nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026
    Facebook Twitter Instagram
    ಟ್ರೆಂಡಿಂಗ್
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ
    ಕೊರಟಗೆರೆ March 19, 2022

    ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ

    By adminMarch 19, 2022No Comments2 Mins Read

    ಕೊರಟಗೆರೆ: ವಿಶ್ವದಾದ್ಯಂತ,  ರಾಜ್ಯಾದ್ಯಂತ 4 ಸಾವಿರ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ ಪುನೀತ್ ರಾಜ್ ಕುಮಾರ್ ಅಭಿನಯದ  ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಕೊರಟಗೆರೆಯ ಡಾ. ರಾಜ್ ಕುಮಾರ್  ಅಭಿಮಾನಿ ಬಳಗ ಹಾರೈಸಿತು.

    ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಿ, ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಅಭಿಮಾನಿಗಳು ಶುಭ ಕೋರಿದರು .

    ಪ.ಪಂ. ಸದಸ್ಯ ಕೆ.ಆರ್. ಓಬಳರಾಜು  ಮಾತನಾಡಿ, ನಾವು ಚಿಕ್ಕಂದಿನಿಂದಲೂ ಡಾ.ರಾಜ್ ಕುಮಾರ್ ಅವರ ಸಿನಿಮಾಗಳನ್ನು ನೋಡಿ ಬೆಳೆದವರು. ಅವರಂತೆಯೇ ಅವರ ಮಕ್ಕಳು ಕೂಡ ಅದರಲ್ಲಿಯೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳು ಎಂದರೆ , ಬಹುತೇಕ ಯುವ ಪೀಳಿಗೆಗೆ ಅಚ್ಚುಮೆಚ್ಚು. ಅವರು ಮಾಡಿರುವ ಸಾಧನೆಗಳು ಅವರು ನಮ್ಮನೆಲ್ಲ ಅಗಲಿದ ನಂತರ ನಮಗೆ ತಿಳಿಯುವಂತಾಯಿತು. ಅವರಿಗೆ ಅಭಿಮಾನಿಗಳು ಇಡೀ ದೇಶ ಸೇರಿದಂತೆ, ಹೊರ ದೇಶಗಳಲ್ಲಿ ಕೂಡ ಅಪಾರವಾದ ಅಭಿಮಾನಿಗಳಿದ್ದಾರೆ ಎಂದು ತಿಳಿಸಿದರು .

    ತಾಲ್ಲೂಕು ಬಿಜೆಪಿ ಘಟಕದ ಅದ್ಯಕ್ಷ ಪವನ್ ಕುಮಾರ್  ಮಾತನಾಡಿ,  ಪುನೀತ್ ರಾಜ್ ಕುಮಾರ್ ಅಂದರೆ ಇಡೀ ದೇಶವೇ ತಿರುಗಿ ನೋಡುವಂತಹ ನಟ, ಅವರ ಬಗ್ಗೆ ಎಷ್ಟು ಹೇಳಿದರೂ ಸಾಲದು. ಅವರು ಮಾಡಿರುವ ಜನ ಸೇವೆಗಳು ಅವರಿಗೆ ತಿಳಿಯದಂತೆ ಬೃಹದಾಕಾರವಾಗಿ ಬೆಳೆದಿತ್ತು. ಬಡಮಕ್ಕಳ ವಿದ್ಯಾಭ್ಯಾಸ ನೇತ್ರದಾನ ರಕ್ತದಾನ ಸೇರಿದಂತೆ ಹಲವು ಬಡವರ ಸೇವೆಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲವೂ ಇಂದಿಗೂ ಜೀವಂತವಾಗಿ ಇರೋದೆ,  ಅವರು ನಮ್ಮ ಜತೆ ಇದ್ದಂತಾಗಿದೆ ಎಂದು ತಿಳಿಸಿದರು.

    ಜೆಡಿಎಸ್ ಮುಖಂಡ  ರಮೇಶ್ ಮಾತನಾಡಿ, ಯಾರೇ ಅಭಿಮಾನಿಗಳು ಅವರ ಮನೆಯ ಬಳಿ ಹೋದರೆ ಅವರೂ ಬಡವರೇ ಶ್ರೀಮಂತರೇ ಎಂಬುವುದು ನೋಡುತ್ತಿರಲಿಲ್ಲ. ಎಲ್ಲರೂ ನಮ್ಮ ಮನೆಯವರೇ ಎಂದು ಭಾವಿಸಿದವರು. ಅಣ್ಣಾವ್ರು ಹಾಗೂ ಅವರ ಮಕ್ಕಳು ಅದರಲ್ಲಿಯೂ ಪುನೀತ್ ಯುವಕರ ಅಚ್ಚುಮೆಚ್ಚು ಅವರು ಮಾಡಿರುವ ಸಾಧನೆಗಳನ್ನು ಇಂದಿಗೂ ಯುವಕರಿಗೆ ಸ್ಫೂರ್ತಿಯಾಗಿ ಸಂಘಟನೆಗಳ ಮುಖಾಂತರ ಜನ ಸೇವೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ರಾಜಣ್ಣ, ಪತ್ರಿಕಾ ಸಂಘದ ಅಧ್ಯಕ್ಷ ಪುರುಷೋತ್ತಮ್ ಕೆ.ವಿ.ಲೋಕೇಶ್ , ಮಂಜುನಾಥ್ , ರಮೇಶ್ , ಸಾಗರ್ , ಭಾನುಪ್ರಕಾಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಔರಾದ್: ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹಾಗೂ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ವಿಬಿ-ಜಿ…

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.