nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ: ವಯನಾಡ್‌ ನಿಂದಲೇ ಮತ್ತೊಮ್ಮೆ ಸ್ಪರ್ಧೆ
    ರಾಜ್ಯ ಸುದ್ದಿ April 4, 2024

    ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ: ವಯನಾಡ್‌ ನಿಂದಲೇ ಮತ್ತೊಮ್ಮೆ ಸ್ಪರ್ಧೆ

    By adminApril 4, 2024No Comments1 Min Read
    rahul gandhi

    Provided by
    Provided by

    ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ನ ಯುವರಾಜ ರಾಹುಲ್ ಗಾಂಧಿ ಕೇರಳದ ವಯನಾಡ್‌ ನಿಂದ ಎರಡನೇ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಕಳೆದ ಬಾರಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಅವರು ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದು ನಾಮಪತ್ರ ಸಲ್ಲಿಸಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರ ಸಮೂಹದಲ್ಲಿ ವಯನಾಡಿನ ಕಲ್ಪೆಟ್ಟಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಎಂಎಂ ಹಾಸನ್, ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಇತರ ರಾಜ್ಯ ನಾಯಕರು ಸಾಥ್ ನೀಡಿದರು. ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು ಸಂಸತ್ ನಲ್ಲಿ ವಯನಾಡ್ ಪ್ರತಿನಿಧಿಸುವುದು ಗೌರವ ತಂದಿದೆ.

    ನಾನು ಚುನಾಯಿತ ಪ್ರತಿನಿಧಿಯಲ್ಲ. ನಾನು ನಿಮ್ಮ ಕುಟುಂಬ ಸದಸ್ಯನಂತೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಹೇಗೆ ನೋಡುತ್ತೇನೆ ಹಾಗೇಯೇ ನಾನು ನಿಮ್ಮನ್ನು ನೋಡುತ್ತೇನೆ. ಹೀಗಾಗೀ ಕ್ಷೇತ್ರದಲ್ಲಿ ತಂದೆ-ತಾಯಿ ಸಹೋದರಿಯರಿದ್ದಾರೆ ಎಂದರು. ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರ ಹಾಗೂ ವಿಶ್ವದ ಗಮನಕ್ಕೆ ತರಲು ನಾನು ಸದಾ ಸಿದ್ಧ. ಮನುಷ್ಯ-ಪ್ರಾಣಿ ಸಂಘರ್ಷ, ವೈದ್ಯಕೀಯ ಕಾಲೇಜು ಸಮಸ್ಯೆಗಳು ಈ ಹೋರಾಟದಲ್ಲಿ ನಾನು ವಯನಾಡು ಜನರೊಂದಿಗೆ ನಿಲ್ಲುತ್ತೇನೆ. ನಾವು ವೈದ್ಯಕೀಯ ಕಾಲೇಜಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದೇವೆ. ನಾನು ಸಿಎಂಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.