nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    ರಾಜ್ಯ ಸುದ್ದಿ August 27, 2024

    ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    By adminAugust 27, 2024No Comments2 Mins Read
    bedar

    ಬೀದರ: ನಗರದ ಭವಾನಿ ಮಂದಿರದಲ್ಲಿ ರವಿವಾರ ನೂತನವಾಗಿ ರಚನೆಯಾದ ಜಿಲ್ಲಾ ಉಪ್ಪಾರ ಸಮಾಜ ಸಂಘದ ಪದಾಧಿಕಾರಿಗಳ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

    ಜಿಲ್ಲಾ ಅಧ್ಯಕ್ಷ ತಾನಾಜಿ ಸಾಗರ್,ಗೌರವ ಅಧ್ಯಕ್ಷ ಜಗನಾಥ ಎಚ್ ಉಪ್ಪಾರ ಹಾಗೂ ಶಿವಾಜಿ ಭಾತಂಬ್ರಾ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಮಾರಂಭವನ್ನು ಉದ್ಘಾಟಿಸಿದರು.

    ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಗೌರವ ಅಧ್ಯಕ್ಷ ಶಿವಾಜಿ ಭಾತಂಬ್ರಾ, ನಮ್ಮ ಸಮಾಜ ಹಿಂದುಳಿದ ವರ್ಗಕ್ಕೆ ಸೇರಿದ್ದು ನಮ್ಮ ಸಮಾಜದ ತುಂಬಾ ಜನರು ಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ.ಆದರೂ ತಮ್ಮ ಮಕ್ಕಳ ಉಜ್ಜಲು ಭವಿಷ್ಯಕ್ಕಾಗಿ ಹಗಲಿರುಳೂ ಎನ್ನದೆ ಶ್ರಮಪಟ್ಟು ಮಕ್ಕಳಿಗೆ ಶಿಕ್ಷಣ ನೀಡಿ ಹೆಚ್ಚು ಅಂಕ ಪಡೆಯಲು ಕಾರಣಿಕರ್ತರಾದ ಪಾಲಕರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ ಅವರು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗುರುತಿಸಿ ಜಿಲ್ಲಾ ಉಪ್ಪಾರ ಸಮಾಜ ಸಂಘ ಸನ್ಮಾನಿಸಿ ಗೌರವಿಸುತ್ತಿರುವುದು ಬಹಳ ಸಂತಸದ ಕ್ಷಣವಾಗಿದೆ ಎಂದರು.

    ಉಪ್ಪಾರ ಸಮಾಜದ ಮುಖಂಡರು ತಮ್ಮ ಸಮಾಜದ ಬೆಳವಣಿಗೆಗೆ ಎಲ್ಲರೂ ಜಾಗೃತರಾಗಿ ಒಗ್ಗೂಡಿ ಸಂಘಟನೆಗೆ ಬಲ ಪಡಿಸುವ ಮೂಲಕ ಮುಂದುವರೆಸಿಕೊಂಡು ಹೋಗಬೇಕು ಅಂದಾಗೆ ನಮ್ಮ ಸಮಾಜದ ಬೆಳವಣಿಗೆ ಅಗಲ್ಲಿಕ್ಕೆ ಸಾಧ್ಯ ನಿಮ್ಮಿಂದ ಸಮಾಜದ ಏಳಿಗೆಗೆ ಶೃಮಿಸಲು ಆಗದೆ ಇದ್ದರು ಪರವಾಗಿಲ್ಲ ಆದರೆ ಇನ್ನೊಬ್ಬರು ಸಹ ನಿಮ್ಮ ಮಾರ್ಗದಲ್ಲಿಯೇ ನಡೆಯುವಂತ ಕೆಲಸ ಆಗಬಾರದು ಎಂದು ಮನವಿ ಮಾಡಿದರು.

