nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?

    November 13, 2025

    ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ

    November 13, 2025

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025
    Facebook Twitter Instagram
    ಟ್ರೆಂಡಿಂಗ್
    • ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?
    • ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ
    • ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
    • ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
    • ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
    • ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.1 ರಿಂದ ಕೊಬ್ಬರಿ ಖರೀದಿ ಪ್ರಾರಂಭ: ರೈತ ಸಂಘದ ಅಧ್ಯಕ್ಷ ತಾಳ್ಕೆರೆ ನಾಗೇಂದ್ರ
    ಜಿಲ್ಲಾ ಸುದ್ದಿ March 30, 2024

    ಏ.1 ರಿಂದ ಕೊಬ್ಬರಿ ಖರೀದಿ ಪ್ರಾರಂಭ: ರೈತ ಸಂಘದ ಅಧ್ಯಕ್ಷ ತಾಳ್ಕೆರೆ ನಾಗೇಂದ್ರ

    By adminMarch 30, 2024No Comments2 Mins Read

    ತುರುವೇಕೆರೆ: ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಪ್ರಾರಂಭವಾಗಲಿದೆ. ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವು ಮಾನ ದಂಡಗಳನ್ನು ಅನುಸರಿಸಿ ಖರೀದಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾಳ್ಕೆರೆ ನಾಗೇಂದ್ರ ತಿಳಿಸಿದ್ದಾರೆ.

    ಪಟ್ಟಣದ ಎಪಿಎಂಸಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಬ್ಬೇಘಟ್ಟ(ಗಾಂಧಿಗ್ರಾಮ) -1 ದಂಡಿನಶಿವರ(ಮುನಿಯೂರು) -1 ಟಿ.ಬಿ. ಕ್ರಾಸ್ (ಮಾಯಸಂದ್ರ)-2 ಕಸಬಾ ಹೋಬಳಿಗೆ ಪಟ್ಟಣದ ಎ.ಪಿ.ಎಂ.ಸಿ. ಆವರಣದಲ್ಲಿ -3 ಕೌಂಟರ್ ಗಳನ್ನೂ ತೆರೆಯಲಾಗಿದ್ದು, ಆಯಾ ಭಾಗದ ಹೋಬಳಿಯ ರೈತರು ನಿಗದಿ ಪಡಿಸಿದ ಕೌಂಟರ್ ನಲ್ಲಿ ಕೊಬ್ಬರಿಯನ್ನು ಮಾರಾಟ ಮಾಡಬೇಕು. ದಿನಕ್ಕೆ10ರೈತರಿಂದ ಮಾತ್ರ ಖರೀದಿಸಲಾಗುವುದು. ನಿಗದಿಯಾದ ದಿನ ಬಾರದ ರೈತರ ಕೊಬ್ಬರಿಯನ್ನು ಮಾರನೇ ದಿನ ಖರೀದಿಸುವುದಿಲ್ಲ. ಅದಕ್ಕೆ ಬೇರೆ ದಿನ ನಿಗದಿಪಡಿಸಲಾಗುತ್ತದೆ. ಕೌಂಟರ್ ಹತ್ತಿರ ರೈತರ ಹೆಸರುಗಳನ್ನು ಹಾಕಲಾಗುವುದು. ಅವರುಗಳು ಮಾತ್ರ ಕೊಬ್ಬರಿಯನ್ನು ತರುವುದು. ಉಂಡೆ ಕೊಬ್ಬರಿಯನ್ನು ಪರೀಕ್ಷಿಸುವ ನೆಪದಲ್ಲಿ ಅದನ್ನು ಚೂರು ಮಾಡಬೇಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.


