nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    • 4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!
    • ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
    • ತುಮಕೂರು: ನಕಲಿ ಆರ್‌ಟಿಒ ‘ಎಪಿಕೆ’ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 7.85 ಲಕ್ಷ ರೂ. ಲೂಟಿ
    • ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ
    • ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ
    • ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ  ಪಿಎಸ್ ಐ ಚೇತನ್ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಲೆ ಏರಿಕೆ ‘ಗ್ಯಾರೆಂಟಿ’ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ: ಬಿ.ವೈ.ವಿಜಯೇಂದ್ರ
    ರಾಜ್ಯ ಸುದ್ದಿ March 14, 2025

    ಬೆಲೆ ಏರಿಕೆ ‘ಗ್ಯಾರೆಂಟಿ’ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ: ಬಿ.ವೈ.ವಿಜಯೇಂದ್ರ

    By adminMarch 14, 2025No Comments1 Min Read
    vijayendra

    ಬೆಂಗಳೂರು: ಬೆಲೆ ಏರಿಕೆಯ ಗ್ಯಾರಂಟಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.


    Provided by
    Provided by

    ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ. ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು.

    ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಸರಣಿ ಕಳ್ಳತನಗಳಿಗೆ ಬ್ರೇಕ್ ಹಾಕಿರುವ ಪೊಲೀಸರು, ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚುತ್ತಿದ್ದ ಇಬ್ಬರು…

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.