nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ! ಇಲ್ಲಿದೆ ಸಮಗ್ರ ಪಟ್ಟಿ
    ತುಮಕೂರು August 15, 2024

    ಕರ್ನಾಟಕದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ! ಇಲ್ಲಿದೆ ಸಮಗ್ರ ಪಟ್ಟಿ

    By adminAugust 15, 2024No Comments2 Mins Read
    m chandra shekar
    * ಚಂದ್ರಶೇಖರ್ ಎಂ, IPS, ADGP, ISD, ಬೆಂಗಳೂರು

    ಸ್ವಾತಂತ್ರ್ಯ ಸಂಭ್ರಮಾಚರಣೆ – 2024 ಹಿನ್ನೆಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಕೇಂದ್ರ ಸಚಿವಾಲಯ ಕೊಡಮಾಡುವ ‘ವಿಶಿಷ್ಟ ಸೇವಾ ಪದಕ’ ಮತ್ತು ‘ಶ್ಲಾಘನೀಯ ಸೇವಾ ಪದಕ’ಕ್ಕೆ ಕರ್ನಾಟಕ ರಾಜ್ಯದಿಂದ 19 ಮಂದಿ ಭಾಜನರಾಗಿದ್ದಾರೆ.

    ಕೇಂದ್ರ ಗೃಹ ಇಲಾಖೆಯುವ ಕೊಡಮಾಡುವ ಪುರಸ್ಕಾರಗಳಿಗೆ ಈ ಕೆಳಗಿನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪಾತ್ರರಾಗಿದ್ದಾರೆ. ಯಾರು ಯಾವ ಪುರಸ್ಕಾರ ಪಡೆಯಲಿದ್ದಾರೆ ಎಂಬ ಮಾಹಿತಿ, ಪಟ್ಟಿ ಇಲ್ಲಿದೆ.

    ವಿಶಿಷ್ಟ ಸೇವಾ ಪದಕ ಪುರಸ್ಕೃತರು

    * ಚಂದ್ರಶೇಖರ್ ಎಂ, IPS, ADGP, ISD, ಬೆಂಗಳೂರು

    ಶ್ಲಾಘನೀಯ ಸೇವಾ ಪದಕ ಪುರಸ್ಕೃತರು

    * ಜೋಶಿ ಶ್ರಿನಾಥ್ ಮಹಾದೇವ, IPS ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ (ಬೆಂಗಳೂರು)

    * ಸಿ.ಕೆ. ಬಾಬಾ, IPS ಪೊಲೀಸ್ ಅಧೀಕ್ಷಕರು (ಬೆಂಗಳೂರು ಗ್ರಾಮಾಂತರ)

    * ರಾಮಗೊಂಡ ಬಿ.ಬಸರಗಿ, ಅಪರ ಪೊಲೀಸ್ ಅಧಿಕ್ಷರು (ಬಳ್ಳಾರಿ ಜಿಲ್ಲೆ)

    * ಎಂ.ಡಿ.ಶರತ್, ಪೊಲೀಸ್ ಅಧೀಕ್ಷರು, ಸಿಐಡಿ (ಬೆಂಗಳೂರು)

    * ವಿ.ಸಿ.ಗೋಪಾಲರೆಡ್ಡಿ, DCP, ಸಿಎಆರ್ ಪಶ್ಚಿಮ (ಬೆಂಗಳೂರು ನಗರ)

    * ಮುರಳಿಧರ.ಪಿ, DYSP, ಚಿಂತಾಮಣಿ ಉಪವಿಭಾಗ (ಚಿಕ್ಕಬಳ್ಳಾಪುರ)

    * ಗಿರಿ.ಕೆ.ಸಿ, DYSP ಚನ್ನಪಟ್ಟಣ ಉಪವಿಭಾಗ (ರಾಮನಗರ )

    * ಬಸವೇಶ್ವರ, ಸಹಾಯಕ ನಿರ್ದೇಶಕರು ರಾಜ್ಯ ಗುಪ್ತವಾರ್ತೆ (ಕಲಬುರಗಿ)

    * ಕೆ. ಬಸವರಾಜ, DYSP, ISD (ಕಲಬುರಗಿ)

    * ಎನ್.ಮಹೇಶ್, ಸಹಾಯಕ ನಿರ್ದೇಶಕರು, ರಾಜ್ಯ ಗುಪ್ತವಾರ್ತೆ (ಬೆಂಗಳೂರು)

    * ರವೀಶ್ ಎಸ್.ನಾಯಕ್, ACP, CCRB (ಮಂಗಳೂರು ನಗರ)

    * ಪ್ರಭಾಕರ್.ಜಿ, ACP ಸಂಚಾರ ಯೋಜನೆ (ಬೆಂಗಳೂರು ನಗರ)

    * ಹರೀಶ. ಎಚ್.ಆರ್, ಸಹಾಯಕ ಕಾಮಂಡೆಂಟ್, 11ನೇ ಪಡೆ KSRP (ಹಾಸನ)

    * ಎಸ್.ಮಂಜುನಾಥ್, RPI 03ನೇ ಪಡೆ, KSRP (ಬೆಂಗಳೂರು)

    * ಮಂಜುನಾಥ. ಎಸ್.ಕಲ್ಲೇದೇವರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್, FBI (ದಾವಣಗೆರೆ)

    * ಶ್ರೀಮತಿ ಗೌರಮ್ಮ, ASI, CID (ಬೆಂಗಳೂರು)

    * ಮೆಹಬೂಬ್ ಸಾಹೇಬ್ ಎನ್. ಮುಜಾವರ್, CHC ಮನಗೂಳಿ ಪೊಲೀಸ್ ಠಾಣೆ (ವಿಜಯಪುರ)

    * ವಿಜಯ್ ಕುಮಾರ್, CHC, DCRB (ಉಡುಪಿ).


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

     

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.