    ಮುಖ್ಯ ಅತಿಥಿ ರವಿ ಉಪ್ಪಾರ ಸಮಾಜವನ್ನು ಉದ್ದೇಶಿಸಿ ಮಾತನಾಡಿದ ಅವರು ಕಷ್ಟದ ಜೀವನದ ಜೊತೆ ಹಗಲಿರುಳು ಎನ್ನದೆ ಶೃಮಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಗೈತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ನಾವು ನಮ್ಮ ಸಮಾಜವನ್ನು ಬೆಳೆಸಬೇಕು ಎಂದರೆ ಸಂಘಟನೆ ಮತ್ತು ಶಿಕ್ಷಣದ ಜೊತೆಗೆ ಒಗ್ಗೂಡಿ ಮುಂದುವರೆದರೆ ಮಾತ್ರ ಸಮಾಜದ ಏಳಿಗೆ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

    ಎಮ್.ಬಿ.ಬಿ.ಎಸ್ ವಿದ್ಯಾರ್ಥಿ ಮಹಾಂತೇಶ ಉಪ್ಪಾರ ಮಾತನಾಡಿ ಮೊನ್ನೆ ಕೋಲ್ಕತಾದಲ್ಲಿ ನಡೆದ ಘಟನೆಯನ್ನು ಸ್ಮರಿಸಿ ಬೇಸರ ವ್ಯಕ್ತಪಡಿಸಿದ ಅವರು ವೈದ್ಯರ ವೃತ್ತಿ ಒಂದು ರೀತಿಯ ದೇವರ ರೂಪದ ವೃತಿಯಾಗಿದ್ದು ಇದ್ದನು ನಾನು ಅಚ್ಚುಕಟ್ಟಾಗಿ ನಿರ್ವಹಿಸಿ ನಮ್ಮ ಸಮಾಜವನ್ನು ಮೇಲೆತ್ತುವ ಕೆಲಸ ಮಾಡುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕಾರ್ತಿಕಾ ಉಪ್ಪಾರ ಮಾತನಾಡಿ ಯಾವುದೇ ಒಂದು ಸಂಘಟನೆ ಬೇಳೆಯಬೇಕು ಎಂದರೆ ಇಂತಹ ಸಮಾರಂಭಗಳ ನಡಿದರೆ ಮಾತ್ರ ಸಂಘಟನೆ ಬೆಳೆಯಲು ಸಾಧ್ಯ ಕಾರಣವೆಂದರೆ ಇಂತಹ ಸಮಾರಂಭಗಳಿಂದ ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಬಹುದು ಮತ್ತು ಹಿರಿಯರ ಮಾರ್ಗದರ್ಶನದಿಂದ ಸಂಘಟನೆಯ ಬೆಳವಣಿಗೆಗೆ ಪ್ರೊತ್ಸಹಿಸಿದಂತಾಗುತ್ತದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

    ತಿಪ್ಪಣ ಉಪ್ಪಾರ,ಮಾರುತಿ ಸಾಗರ ಮತ್ತು ದೀಪಿಕಾ ಉಪ್ಪಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ತಾನಾಜಿ ಸಾಗರ್ ಅಧ್ಯಕ್ಷಿಯ ನುಡಿ ನುಡಿದರು.

    ಬಸವರಾಜ ಉಪ್ಪಾರ ಅವರು ನಿರೂಪಿಸಿ ಸ್ವಾಗತಿಸಿದರು.ಅಭಂಗ ಉಪ್ಪಾರ ಅವರು ವಂದಿಸಿದರು.

    ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಎಮ್.ಬಿ.ಬಿ.ಎಸ್ ನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು.

    ಇದೆ ವೇಳೆ ಜಿಲ್ಲಾ ಉಪ್ಪಾರ ಸಮಾಜದ ಉಪಾಧ್ಯಕ್ಷ ಅನೀಲ್ ಮುಸ್ತಾಪೂರ,ಕಲಪ್ಪಾ ಉಪ್ಪಾರ, ಶರಣಪ್ಪ ಅಣದೂರ, ನರಸಿಂಗ ಉಪ್ಪಾರ, ಸಾಗರ ಕೊಳ್ಳುರ, ಸಂಜು ಚಿಂತಾಕಿ ಮತ್ತು ಭೂಮಪ್ಪಾ ಬೆಲ್ದಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.