nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಯಿ ಸಂಕಲ್ಪ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ
    ಜಿಲ್ಲಾ ಸುದ್ದಿ March 13, 2022

    ಸಾಯಿ ಸಂಕಲ್ಪ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

    By adminMarch 13, 2022No Comments1 Min Read
    krida koota

    ಜಮಖಂಡಿ: ತಾಲೂಕಿನ ಮಧುರಖಂಡಿ ಗ್ರಾಮದ ಸಾಯಿ ಸಂಕಲ್ಪ ಕನ್ನಡ , ಆಂಗ್ಲ ಮಾಧ್ಯಮ ಹಿರಿಯ , ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ  ಎಂ.ಎಂ.ಮೂಡಲಗಿ ಗುರುಗಳು ಮಾತನಾಡಿ, ಇಂದಿನ ದಿನಮಾನಗಳಲ್ಲಿ ಕ್ರೀಡೆಗಳಿಂದ ದೈಹಿಕ, ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ, ಯೋಗಾಸನಗಳ ಅವಶ್ಯಕತೆ ಇದೆ . ಆದಕಾರಣ ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

    ಕೊರೊನಾ ಎಂಬ ಸಾಂಕ್ರಾಮಿಕ ರೋಗದಿಂದ ದೇಶದ ಜನರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇದ್ದರಿಂದ ಹೊರಬರಬೇಕಾದರೆ ಕ್ರೀಡೆ ಹಾಗೂ ಯೋಗಾಸನದಂತಹ ದೈಹಿಕ ಶ್ರಮದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

    ವಾರ್ಷಿಕ ಕ್ರೀಡಾಕೂಟದಲ್ಲಿ 1 ರಿಂದ 5ನೇ ತರಗತಿ ಮಕ್ಕಳಿಗೆ ವಿಶೇಷ ಆಟಗಳನ್ನು ಆಡಿಸಿ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಮಹತ್ವವನ್ನು ತಿಳಿಸಲಾಯಿತು.

    ಕಾರ್ಯಕ್ರಮದಲ್ಲಿ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಬಿ.ಎಸ್.ಮಲಾಬಾದಿ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಆರ್.ಜಿ.ಮೋರಗಾಂವಕರ ,ಶಿಕ್ಷಕರ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವರದಿ: ಅಶೋಕ ಗುರಕೇರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.