    Provided by
    Provided by

    ಪ್ರತಿ ರೈತರಿಂದ ನೋಂದಣಿಯಾದ ಕೊಬ್ಬರಿಯನ್ನು ಖರೀದಿಸಲಾಗುತ್ತದೆ. ಅಳತೆ ಕನಿಷ್ಟ 75 ಎಂ.ಎಂ ತೇವಾಂಶ ಗರಿಷ್ಠ 7% ಚೂರು 1% ತಂದ ಕೊಬ್ಬರಿ ಪ್ರಮಾಣಕ್ಕೆ ಅನುಗುಣವಾಗಿ, ಮಿಲ್ಲಿಂಗ್ ಕೊಬ್ಬರಿಯನ್ನು ರೈತರು ಯಾವ ಪ್ರಮಾಣದಲ್ಲಿ ಕೊಡಬೇಕು, ಅದನ್ನು ನಿಗದಿಪಡಿಸಿ ನೋಂದಣಿ ಜೇಷ್ಠತೆಯ ಆಧಾರದ ಮೇಲೆ ತೆಗೆದುಕೊಳ್ಳಿ. ದಿನ ಒಂದಕ್ಕೆ ರೈತರ ಸಂಖ್ಯೆಯನ್ನು ನಿಗದಿಪಡಿಸಿ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು. ರೈತರಿಗೆ ಕೊಟ್ಟಿರುವ ದಿನದಂದು ಕೊಬ್ಬರಿಯನ್ನು ತೆಗೆದುಕೊಂಡು ಬನ್ನಿ ಎಂದು ರೈತರಿಗೆ ಮನವಿ ಮಾಡಿದರು.

    “ಸರ್ಕಾರ ಆದೇಶ ಮಾಡಿರುವ ರೀತಿ 75ಎಂಎಂ ಕೊಬ್ಬರಿಯಲ್ಲಿ ವ್ಯತ್ಯಾಸವಾದರೂ ಸಹ ಖರೀದಿ ಮಾಡಿ ಹಾಗೂ ರೈತರಿಗೆ ಗೊಂದಲ ಮೂಡಿಸಬೇಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿ ನಿಮ್ಮ ಜೊತೆ ರೈತಸಂಘ ಮತ್ತು ರೈತರು ಇರುತ್ತಾರೆ. ಚುನಾವಣಾ ಸಮಯವಾದ್ದರಿಂದ ಗೊಂದಲ ಬೇಡ. ರೈತರಿಗೆ ಸಹಕರಿಸಿ. ಮಿಲ್ಲಿಂಗ್ ಕೊಬ್ಬರಿಯ ಬಗ್ಗೆ ರೈತರಲ್ಲಿ ಗೊಂದಲವಿದೆ. ನಿಮ್ಮಲ್ಲಿ ಚೂರು ಹೋಳು ಸುಕ್ಕು ಬಂದಿರುವ ಕೊಬ್ಬರಿ ಯನ್ನು ಎಣ್ಣೆ ತೆಗೆಯುವುದಕ್ಕೆ ಬಳಸುತ್ತಾರೆ. ಆದ್ದರಿಂದ ಅದನ್ನು ಮಿಲ್ಲಿಂಗ್ ಕೊಬ್ಬರಿ ಎಂದು ಪ್ರತ್ಯೇಕವಾಗಿ ದರ ನಿಗದಿಪಡಿಸಿ ಖರೀದಿಸುತ್ತಾರೆ. ನೋಂದಣಿಯಾಗಿರುವ ರೈತರು ಮಾತ್ರ ಕೊಬ್ಬರಿಯನ್ನು ನಿಗದಿಪಡಿಸಿರುವ ದಿನಾಂಕದಂದು ತೆಗೆದುಕೊಂಡು ಬನ್ನಿ” ಎಂದು ಕಿವಿ ಮಾತು ಹೇಳಿದರು.

    ಈ ಸಂದರ್ಭದಲ್ಲಿ ವಿ.ಎಸ್. ಕಾಂತರಾಜು, ಪ್ರಧಾನಕಾರ್ಯದರ್ಶಿ ವಿಜಯ್ ಕುಮಾರ್, ಮಾರುತೇಶ್ ಕೊಡಗಿಹಳ್ಳಿ, ಆಟೋ ಗಂಗಣ್ಣ, ಧನಂಜಯ್, ರಾಮಚಂದ್ರ ಚಂದ್ರಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು

    November 12, 2025

    ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್

    November 12, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?

    November 13, 2025

    ಮಧುಗಿರಿ: ಪಕ್ಷ ವಿರೋಧಿ ಹೇಳಿಕೆ ನೀಡಿ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಕಾಂಗ್ರೆಸ್‌ ಶಾಸಕ ಕೆ.ಎನ್.ರಾಜಣ್ಣ ಇದೀಗ ತುಮಕೂರು ಜಿಲ್ಲೆಯಲ್ಲಿ ಮತ್ತೆ…

    ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ

    November 13, 2025

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.