತ್ತುಕೊಳ್ಳಲು ಕಿರುಕುಳ ಆರೋಪ: ತಹಶೀಲ್ದಾರ್ ಗೆ ದೂರು ಸಲ್ಲಿಸಿದ ಮಹಿಳೆ
    • ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ
    • ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು
    • ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?
    • ಕೈಕೊಟ್ಟ ಮಳೆ: ಶೇಂಗಾ ಇಳುವರಿ ಕುಂಠಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ: ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ
    ತುಮಕೂರು January 5, 2025

    ತುಮಕೂರು ವಿವಿ: ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ

    By adminJanuary 5, 2025No Comments2 Mins Read
    prasannananda swamiji

    ತುಮಕೂರು:ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್‌ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್‌  ಈ ವೇಳೆ ಉಪಸ್ಥಿತರಿದ್ದರು.

    ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್‌ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ.


    Provided by
    Provided by

    ಗೌರವಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು.

    ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು ಶಾಲಾ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮನಸ್ಸು ಧಾರ್ಮಿಕತೆಯ ಕಡೆ ಸೆಳೆಯಲ್ಪಟ್ಟು ಸನ್ಯಾಸದ ಮೂಲಕ ಪಾರಮಾರ್ಥಿಕ ಜೀವನಕೈಗೊಂಡರು.  ಹಿಂದುಳಿದ ಸಮುದಾಯಗಳ ಏಳ್ಗೆಗಾಗಿ ಹಗಲಿರುಳು ದುಡಿಯುತ್ತಿದ್ದು, ಹದಿನಾರು ದಿನಗಳ ಕಾಲ ರಾಜನಹಳ್ಳಿಯಿಂದ ರಾಜಧಾನಿಯವರೆಗೆ ಸುಮಾರು ನಾಲ್ಕುನೂರು ಕಿ.ಮೀ.ಗಳ ಬೃಹತ್ ಪಾದಯಾತ್ರೆಯನ್ನುಕೈಗೊಂಡು ಕೆಳಸಮುದಾಯಗಳ ಅಳಲನ್ನು ಸರಕಾರದ ಮುಂದೆ ಸಮರ್ಥವಾಗಿ ಮಂಡಿಸಿ ತಮ್ಮ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.

    ಸಾಹಿತ್ಯ ಮತ್ತು ವಿವಿಧ ಲಲಿತ ಕಲೆಗಳಲ್ಲಿ ಅಭಿರುಚಿ ಹೊಂದಿರುವ ಇವರು, ವಿದ್ವತ್ ಪೂರ್ಣ ಬರಹಗಳನ್ನೊಳಗೊಂಡ ‘ವಾಲ್ಮೀಕಿ ವಿಜಯ ಸ್ಮರಣ ಸಂಪುಟ’ವೆಂಬ ಗ್ರಂಥ ರಚನೆಗೆತಮ್ಮ ವಿಶಿಷ್ಟವಾದ ಕೊಡುಗೆಯನ್ನು ನೀಡಿದ್ದಾರೆ. ತಳ ಸಮುದಾಯಗಳ ಹಾಗೂ ನಾಯಕ ಜನಾಂಗದ ಇತಿಹಾಸ, ಸಾಹಿತ್ಯ, ಸಮಾಜ ಮತ್ತು ಧಾರ್ಮಿಕತೆಗಳ ಕುರಿತ ವಿದ್ವತ್ತನ್ನು ತಮ್ಮಆಧ್ಯಾತ್ಮಿಕ ವ್ಯಕ್ತಿತ್ವದ ಭಾಗವಾಗಿಸಿಕೊಂಡಿರುವ ಅಧ್ಯಯನಶೀಲರು. ಸ್ವಾಮೀಜಿಯವರ ನಿರಂತರ ಸೇವೆ ಮತ್ತು ಸಾಧನೆಗಳನ್ನು ಗುರುತಿಸಿ, ರಾಜ್ಯ ಮತ್ತು ರಾಷ್ಟ್ರಮಟ್ಟದ ವಿವಿಧ ಸಂಘ ಸಂಸ್ಥೆಗಳು ಶ್ರೀಗಳಿಗೆ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಈ ಸಾಧನೆಗಳನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾನಿಲಯವುಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿತು.

    ತುಮಕೂರು ವಿವಿಯ ಅಕಾಡೆಮಿಕ್, ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್‌ಸದಸ್ಯರು, ವಿವಿಧ ನಿಕಾಯಗಳ ಡೀನರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ

    October 31, 2025

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025

    ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ

    October 29, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ

    October 31, 2025

    ತುಮಕೂರು: ನವೆಂಬರ್ ತಿಂಗಳಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರ 150ನೇ ಜಯಂತಿ ಪ್ರಯುಕ್ತ ‘ಸರ್ದಾರ್ 150’ ಏಕತಾ ಜಾಥಾ ಕಾರ್ಯಕ್ರಮವನ್ನು…

    ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ

    October 31, 2025

    ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ

    October 31, 2025

    ಜಮೀನು ಕಿತ್ತುಕೊಳ್ಳಲು ಕಿರುಕುಳ ಆರೋಪ: ತಹಶೀಲ್ದಾರ್ ಗೆ ದೂರು ಸಲ್ಲಿಸಿದ ಮಹಿಳೆ

    October 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.