nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ! ಇಲ್ಲಿದೆ ಸಮಗ್ರ ಪಟ್ಟಿ
    ತುಮಕೂರು August 15, 2024

    ಕರ್ನಾಟಕದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ! ಇಲ್ಲಿದೆ ಸಮಗ್ರ ಪಟ್ಟಿ

    By adminAugust 15, 2024No Comments2 Mins Read
    m chandra shekar
    * ಚಂದ್ರಶೇಖರ್ ಎಂ, IPS, ADGP, ISD, ಬೆಂಗಳೂರು

    ಸ್ವಾತಂತ್ರ್ಯ ಸಂಭ್ರಮಾಚರಣೆ – 2024 ಹಿನ್ನೆಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಕೇಂದ್ರ ಸಚಿವಾಲಯ ಕೊಡಮಾಡುವ ‘ವಿಶಿಷ್ಟ ಸೇವಾ ಪದಕ’ ಮತ್ತು ‘ಶ್ಲಾಘನೀಯ ಸೇವಾ ಪದಕ’ಕ್ಕೆ ಕರ್ನಾಟಕ ರಾಜ್ಯದಿಂದ 19 ಮಂದಿ ಭಾಜನರಾಗಿದ್ದಾರೆ.

    ಕೇಂದ್ರ ಗೃಹ ಇಲಾಖೆಯುವ ಕೊಡಮಾಡುವ ಪುರಸ್ಕಾರಗಳಿಗೆ ಈ ಕೆಳಗಿನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪಾತ್ರರಾಗಿದ್ದಾರೆ. ಯಾರು ಯಾವ ಪುರಸ್ಕಾರ ಪಡೆಯಲಿದ್ದಾರೆ ಎಂಬ ಮಾಹಿತಿ, ಪಟ್ಟಿ ಇಲ್ಲಿದೆ.


    Provided by
    Provided by

    ವಿಶಿಷ್ಟ ಸೇವಾ ಪದಕ ಪುರಸ್ಕೃತರು

    * ಚಂದ್ರಶೇಖರ್ ಎಂ, IPS, ADGP, ISD, ಬೆಂಗಳೂರು

    ಶ್ಲಾಘನೀಯ ಸೇವಾ ಪದಕ ಪುರಸ್ಕೃತರು

    * ಜೋಶಿ ಶ್ರಿನಾಥ್ ಮಹಾದೇವ, IPS ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ (ಬೆಂಗಳೂರು)

    * ಸಿ.ಕೆ. ಬಾಬಾ, IPS ಪೊಲೀಸ್ ಅಧೀಕ್ಷಕರು (ಬೆಂಗಳೂರು ಗ್ರಾಮಾಂತರ)

    * ರಾಮಗೊಂಡ ಬಿ.ಬಸರಗಿ, ಅಪರ ಪೊಲೀಸ್ ಅಧಿಕ್ಷರು (ಬಳ್ಳಾರಿ ಜಿಲ್ಲೆ)

    * ಎಂ.ಡಿ.ಶರತ್, ಪೊಲೀಸ್ ಅಧೀಕ್ಷರು, ಸಿಐಡಿ (ಬೆಂಗಳೂರು)

    * ವಿ.ಸಿ.ಗೋಪಾಲರೆಡ್ಡಿ, DCP, ಸಿಎಆರ್ ಪಶ್ಚಿಮ (ಬೆಂಗಳೂರು ನಗರ)

    * ಮುರಳಿಧರ.ಪಿ, DYSP, ಚಿಂತಾಮಣಿ ಉಪವಿಭಾಗ (ಚಿಕ್ಕಬಳ್ಳಾಪುರ)

    * ಗಿರಿ.ಕೆ.ಸಿ, DYSP ಚನ್ನಪಟ್ಟಣ ಉಪವಿಭಾಗ (ರಾಮನಗರ )

    * ಬಸವೇಶ್ವರ, ಸಹಾಯಕ ನಿರ್ದೇಶಕರು ರಾಜ್ಯ ಗುಪ್ತವಾರ್ತೆ (ಕಲಬುರಗಿ)

    * ಕೆ. ಬಸವರಾಜ, DYSP, ISD (ಕಲಬುರಗಿ)

    * ಎನ್.ಮಹೇಶ್, ಸಹಾಯಕ ನಿರ್ದೇಶಕರು, ರಾಜ್ಯ ಗುಪ್ತವಾರ್ತೆ (ಬೆಂಗಳೂರು)

    * ರವೀಶ್ ಎಸ್.ನಾಯಕ್, ACP, CCRB (ಮಂಗಳೂರು ನಗರ)

    * ಪ್ರಭಾಕರ್.ಜಿ, ACP ಸಂಚಾರ ಯೋಜನೆ (ಬೆಂಗಳೂರು ನಗರ)

    * ಹರೀಶ. ಎಚ್.ಆರ್, ಸಹಾಯಕ ಕಾಮಂಡೆಂಟ್, 11ನೇ ಪಡೆ KSRP (ಹಾಸನ)

    * ಎಸ್.ಮಂಜುನಾಥ್, RPI 03ನೇ ಪಡೆ, KSRP (ಬೆಂಗಳೂರು)

    * ಮಂಜುನಾಥ. ಎಸ್.ಕಲ್ಲೇದೇವರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್, FBI (ದಾವಣಗೆರೆ)

    * ಶ್ರೀಮತಿ ಗೌರಮ್ಮ, ASI, CID (ಬೆಂಗಳೂರು)

    * ಮೆಹಬೂಬ್ ಸಾಹೇಬ್ ಎನ್. ಮುಜಾವರ್, CHC ಮನಗೂಳಿ ಪೊಲೀಸ್ ಠಾಣೆ (ವಿಜಯಪುರ)

    * ವಿಜಯ್ ಕುಮಾರ್, CHC, DCRB (ಉಡುಪಿ).


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

     

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಎರಡು ಮನೆಗಳು…

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.