nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಸೂಪರ್ ಹಿಟ್ ಸಿನಿಮಾದ ಈ ಪಾತ್ರವನ್ನು ತಿರಸ್ಕರಿಸಿದ್ದರಂತೆ ರಾಧಿಕಾ ಪಂಡಿತ್‌! ಕಾರಣವೇನು ?
    ರಾಜ್ಯ ಸುದ್ದಿ September 16, 2024

    ಈ ಸೂಪರ್ ಹಿಟ್ ಸಿನಿಮಾದ ಈ ಪಾತ್ರವನ್ನು ತಿರಸ್ಕರಿಸಿದ್ದರಂತೆ ರಾಧಿಕಾ ಪಂಡಿತ್‌! ಕಾರಣವೇನು ?

    By adminSeptember 16, 2024No Comments2 Mins Read
    radhika pandit

    ಬಹುದಿನಗಳ ಕಾಲ ಚಂದನವನದಲ್ಲಿ ಮಿಂಚಿದ ಚೆಲುವೆ ರಾಧಿಕಾ ಪಂಡಿತ್, ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾದ ಬಳಿಕ  ಹೆಚ್ಚೇನು ಸಿನಿಮಾ ಮಾಡಿಲ್ಲ. ಮಕ್ಕಳು ಸಂಸಾರ ಎಂದು ಕುಟುಂಬಕ್ಕೆ ಸಮಯ ಕೊಟ್ಟಿದ್ದಾರೆ. ಮನೆ, ಸಂಸಾರ ಎಂದು ಮಕ್ಕಳ ಜೊತೆ ಫುಲ್ ಟೈಮ್ ಬ್ಯುಸಿಯಾಗಿರುವ ರಾಧಿಕಾ ಪಂಡಿತ್, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ.

    ಮೊಗ್ಗಿನ ಮನಸ್ಸು ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಗೆ ನಟಿ ರಾಧಿಕಾ ಪಂಡಿತ್ ಎಂಟ್ರಿ ಕೊಟ್ಟಿದ್ದು, ಅನೇಕ ಸಿನಿಮಾಗಳಲ್ಲಿ ನಟಿ ಸೈ ಎನಿಸಿಕೊಂಡಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.


    Provided by
    Provided by

    ರಾಧಿಕಾ ಅವರಿಗೆ ಈಗಲೂ ಸಾಕಷ್ಟು ಸಿನಿಮಾ ಆಫರ್‌ ಗಳು ಬರ್ತಿವೆಯಂತೆ. ಆದರೆ ರಾಧಿಕಾ ಅವರೇ ಆ ಆಫರ್‌ ಗಳನ್ನು ತಿರಸ್ಕರಿಸುತ್ತಿದ್ದಾರಂತೆ. ಹಾಗೆ ಅವರು ತಿರಸ್ಕರಿಸಿದ ಪಾತ್ರದ ಮತ್ತು ಸಿನಿಮಾ ಸುದ್ದಿ ಆಗುತ್ತಿದೆ.

    ಕನ್ನಡದ  ಸಿನಿಮಾ ‘ಕೃಷ್ಣನ್ ಲವ್ ಸ್ಟೋರಿ’ ತಂಡ ರಾಧಿಕಾ ಪಂಡಿತ್ ಅವರನ್ನು ಅರಸಿ ಬಂದಿತ್ತು. ಈ ಚಿತ್ರದಲ್ಲಿ ನಾಯಕಿಯದ್ದು ತುಸು ನೆಗೆಟಿವ್ ಶೇಡ್ ಇದ್ದ ಕಾರಣ  ಒಪ್ಪಿಕೊಳ್ಳಲು ಬಹಳ ಯೋಚಿಸಿ ಬೇಡ ಎಂದಿದ್ದರಂತೆ ಆದರೆ ಈ ಕಥೆ ರಾಧಿಕಾ ಪಂಡಿತ್ ಅವರಿಗೆ ತುಂಬಾನೆ ಇಷ್ಟ ಆಗಿತ್ತಂತೆ. ಆದರೆ ಪ್ರೀತಿಸಿದ ಹುಡುಗನಿಗೆ ಕೈ ಕೊಡುವ, ಹಣದ ಆಸೆಗೆ ಬೇರೊಬ್ಬ ಹುಡುಗನನ್ನು ಪ್ರೀತಿಸುವ, ಹುಚ್ಚಿಯಂತೆ ಆಡುವ ಯುವತಿಯ ಪಾತ್ರದಲ್ಲಿ ನಟಿಸುವುದಿಲ್ಲ ಎಂದು ರಾಧಿಕಾ ಪಂಡಿತ್ ಅವರು ಹೇಳಿದರು ಎನ್ನುವುದು ಬಹಿರಂಗ ಆಗಿದೆ.

    ನಿರ್ದೇಶಕ ಶಶಾಂಕ್, ”ಇದು ಅಭಿನಯ ಪ್ರಧಾನ್ಯತೆ ಇರುವ ಸಿನಿಮಾ. ನಿಮ್ಮ ಅಭಿನಯ ಕಲೆಯನ್ನು ತೋರಿಸಬಹುದಾದ ಪಾತ್ರ. ಈ ಸಿನಿಮಾವನ್ನು ಒಪ್ಪಿಕೊಳ್ಳಿ, ಈ ಸಿನಿಮಾದಲ್ಲಿ ನಿಮ್ಮ ಪಾತ್ರವೇ ಹೆಚ್ಚು ಜನರಿಗೆ ಇಷ್ಟ ಆಗುತ್ತದೆ ನಂಬಿಕೆ ಇಡಿ” ಎಂದು ಹೇಳಿ ಒಪ್ಪಿಸಿದರಂತೆ.

    ‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ 2010ರಲ್ಲಿ ತೆರೆಕಂಡಿತ್ತು. ಶಶಾಂಕ್ ಈ ಚಿತ್ರದ ಕಥೆ-ಚಿತ್ರಕತೇ ಬರೆದು ನಿರ್ದೇಶನ ಮಾಡಿದ್ದರು. 2018ರಲ್ಲಿ ಬಂಗಾಳಿ ಭಾಷೆಯಲ್ಲಿ ಈ ಚಿತ್ರವನ್ನು ಮಾಡಲಾಗಿತ್ತು. ಈ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿ ಆ ಸಿನಿಮಾದಲ್ಲಿ ತೆಪ್ಪದ ಮೂಲಕ ಫಾಲ್ಸ್‌ನಿಂದ ಕೆಳಗಡೆ ಬೀಳಬೇಕಿತ್ತು. ರಾಧಿಕಾ ಪಂಡಿತ್ ತೆಪ್ಪ ಓಡಿಸೋದನ್ನು ಕಲಿಯಬೇಕಿತ್ತು. ಹೀಗಾಗಿ ಅವರು ಮೂರು ನಾಲ್ಕು ದಿನಗಳ ಕಾಲ ಅವರು ತೆಪ್ಪ ಓಡಿಸೋದನ್ನು ಕಲಿತರು.

    ‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಪಡೆದು ಕರ್ನಾಟಕದಲ್ಲಿ 150 ದಿನಗಳನ್ನು ಪೂರೈಸಿ ಸಿನಿಮಾ ಅಪಾರ ಅಭಿಮಾನಿ ಬಳಗ ಹೊಂದಿರುವ ರಾಧಿಕಾ ಪಂಡಿತ್ ಅವರನ್ನು ಮತ್ತೆ ತೆರೆ ಮೇಲೆ ನೋಡಲು ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.