nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ

    November 21, 2025

    ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು

    November 21, 2025

    ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ

    November 21, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
    • ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
    • ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ
    • ತಿಪಟೂರು | ‘ಶೌರ್ಯ ಪ್ರಶಸ್ತಿ’ ಪುರಸ್ಕೃತ ಪ್ರಣವ್ ಬೆಳ್ಳೂರು ಅವರಿಗೆ ಸನ್ಮಾನ
    • ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    • ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
    • ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
    • ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಲ್ಪ್ ಸೊಸೈಟಿ : ಪರಿಟಾಲ ರವೀಂದ್ರ ಅವರ 17ನೇ ವರ್ಧಂತಿ ಆಚರಣೆ
    ತುಮಕೂರು January 25, 2022

    ಹೆಲ್ಪ್ ಸೊಸೈಟಿ : ಪರಿಟಾಲ ರವೀಂದ್ರ ಅವರ 17ನೇ ವರ್ಧಂತಿ ಆಚರಣೆ

    By adminJanuary 25, 2022No Comments1 Min Read
    help socity

    ತುಮಕೂರು: ಪರಿಟಾಲ ರವೀಂದ್ರ ಅವರ 17ನೇ ವರ್ಧಂತಿಯನ್ನು  ಹೆಲ್ಪ್ ಸೊಸೈಟಿ  ಕಾರ್ಯಾಲಯದಲ್ಲಿ ಸೋಮವಾರ ಆಚರಿಸಲಾಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹಿರಿಯ ರಾಜಕೀಯ ಮುಖಂಡರಾದ ಮಾನಂ ವೆಂಕಟಸ್ವಾಮಿ, ಪರಿಟಾಲ ರವೀಂದ್ರ ಅವರ ಜೊತೆಗಿನ ಒಡನಾಟವನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.


    Provided by
    Provided by

    ಇದೇ ಸಮಯದಲ್ಲಿ ಪಾವಗಡ ಶಾಂತಿ ಮೆಡಿಕಲ್ ದೇವರಾಜ್  ಮಾತನಾಡಿ, ಪರಿಟಾಲ ರವೀಂದ್ರ ಅವರ ಸೇವಾ ಮನೋಭಾವವನ್ನು ಕೊಂಡಾಡಿದರು.

    ಪಾವಗಡ ತಾಲ್ಲೂಕು ಜೆಡಿಎಸ್ ರೈತ ಘಟಕದ ಅಧ್ಯಕ್ಷರಾದ ಗಂಗಾಧರ ನಾಯ್ಡು ಅವರು ಮಾತನಾಡಿ,  ಪರಿಟಾಲ ರವೀಂದ್ರ ಅವರ ಮೇಲೆ ಇರುವಂತಹ ಅಭಿಮಾನಕ್ಕೆ ಪ್ರಾಂತೀಯತೆ ಇಲ್ಲ, ಜಾತಿ ಭೇದ ಇಲ್ಲ,  ಪಕ್ಷ ಭೇದ ಇಲ್ಲ,  ಭಾಷಾ ಭೇದ ಇಲ್ಲ ಇವೆಲ್ಲವನ್ನೂ ಮೀರಿ ಎಲ್ಲೆಲ್ಲಿ ತೆಲುಗು ಮಾತನಾಡುತ್ತಾರೆ, ಎಲ್ಲಾ ಕಡೆ ಪರಿಟಾಲ ರವೀಂದ್ರ ಅವರ ಅಭಿಮಾನಿಗಳೇ ಇರುತ್ತಾರೆ. ಅವರು ಬಡವರ ಪರ ಅನ್ಯಾಯಕ್ಕೊಳಗಾದವರ ಪರ ಹೋರಾಡಿ, ತನ್ನ ಪ್ರಾಣವನ್ನೆ ತ್ಯಾಗ ಮಾಡಿದಂತಹ  ಮಹನೀಯರು ಎಂದು ಕೊಂಡಾಡಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಆಂಜನೇಯಲು, ನರಸಿಂಹ ಮೂರ್ತಿ, ಮುತ್ಯಾಲ ನಾಯ್ಡು , ಮಾನಂ ಶಶಿಕಿರಣ್, ಪವನ್ ಕುಮಾರ್, ಗೋವಿಂದ, ದಿನೇಶ್ ಕುಮಾರ್, ಸುಮನ್ , ಮೋಹನ್, ಗೌತಮ್, ಭಾಸ್ಕರ್, ಈಶ್ವರ, ಅಭಿ, ಓಬಳೇಶ, ಬಾಲಕೃಷ್ಣ,  ತಿರುಮಲೇಶ್ ನಾಯ್ಡು ಮತ್ತು ತಾಲ್ಲೂಕಿನ ಎಲ್ಲಾ ಯುವ ಮುಖಂಡರು ಮತ್ತು ಹಲವು ಪಕ್ಷಗಳ ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಮುಂತಾದ ನಾಯಕರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ

    November 21, 2025

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ

    November 21, 2025

    ವಿಜಯಪುರ: ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನ ಸಾಧಕರಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ. ವಿಶ್ವ ವಿಕಲಚೇತನರ ದಿನಾಚರಣೆ-2025ರ ಕಾರ್ಯಕ್ರಮದಲ್ಲಿ…

    ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು

    November 21, 2025

    ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ

    November 21, 2025

    ತಿಪಟೂರು | ‘ಶೌರ್ಯ ಪ್ರಶಸ್ತಿ’ ಪುರಸ್ಕೃತ ಪ್ರಣವ್ ಬೆಳ್ಳೂರು ಅವರಿಗೆ ಸನ್ಮಾನ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.