nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)

    April 6, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    • ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾಸಗಿ ಬಸ್ ಪಲ್ಟಿ: ಮೂವರು ಮಹಿಳಾ ಪ್ರಯಾಣಿಕರು ಸಾವು
    ತುಮಕೂರು December 2, 2024

    ಖಾಸಗಿ ಬಸ್ ಪಲ್ಟಿ: ಮೂವರು ಮಹಿಳಾ ಪ್ರಯಾಣಿಕರು ಸಾವು

    By adminDecember 2, 2024No Comments1 Min Read
    bus accident

    ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿ ಇದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿರೋ ಘಟನೆ ಕಳ್ಳಂಬೆಳ್ಳ ಸಮೀಪ ಚಿಕ್ಕನಹಳ್ಳಿ ಸೇತುವೆ ಬಳಿ ನಡೆದಿದೆ.


    Provided by
    Provided by

    1

    ಮುಂಜಾನೆ 4 ಗಂಟೆಗೆ ಅಪಘಾತ ನಡೆದಿದ್ದು, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದರು. ಗೋವಾದಿಂದ — ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತೆರಳುತ್ತಿತ್ತು.

    ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    ಸ್ನೇಹಾಲಯಂ ಕ್ರಿಯೇಷನ್ಸ್ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ. ಶಿಲ್ಪಾ ಶ್ರೀನಿವಾಸ್ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಬಂಗಾರಪೇಟೆ ತಾಲ್ಲೂಕಿನ ಶ್ರೀ…

    ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)

    April 6, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.