ಹಿರಿಯೂರು: ತಾಲ್ಲೂಕಿನ ಐಮಂಗಲ ಹೋಬಳಿಯ ಬಾಲೇನಹಳ್ಳಿ ಗ್ರಾಮದಲ್ಲಿ’ ಪ್ರೇಮ ಪಕ್ಷಿಗಳಿಗೆ ಸಂಚಿನ ಸಿಡಿಲು’ ಎಂಬ ನಾಟಕ ಪ್ರದರ್ಶನ ನಡೆಯಿತು.
ವಿಧವೆಗೆ ಮದುವೆ ಭಾಗ್ಯ ಕಥೆ ಹೊಂದಿರುವ ನಾಟಕವನ್ನು ಕಲಾ ಪ್ರೇಮಿಗಳು ವೀಕ್ಷಿಸಿ ಆನಂದಿಸಿದರು. ನಾಟಕ ನೋಡಲು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಆಗಮಿಸುವ ಮೂಲಕ ರಂಗ ಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿದರು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB