nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಜೈನ ಮುನಿಗಳ ಬರ್ಬರ ಹತ್ಯೆ ಖಂಡಿಸಿ ಜೈನ ಸಮಾಜದಿಂದ ಪ್ರತಿಭಟನೆ
    ತುರುವೇಕೆರೆ July 14, 2023

    ತುರುವೇಕೆರೆ: ಜೈನ ಮುನಿಗಳ ಬರ್ಬರ ಹತ್ಯೆ ಖಂಡಿಸಿ ಜೈನ ಸಮಾಜದಿಂದ ಪ್ರತಿಭಟನೆ

    By adminJuly 14, 2023No Comments2 Mins Read
    thuruve kere

    ತುರುವೇಕೆರೆ : ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹೀರೆಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ್ ಜೈನ ಮುನಿಗಳ ಬರ್ಬರ ಹತ್ಯೆ ಖಂಡಿಸಿ ತಾಲೂಕು ಜೈನ ಸಮಾಜದಿಂದ, ಜೈನ ಮುನಿಗಳಿಗೆ ಹಾಗೂ ಸಂತರಿಗೆ ರಕ್ಷಣೆ ಕೋರಿ ತಹಶೀಲ್ದಾರ್ ರವರ ಅನುಪಸ್ಥಿತಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

    ಮಾಯಸಂದ್ರ ಹಾಗೂ ತಂಡಗ ಗ್ರಾಮಗಳಲ್ಲಿನ ಜೈನ ಸಮಾಜದ ಬಂಧುಗಳು ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ. ದಂಡಾಧಿಕಾರಿಗಳವರ ಕಚೇರಿಯ ಬಳಿ ಆಗಮಿಸಿದರು.


    Provided by
    Provided by

    ಈ ವೇಳೆ ಮಾತನಾಡಿದ ಮಾಯಸಂದ್ರ ಜೈನ ಸಮಾಜದ ಮುಖಂಡ ವಿಪುಲ್ ಜೈನ್, ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕು ಹಿರೇಕೋಡಿ ಗ್ರಾಮದ ನಂದಿ ಪರ್ವತದಲ್ಲಿ ಜೈನ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದ ಜೈನ ಮುನಿಗಳಾದ ಶ್ರೀ ಕಾಮಕುಮಾರ ನಂದಿ ಮಹಾರಾಜರವರನ್ನು ಬರ್ಬರವಾಗಿ ಹತ್ಯೆ ಮಾಡಿ ಅಂಗಾಂಗಗಳನ್ನು ತುಂಡರಿಸಿರುವುದು ಜೈನ ಸಮಾಜಕ್ಕೆ ಆಘಾತ ಉಂಟು ಮಾಡಿದೆ.

    ಜೈನ ಧರ್ಮದ ಮುನಿಗಳು ಹಿಂಸೆ ಮತ್ತು ತ್ಯಾಗದ ಪ್ರತಿಪಾದಕರು ಹಾಗೂ ಶಾಂತಿ ಪಾಲಕರು ಇವರ ಮೇಲೆ ಇಂತಹ ಘಟನೆ ನಡೆದಿರುವುದು ದುರಂತ ಇಂತಹ ಪ್ರಕರಣಗಳು ಮರು ಕಳಿಸಿದಂತೆ ರಕ್ಷಣೆ ನೀಡಬೇಕು ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ನಮ್ಮ ಧರ್ಮದ ಬಂಧುಗಳಿಗೆ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಮಾಯಸಂದ್ರ ಹಾಗೂ ತಂಡದ ಜೈನ ಸಮಾಜದ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಮಾಯಸಂದ್ರ ಗ್ರಾಮದ ಜೈನ ಸಮಾಜದ ಅಧ್ಯಕ್ಷ ಚಂದ್ರಪ್ರಭು ಮಹಿಳಾ ಅಧ್ಯಕ್ಷ ಸುಮತಿ ಪ್ರಕಾಶ್ ಹಾಗೂ ತಂಡಗ ಜೈನ ಸಮಾಜದ ಅಧ್ಯಕ್ಷ ಚಂದ್ರ ತುರುವೇಕೆರೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹೀರೆಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ್ ಜೈ ನಮೋನಿಗಳ ಬರ್ಬರ ಹತ್ಯೆ ಖಂಡಿಸಿ ತಾಲೂಕು ಜೈನ ಸಮಾಜದಿಂದ ಜೈನ ಮುನಿಗಳಿಗೆ ಹಾಗೂ ಸಂತರಿಗೆ ರಕ್ಷಣೆ ಕೋರಿ ತಹಸಿಲ್ದಾರ್ ರವರ ಅನುಪಸ್ಥಿತಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

    ಮಾಯಸಂದ್ರ ಹಾಗೂ ತಂಡಗ ಗ್ರಾಮಗಳಲ್ಲಿನ ಜೈನ ಸಮಾಜದ ಬಂಧುಗಳು ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ ದಂಡಾಧಿಕಾರಿಗಳವರ ಕಚೇರಿಯ ಬಳಿ ಆಗಮಿಸಿದರು.

    ನಂತರ ಮಾತನಾಡಿದ ಜೈನ ಸಮಾಜದ ಮುಖಂಡ ವಿಪುಲ್ ಜೈನ್ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕು ಹಿರೇಕೋಡಿ ಗ್ರಾಮದ ನಂದಿ ಪರ್ವತದಲ್ಲಿ ಜೈನ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದ ಜೈನ ಮುನಿಗಳಾದ ಶ್ರೀ ಕಾಮಕುಮಾರ ನಂದಿ ಮಹಾರಾಜರವರನ್ನು ಬರ್ಬರವಾಗಿ ಹತ್ಯೆಗ ಇದು ಅಂಗಾಂಗಗಳನ್ನು ತುಂಡರಿಸಿರುವುದು ಜೈನ ಸಮಾಜಕ್ಕೆ ಆಘಾತ ಉಂಟು ಮಾಡಿದೆ ಜೈನ ಧರ್ಮದ ಮುನಿಗಳು ಹಿಂಸೆ ಮತ್ತು ತ್ಯಾಗದ ಪ್ರತಿಪಾದಕರು ಹಾಗೂ ಶಾಂತಿ ಪಾಲಕರು ಇವರ ಮೇಲೆ ಇಂತಹ ಘಟನೆ ನಡೆದಿರುವುದು ದುರಂತ ಇಂತಹ ಪ್ರಕರಣಗಳು ಮರಿಕಳಿಸಿದಂತೆ ರಕ್ಷಣೆ ನೀಡಬೇಕು ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಅವರಿಗೆ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.

    ಮನೆಯಲ್ಲಿ ಮಾಯಸಂದ್ರ ಹಾಗೂ ತಂಡದ ಜೈನ ಸಮಾಜದ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಜೈನ ಸಮಾಜದ ಮಾಯಸಂದ್ರ ಗ್ರಾಮದ ಅಧ್ಯಕ್ಷ ಚಂದ್ರಪ್ರಭು ಮಹಿಳಾ ಅಧ್ಯಕ್ಷ ಸುಮತಿ ಪ್ರಕಾಶ್ ಹಾಗೂ ತಂಡದ ಜೈನ ಸಮಾಜದ ಅಧ್ಯಕ್ಷ ಚಂದ್ರ ಕೀರ್ತಿ ಹಾಗೂ ಮಹಿಳಾ ಅಧ್ಯಕ್ಷ ಟಿಪಿ ಪ್ರಮಾಣ ಸೇರಿದಂತೆ ಜೈನ ಸಮಾಜದವರು ಭಾಗವಹಿಸಿದ್ದರು. ಸಮಾಜದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.