nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ
    ಕೊರಟಗೆರೆ March 19, 2022

    ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ

    By adminMarch 19, 2022No Comments2 Mins Read

    ಕೊರಟಗೆರೆ: ವಿಶ್ವದಾದ್ಯಂತ,  ರಾಜ್ಯಾದ್ಯಂತ 4 ಸಾವಿರ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ ಪುನೀತ್ ರಾಜ್ ಕುಮಾರ್ ಅಭಿನಯದ  ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಕೊರಟಗೆರೆಯ ಡಾ. ರಾಜ್ ಕುಮಾರ್  ಅಭಿಮಾನಿ ಬಳಗ ಹಾರೈಸಿತು.

    ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಿ, ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಅಭಿಮಾನಿಗಳು ಶುಭ ಕೋರಿದರು .


    Provided by
    Provided by

    ಪ.ಪಂ. ಸದಸ್ಯ ಕೆ.ಆರ್. ಓಬಳರಾಜು  ಮಾತನಾಡಿ, ನಾವು ಚಿಕ್ಕಂದಿನಿಂದಲೂ ಡಾ.ರಾಜ್ ಕುಮಾರ್ ಅವರ ಸಿನಿಮಾಗಳನ್ನು ನೋಡಿ ಬೆಳೆದವರು. ಅವರಂತೆಯೇ ಅವರ ಮಕ್ಕಳು ಕೂಡ ಅದರಲ್ಲಿಯೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳು ಎಂದರೆ , ಬಹುತೇಕ ಯುವ ಪೀಳಿಗೆಗೆ ಅಚ್ಚುಮೆಚ್ಚು. ಅವರು ಮಾಡಿರುವ ಸಾಧನೆಗಳು ಅವರು ನಮ್ಮನೆಲ್ಲ ಅಗಲಿದ ನಂತರ ನಮಗೆ ತಿಳಿಯುವಂತಾಯಿತು. ಅವರಿಗೆ ಅಭಿಮಾನಿಗಳು ಇಡೀ ದೇಶ ಸೇರಿದಂತೆ, ಹೊರ ದೇಶಗಳಲ್ಲಿ ಕೂಡ ಅಪಾರವಾದ ಅಭಿಮಾನಿಗಳಿದ್ದಾರೆ ಎಂದು ತಿಳಿಸಿದರು .

    ತಾಲ್ಲೂಕು ಬಿಜೆಪಿ ಘಟಕದ ಅದ್ಯಕ್ಷ ಪವನ್ ಕುಮಾರ್  ಮಾತನಾಡಿ,  ಪುನೀತ್ ರಾಜ್ ಕುಮಾರ್ ಅಂದರೆ ಇಡೀ ದೇಶವೇ ತಿರುಗಿ ನೋಡುವಂತಹ ನಟ, ಅವರ ಬಗ್ಗೆ ಎಷ್ಟು ಹೇಳಿದರೂ ಸಾಲದು. ಅವರು ಮಾಡಿರುವ ಜನ ಸೇವೆಗಳು ಅವರಿಗೆ ತಿಳಿಯದಂತೆ ಬೃಹದಾಕಾರವಾಗಿ ಬೆಳೆದಿತ್ತು. ಬಡಮಕ್ಕಳ ವಿದ್ಯಾಭ್ಯಾಸ ನೇತ್ರದಾನ ರಕ್ತದಾನ ಸೇರಿದಂತೆ ಹಲವು ಬಡವರ ಸೇವೆಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲವೂ ಇಂದಿಗೂ ಜೀವಂತವಾಗಿ ಇರೋದೆ,  ಅವರು ನಮ್ಮ ಜತೆ ಇದ್ದಂತಾಗಿದೆ ಎಂದು ತಿಳಿಸಿದರು.

    ಜೆಡಿಎಸ್ ಮುಖಂಡ  ರಮೇಶ್ ಮಾತನಾಡಿ, ಯಾರೇ ಅಭಿಮಾನಿಗಳು ಅವರ ಮನೆಯ ಬಳಿ ಹೋದರೆ ಅವರೂ ಬಡವರೇ ಶ್ರೀಮಂತರೇ ಎಂಬುವುದು ನೋಡುತ್ತಿರಲಿಲ್ಲ. ಎಲ್ಲರೂ ನಮ್ಮ ಮನೆಯವರೇ ಎಂದು ಭಾವಿಸಿದವರು. ಅಣ್ಣಾವ್ರು ಹಾಗೂ ಅವರ ಮಕ್ಕಳು ಅದರಲ್ಲಿಯೂ ಪುನೀತ್ ಯುವಕರ ಅಚ್ಚುಮೆಚ್ಚು ಅವರು ಮಾಡಿರುವ ಸಾಧನೆಗಳನ್ನು ಇಂದಿಗೂ ಯುವಕರಿಗೆ ಸ್ಫೂರ್ತಿಯಾಗಿ ಸಂಘಟನೆಗಳ ಮುಖಾಂತರ ಜನ ಸೇವೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ರಾಜಣ್ಣ, ಪತ್ರಿಕಾ ಸಂಘದ ಅಧ್ಯಕ್ಷ ಪುರುಷೋತ್ತಮ್ ಕೆ.ವಿ.ಲೋಕೇಶ್ , ಮಂಜುನಾಥ್ , ರಮೇಶ್ , ಸಾಗರ್ , ಭಾನುಪ್ರಕಾಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಖಿಲ…

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.