nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ: ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ
    ತುಮಕೂರು January 5, 2025

    ತುಮಕೂರು ವಿವಿ: ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ

    By adminJanuary 5, 2025No Comments2 Mins Read
    prasannananda swamiji

    ತುಮಕೂರು:ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್‌ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್‌  ಈ ವೇಳೆ ಉಪಸ್ಥಿತರಿದ್ದರು.

    ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್‌ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ.


    Provided by
    Provided by

    ಗೌರವಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು.

    ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು ಶಾಲಾ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮನಸ್ಸು ಧಾರ್ಮಿಕತೆಯ ಕಡೆ ಸೆಳೆಯಲ್ಪಟ್ಟು ಸನ್ಯಾಸದ ಮೂಲಕ ಪಾರಮಾರ್ಥಿಕ ಜೀವನಕೈಗೊಂಡರು.  ಹಿಂದುಳಿದ ಸಮುದಾಯಗಳ ಏಳ್ಗೆಗಾಗಿ ಹಗಲಿರುಳು ದುಡಿಯುತ್ತಿದ್ದು, ಹದಿನಾರು ದಿನಗಳ ಕಾಲ ರಾಜನಹಳ್ಳಿಯಿಂದ ರಾಜಧಾನಿಯವರೆಗೆ ಸುಮಾರು ನಾಲ್ಕುನೂರು ಕಿ.ಮೀ.ಗಳ ಬೃಹತ್ ಪಾದಯಾತ್ರೆಯನ್ನುಕೈಗೊಂಡು ಕೆಳಸಮುದಾಯಗಳ ಅಳಲನ್ನು ಸರಕಾರದ ಮುಂದೆ ಸಮರ್ಥವಾಗಿ ಮಂಡಿಸಿ ತಮ್ಮ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.

    ಸಾಹಿತ್ಯ ಮತ್ತು ವಿವಿಧ ಲಲಿತ ಕಲೆಗಳಲ್ಲಿ ಅಭಿರುಚಿ ಹೊಂದಿರುವ ಇವರು, ವಿದ್ವತ್ ಪೂರ್ಣ ಬರಹಗಳನ್ನೊಳಗೊಂಡ ‘ವಾಲ್ಮೀಕಿ ವಿಜಯ ಸ್ಮರಣ ಸಂಪುಟ’ವೆಂಬ ಗ್ರಂಥ ರಚನೆಗೆತಮ್ಮ ವಿಶಿಷ್ಟವಾದ ಕೊಡುಗೆಯನ್ನು ನೀಡಿದ್ದಾರೆ. ತಳ ಸಮುದಾಯಗಳ ಹಾಗೂ ನಾಯಕ ಜನಾಂಗದ ಇತಿಹಾಸ, ಸಾಹಿತ್ಯ, ಸಮಾಜ ಮತ್ತು ಧಾರ್ಮಿಕತೆಗಳ ಕುರಿತ ವಿದ್ವತ್ತನ್ನು ತಮ್ಮಆಧ್ಯಾತ್ಮಿಕ ವ್ಯಕ್ತಿತ್ವದ ಭಾಗವಾಗಿಸಿಕೊಂಡಿರುವ ಅಧ್ಯಯನಶೀಲರು. ಸ್ವಾಮೀಜಿಯವರ ನಿರಂತರ ಸೇವೆ ಮತ್ತು ಸಾಧನೆಗಳನ್ನು ಗುರುತಿಸಿ, ರಾಜ್ಯ ಮತ್ತು ರಾಷ್ಟ್ರಮಟ್ಟದ ವಿವಿಧ ಸಂಘ ಸಂಸ್ಥೆಗಳು ಶ್ರೀಗಳಿಗೆ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಈ ಸಾಧನೆಗಳನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾನಿಲಯವುಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿತು.

    ತುಮಕೂರು ವಿವಿಯ ಅಕಾಡೆಮಿಕ್, ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್‌ಸದಸ್ಯರು, ವಿವಿಧ ನಿಕಾಯಗಳ ಡೀನರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಈಶ್ವರನು ಒಮ್ಮೆ ಭೂಲೋಕದಲ್ಲಿ ಕಷ್ಟದಲ್ಲಿರುವ ತನ್ನ ಭಕ್ತರಿಗೆ ಒಳ್ಳೆಯದು ಮಾಡಲೆಂದು ನಿರ್ಧರಿಸಿ ಒಂದು ನಾಯಿಯ ವೇಷ ಹಾಕಿಕೊಂಡು ಮೊದಲು ಒಂದು…

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.