nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026
    Facebook Twitter Instagram
    ಟ್ರೆಂಡಿಂಗ್
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    • ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ
    • ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್
    • ಡಾ.ಜಿ.ಪರಮೇಶ್ವರ್ ಸಿಎಂ ಆಗಲಿ: ಸರ್ವಧರ್ಮ ಗುರುಗಳಿಂದ  ಸಾಮೂಹಿಕ ಪ್ರಾರ್ಥನೆ
    • ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ
    • ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ
    • ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಂಸಲೇಖ ಅವರ ಅವಹೇಳನ | ಪ್ರತಾಪ್ ಸಿಂಹ, ಮೀರಾ ರಾಘವೇಂದ್ರ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
    ರಾಜ್ಯ ಸುದ್ದಿ November 17, 2021

    ಹಂಸಲೇಖ ಅವರ ಅವಹೇಳನ | ಪ್ರತಾಪ್ ಸಿಂಹ, ಮೀರಾ ರಾಘವೇಂದ್ರ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

    By adminNovember 17, 2021No Comments1 Min Read
    hamsalekha

    ಹೆಚ್.ಡಿ,ಕೋಟೆ: ಹಂಸಲೇಖರವರ ಬಗ್ಗೆ ಅವಹೇಳನಾಕಾರಿ ಹೇಳಿಕೆ  ನೀಡಿರುವ ಸಂಸದ ಪ್ರತಾಪಸಿಂಹ ಮತ್ತು ಮೀರಾ ರಾಘವೇಂದ್ರ ವಿರುದ್ಧ ಕೋಟೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರವರಿಂದ ಮಿನಿ ವಿಧಾನಸೌಧ  ಪ್ರತಿಭಟನೆ ನಡೆಸಿತು.

    ಹೆಚ್.ಡಿ.ಕೋಟೆ ತಾಲ್ಲೂಕಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ( ಅಂಬೇಡ್ಕರ್ ವಾದ) ಕೋಟೆ ಮತ್ತು ಸರಗೂರು ತಾಲ್ಲೂಕು ಸಮಿತಿದಿಂದ  ಪ್ರತಿಭಟನೆ ನಡೆಸಿದರು. ಡಾ.ಹಂಸಲೇಖರಂತಹ  ಸಾಧಕನೊಬ್ಬ ಬಹಿರಂಗವಾಗಿ ದಲಿತರ ಪರ ಮಾತನಾಡಿರುವುದು ಶೇಕಡ 2% ಜನವಿರುವ ಶಿಷ್ಯ ವೃಂದಕ್ಕೆ ನೋವುವಾಗಿದೆ ಅಷ್ಟೇ . ಆದರೂ ಸಹ ಹಂಸಲೇಖ ರವರು ಈಗಾಗಲೇ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಆದರೂ ಅವರ ವಿರುದ್ಧ  ಟೀಕೆಗಳನ್ನು ಮಾಡುತ್ತಿರುವುದು ದುರಂತ ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಚಾ.ಶಿವಕುಮಾರ್  ಹೇಳಿದರು.


    Provided by
    Provided by

    hamsalekha

    ಹಂಸಲೇಖ ಅವರನ್ನು  ತೇಜೋವಧೆ ಮಾಡುವ ಮೂಲಕ ಅಶಾಂತಿ ಉಂಟು ಮಾಡುತ್ತಿರುವ ಸಂಸದ ಪ್ರತಾಪಸಿಂಹ ಹಾಗೂ ಮೀರಾ ರಾಘವೇಂದ್ರ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲ್ಲೂಕು ಸಂಚಾಲಕರಾದ ಸಣ್ಣಕುಮಾರ್  ಒತ್ತಾಯಿಸಿದರು.

    ನಾದಬ್ರಹ್ಮ  ಮಹಾ ಮಾನವತಾವಾದಿ ಜಾತ್ಯತೀತವಾದಿ ಇರುವ ಸತ್ಯವನ್ನು  ಹೇಳಿದ್ದಾರೆ. ಡಾ. ಹಂಸಲೇಖರವರಿಗೆ ಸೂಕ್ತ ರಕ್ಷಣೆ ಸರ್ಕಾರವೇ ನೀಡಬೇಕೆಂದು  ಸಂಘಟನೆಗಳ ಮುಖಂಡರು ಇದೇ ವೇಳೆ ಒತ್ತಾಯಿಸಿದರು

    ಇದೇ ವೇಳೆ ಸ್ಥಳಕ್ಕೆ  ತಹಶೀಲ್ದಾರ್  ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ತಹಶೀಲ್ದಾರ್ ನರಗುಂದ  ಅವರು ಸ್ಥಳಕ್ಕೆ ಆಗಮಿಸಿ ಮನವಿ ಪಡೆದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.

    ಈ ಸಂದರ್ಭ ಜಿಲ್ಲಾ ಸಂಘಟನೆ ಸಂಚಾಲಕರಾದ ಚಾ.ಶಿವಕುಮಾರ್, ದೊಡ್ಡಸಿದ್ದು, ತಾಲ್ಲೂಕು ಸಂಚಾಲಕರಾದ ಸಣ್ಣಕುಮಾರ್, ಟೌನ್ ಸಂಚಾಲಕ ಸೋಮಣ್ಣ(ಚನ್ನ), ಬಸವರಾಜು. ಕುಮಾರ್  ಚಂಗೌಡನಹಳ್ಳಿ, ಮಹದೇವಸ್ವಾಮಿ ಹಾದನೂರು, ಮಾಲಗಯ್ಯ, ರಾಚಪ್ಪ ಕೆ ಜಿ ಹಳ್ಳಿ, ಮಹೇಶ್ ದೀಪು, ಸಾಗರೆ ಶಿವರಾಜ್, ಸರಗೂರು ಕೃಷ್ಣಮೂರ್ತಿ,  ಸುರೇಶ್ ರವಿ ಹೊಸಹಳ್ಳಿ.ಇನ್ನಿತರರು ಇದ್ದರು.

    ವರದಿ: ಚಂದ್ರಹಾದನೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    January 12, 2026

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಸರಗೂರು:  ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ , ಕ್ರೀಡಾಪಟುಗಳು ಸೋತರೂ ಗೆದ್ದರೂ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್

    January 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.