nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್

    December 30, 2025

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    • ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
    • ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    • ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
    • ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಖಂಡಿಸಿ ಅಂಬೇಡ್ಕರ್ ಸೇನೆ ಪ್ರತಿಭಟನೆ
    • ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!
    • ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು
    ಜಿಲ್ಲಾ ಸುದ್ದಿ July 12, 2025

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    By adminJuly 12, 2025No Comments1 Min Read
    guru sidha

    ಚಾಮರಾಜನಗರ:  ಖಾಸಗಿ ಬಸ್​ ಚಾಲಕ ಹೃದಯಾಘಾತದಿಂದ  ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

    ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಪ್ರಕರಣ ಜಿಲ್ಲೆಯಲ್ಲಿ ಇದು ಎರಡನೆಯದಾಗಿದೆ.  ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಗುರುಸಿದ್ದು(55) ಮೃತ ಬಸ್ ಚಾಲಕರಾಗಿದ್ದಾರೆ.


    Provided by
    Provided by

    ಯಳಂದೂರಿನಿಂದ ಗುಂಡ್ಲುಪೇಟೆಗೆ ತೆರಳುವ ಆರ್ ​ಪಿಕೆ ಎಂಬ ಖಾಸಗಿ ಬಸ್​​​ ಚಾಲಕರಾಗಿದ್ದ ಗುರುಸಿದ್ದು ಅವರಿಗೆ ಬಸ್​​ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್​ನ ಸಿಬ್ಬಂದಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪ್ರಾಥಮಿಕ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ.

    ಜಿಲ್ಲೆಯಲ್ಲಿ ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಎರಡನೇ ಪ್ರಕರಣ ಇದಾಗಿದೆ. ಹನೂರು ತಾಲೂಕಿನ ಮಿಣ್ಯಂ ಗ್ರಾಮದ ಖಾಸಗಿ ಬಸ್​ ಚಾಲಕ ರಮೇಶ್​ (47) ಹನೂರು ಪಟ್ಟಣದಿಂದ ಕೊಳ್ಳೇಗಾಲಕ್ಕೆ ಖಾಸಗಿ ಬಸ್​ ಚಾಲನೆ ಮಾಡಿಕೊಂಡು ತೆರಳುತ್ತಿದ್ದಾಗ ಮಧುವನಹಳ್ಳಿ ಗ್ರಾಮದ ಬಳಿಎದೆ ನೋವು ಕಾಣಿಸಿಕೊಂಡು ಮೃತಪಟ್ಟಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ

    December 28, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್

    December 30, 2025

    ತುಮಕೂರು: ಕನ್ನಡ ಸಾಹಿತ್ಯ ಸಮ್ಮೇಳನಗಳು ಕರುನಾಡ ಬೆಳವಣಿಗೆಗೆ ದಿಕ್ಸೂಚಿಯಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯ ಚಿಂತನೆಗಳು ಜಿಲ್ಲೆಗೆ ಮಾರ್ಗದರ್ಶಿಯಾಗಲಿ…

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.