nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುರಸ್ತಿ ಕಾಣದ ರಸ್ತೆ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ!
    ಪಾವಗಡ January 15, 2025

    ದುರಸ್ತಿ ಕಾಣದ ರಸ್ತೆ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ!

    By adminJanuary 15, 2025No Comments1 Min Read
    road

    ಪಾವಗಡ: ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದ ಸ್ಥಿತಿಯಲ್ಲಿರುವ ರಸ್ತೆಯಲ್ಲಿ ಓಡಾಡಲು ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ರಸ್ತೆ ಅಭಿವೃದ್ಧಿಪಡಿಸಿವಂತೆ ಸಾರ್ವಜನಿಕರು ಆಕ್ರೋಶವನ್ನು ಹೊರಹಾಕಿದ್ದಾರೆ.

    ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದಿಂದ ಮೇಗಳಪಾಳ್ಯ ಲಂಬಾಣಿಹಟ್ಟಿ ಬಲ್ಲೇನಹಳ್ಳಿ ತಿಪ್ಪಯ್ಯನದುರ್ಗ ಕ್ಕೆ ಹೋಗುವ ಮುಖ್ಯ ರಸ್ತೆಯ ದುಸ್ಥಿತಿಯಾಗಿದೆ.


    Provided by

    ಈ ರಸ್ತೆಯಲ್ಲಿ ಪ್ರತಿನಿತ್ಯ ಹಲವಾರು ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಆದರೆ ಈ ರಸ್ತೆ ಬಹಳ ಕುಣಿಗಳಿಂದ ಆವರಿಸಿದ್ದು, ಸವಾರರಿಗೆ ಆತಂಕವನ್ನು ಉಂಟು ಮಾಡುತ್ತಿದೆ. ಹಲವಾರು ಜನ ಅಪಘಾತಗಳಿಗೆ ಗುರಿಯಾಗುತ್ತಿದ್ದು, ತೊಂದರೆ ಅನುಭವಿಸುತ್ತಿದ್ದಾರೆ.

    ಚುನಾವಣೆ ಸಮಯದಲ್ಲಿ ಮಾತ್ರ ಬರುವ ಜನಪ್ರತಿನಿಧಿಗಳು ತದನಂತರ ಈ ಕಡೆ ತಿರುಗುತ್ತಿಲ್ಲ. ಇದರಿಂದ ಗ್ರಾಮೀಣ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದಾರೆ.

    ವರದಿ: ನಂದೀಶ್ ನಾಯ್ಕ ಪಿ. ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಸರಗೂರು:  ಶಾಲೆಯ ಹಳೆಯ ನೆನಪುಗಳು ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ ಎಂದು  ರಾಷ್ಟ್ರೀಯ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು,…

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.