nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಜೈನ ಮುನಿಗಳ ಬರ್ಬರ ಹತ್ಯೆ ಖಂಡಿಸಿ ಜೈನ ಸಮಾಜದಿಂದ ಪ್ರತಿಭಟನೆ
    ತುರುವೇಕೆರೆ July 14, 2023

    ತುರುವೇಕೆರೆ: ಜೈನ ಮುನಿಗಳ ಬರ್ಬರ ಹತ್ಯೆ ಖಂಡಿಸಿ ಜೈನ ಸಮಾಜದಿಂದ ಪ್ರತಿಭಟನೆ

    By adminJuly 14, 2023No Comments2 Mins Read
    thuruve kere

    ತುರುವೇಕೆರೆ : ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹೀರೆಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ್ ಜೈನ ಮುನಿಗಳ ಬರ್ಬರ ಹತ್ಯೆ ಖಂಡಿಸಿ ತಾಲೂಕು ಜೈನ ಸಮಾಜದಿಂದ, ಜೈನ ಮುನಿಗಳಿಗೆ ಹಾಗೂ ಸಂತರಿಗೆ ರಕ್ಷಣೆ ಕೋರಿ ತಹಶೀಲ್ದಾರ್ ರವರ ಅನುಪಸ್ಥಿತಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

    ಮಾಯಸಂದ್ರ ಹಾಗೂ ತಂಡಗ ಗ್ರಾಮಗಳಲ್ಲಿನ ಜೈನ ಸಮಾಜದ ಬಂಧುಗಳು ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ. ದಂಡಾಧಿಕಾರಿಗಳವರ ಕಚೇರಿಯ ಬಳಿ ಆಗಮಿಸಿದರು.


    Provided by
    Provided by

    ಈ ವೇಳೆ ಮಾತನಾಡಿದ ಮಾಯಸಂದ್ರ ಜೈನ ಸಮಾಜದ ಮುಖಂಡ ವಿಪುಲ್ ಜೈನ್, ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕು ಹಿರೇಕೋಡಿ ಗ್ರಾಮದ ನಂದಿ ಪರ್ವತದಲ್ಲಿ ಜೈನ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದ ಜೈನ ಮುನಿಗಳಾದ ಶ್ರೀ ಕಾಮಕುಮಾರ ನಂದಿ ಮಹಾರಾಜರವರನ್ನು ಬರ್ಬರವಾಗಿ ಹತ್ಯೆ ಮಾಡಿ ಅಂಗಾಂಗಗಳನ್ನು ತುಂಡರಿಸಿರುವುದು ಜೈನ ಸಮಾಜಕ್ಕೆ ಆಘಾತ ಉಂಟು ಮಾಡಿದೆ.

    ಜೈನ ಧರ್ಮದ ಮುನಿಗಳು ಹಿಂಸೆ ಮತ್ತು ತ್ಯಾಗದ ಪ್ರತಿಪಾದಕರು ಹಾಗೂ ಶಾಂತಿ ಪಾಲಕರು ಇವರ ಮೇಲೆ ಇಂತಹ ಘಟನೆ ನಡೆದಿರುವುದು ದುರಂತ ಇಂತಹ ಪ್ರಕರಣಗಳು ಮರು ಕಳಿಸಿದಂತೆ ರಕ್ಷಣೆ ನೀಡಬೇಕು ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ನಮ್ಮ ಧರ್ಮದ ಬಂಧುಗಳಿಗೆ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಮಾಯಸಂದ್ರ ಹಾಗೂ ತಂಡದ ಜೈನ ಸಮಾಜದ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಮಾಯಸಂದ್ರ ಗ್ರಾಮದ ಜೈನ ಸಮಾಜದ ಅಧ್ಯಕ್ಷ ಚಂದ್ರಪ್ರಭು ಮಹಿಳಾ ಅಧ್ಯಕ್ಷ ಸುಮತಿ ಪ್ರಕಾಶ್ ಹಾಗೂ ತಂಡಗ ಜೈನ ಸಮಾಜದ ಅಧ್ಯಕ್ಷ ಚಂದ್ರ ತುರುವೇಕೆರೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹೀರೆಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ್ ಜೈ ನಮೋನಿಗಳ ಬರ್ಬರ ಹತ್ಯೆ ಖಂಡಿಸಿ ತಾಲೂಕು ಜೈನ ಸಮಾಜದಿಂದ ಜೈನ ಮುನಿಗಳಿಗೆ ಹಾಗೂ ಸಂತರಿಗೆ ರಕ್ಷಣೆ ಕೋರಿ ತಹಸಿಲ್ದಾರ್ ರವರ ಅನುಪಸ್ಥಿತಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

    ಮಾಯಸಂದ್ರ ಹಾಗೂ ತಂಡಗ ಗ್ರಾಮಗಳಲ್ಲಿನ ಜೈನ ಸಮಾಜದ ಬಂಧುಗಳು ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ ದಂಡಾಧಿಕಾರಿಗಳವರ ಕಚೇರಿಯ ಬಳಿ ಆಗಮಿಸಿದರು.

    ನಂತರ ಮಾತನಾಡಿದ ಜೈನ ಸಮಾಜದ ಮುಖಂಡ ವಿಪುಲ್ ಜೈನ್ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕು ಹಿರೇಕೋಡಿ ಗ್ರಾಮದ ನಂದಿ ಪರ್ವತದಲ್ಲಿ ಜೈನ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದ ಜೈನ ಮುನಿಗಳಾದ ಶ್ರೀ ಕಾಮಕುಮಾರ ನಂದಿ ಮಹಾರಾಜರವರನ್ನು ಬರ್ಬರವಾಗಿ ಹತ್ಯೆಗ ಇದು ಅಂಗಾಂಗಗಳನ್ನು ತುಂಡರಿಸಿರುವುದು ಜೈನ ಸಮಾಜಕ್ಕೆ ಆಘಾತ ಉಂಟು ಮಾಡಿದೆ ಜೈನ ಧರ್ಮದ ಮುನಿಗಳು ಹಿಂಸೆ ಮತ್ತು ತ್ಯಾಗದ ಪ್ರತಿಪಾದಕರು ಹಾಗೂ ಶಾಂತಿ ಪಾಲಕರು ಇವರ ಮೇಲೆ ಇಂತಹ ಘಟನೆ ನಡೆದಿರುವುದು ದುರಂತ ಇಂತಹ ಪ್ರಕರಣಗಳು ಮರಿಕಳಿಸಿದಂತೆ ರಕ್ಷಣೆ ನೀಡಬೇಕು ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಅವರಿಗೆ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.

    ಮನೆಯಲ್ಲಿ ಮಾಯಸಂದ್ರ ಹಾಗೂ ತಂಡದ ಜೈನ ಸಮಾಜದ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಜೈನ ಸಮಾಜದ ಮಾಯಸಂದ್ರ ಗ್ರಾಮದ ಅಧ್ಯಕ್ಷ ಚಂದ್ರಪ್ರಭು ಮಹಿಳಾ ಅಧ್ಯಕ್ಷ ಸುಮತಿ ಪ್ರಕಾಶ್ ಹಾಗೂ ತಂಡದ ಜೈನ ಸಮಾಜದ ಅಧ್ಯಕ್ಷ ಚಂದ್ರ ಕೀರ್ತಿ ಹಾಗೂ ಮಹಿಳಾ ಅಧ್ಯಕ್ಷ ಟಿಪಿ ಪ್ರಮಾಣ ಸೇರಿದಂತೆ ಜೈನ ಸಮಾಜದವರು ಭಾಗವಹಿಸಿದ್ದರು. ಸಮಾಜದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.