nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ರೈತ ಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ
    ಕೊರಟಗೆರೆ January 16, 2023

    ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ರೈತ ಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ

    By adminJanuary 16, 2023No Comments2 Mins Read
    raitha sankrathi

    ಕೊರಟಗೆರೆ:  ಕೊರಟಗೆರೆಯಲ್ಲಿ ರೈತಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ‘ರೈತನಾಯಕ ಕುಮಾರಣ್ಣನ ಜೊತೆ ರೈತಚೈತನ್ಯ ಮತ್ತು ರೈತ ಸಂಕ್ರಾಂತಿಯ ವಿಡೀಯೊ ಸಂವಾದ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.


    Provided by
    Provided by

    ಕರ್ನಾಟಕದ 224 ಕ್ಷೇತ್ರದ ರೈತರ ಸಂಕಷ್ಟವನ್ನು ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತನಾಯಕ ಕುಮಾರಣ್ಣ ಮುಖ್ಯಮಂತ್ರಿ ಆದರೆ, ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು.

    ತೋವಿನಕೆರೆ ರೈತ ಭೀಮರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿಬೆಳೆಯು ಕೊಚ್ಚಿಹೋಗಿದೆ. ರಾಗಿಬೆಳೆಗೆ ಸರಕಾರ ಬೆಂಬಲ ಬೆಲೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಗಿ ಮಾರಾಟಕ್ಕೆ ಕೊರಟಗೆರೆ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕೊರಟಗೆರೆ ಕ್ಷೇತ್ರಕ್ಕೆ ರಾಗಿ ಖರೀದಿ ಕೇಂದ್ರದ ಅವಶ್ಯಕತೆಯು ಇದೆ. ಸರಕಾರ ರಾಗಿಬೆಳೆಗೆ ಬೆಂಬಲ ಬೆಲೆಯ ಜೊತೆ ಆರ್ಥಿಕವಾಗಿ ಅನುಕೂಲ ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು.

    raitha sankrathi

    ಪುರವಾರ ರೈತ ಗೋವರ್ಧನ್ ಮಾತನಾಡಿ, ಕೃಷಿಬೆಳೆಗೆ ಸರಕಾರ ಬೆಳೆವಿಮೆ ಕಟ್ಟಿಸಿಕೊಂಡಿದೆ. ಮಳೆರಾಯನ ಆರ್ಭಟಕ್ಕೆ ಕೃಷಿಬೆಳೆಯು ಸಂಪೂರ್ಣ ನಷ್ಟವಾಗಿದೆ. ಬೆಳೆವಿಮೆ ಯೋಜನೆಯಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ. ಕೊರಟಗೆರೆಯ ರೈತರಿಗೆ ಲಕ್ಷಾಂತರ ರೂ ಬೆಳೆನಷ್ಟವಾದ್ರು ಬೆಳೆವಿಮೆಯ ಹಣವೇ ಬರುತ್ತಿಲ್ಲ. ರೈತರು ಯಾವ ಇಲಾಖೆಗೆ ಕೇಳಬೇಕು ಎಂಬುದೇ ಗೊತ್ತಿಲ್ಲ ಎಂದು ತಿಳಿಸಿದರು.

    ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ, ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಜಿ.ಪಂ. ಸದಸ್ಯ ಶಿವರಾಮಯ್ಯ, ಮುಖಂಡರಾದ ಸಿದ್ದಮಲ್ಲಪ್ಪ, ಕಾಮರಾಜು, ವೀರಕ್ಯಾತರಾಯ, ಲಕ್ಷ್ಮೀಕಾಂತ, ರವಿವರ್ಮ, ಸಾಕಣ್ಣ, ನಾಗರಾಜು, ರಮೇಶ್, ಸತೀಶ್, ಲಕ್ಷ್ಮೀನರಸಪ್ಪ ಸೇರಿದಂತೆ ಇತರರು ಇದ್ದರು.

    ರೈತರ ಪ್ರಶ್ನೆಗಳಿಗೆ ಕುಮಾರಸ್ವಾಮಿ ಉತ್ತರ..

    kumaraswamy

    ವಿಧಾನಸಭೆಯಲ್ಲಿ ಹತ್ತಾರು ಸಲ ಬೆಳೆವಿಮೆಯ ಬಗ್ಗೆ ಚರ್ಚಿಸಲಾಗಿದೆ. ಕೇಂದ್ರ ಸರಕಾರದ ಖಾಸಗಿ ಕಂಪನಿಯ ಬೆಳೆವಿಮೆ ಯೋಜನೆಯು ರೈತರಿಗೆ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ. ರಾಗಿಖರೀದಿ ಕೇಂದ್ರಗಳಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ. ರೈತರ ಬೆಳೆಗಳಿಗೆ ತಕ್ಷಣ ಮಾರಾಟ ಹಣ ನೀಡಬೇಕಿದೆ. ಕರ್ನಾಟಕದ ರೈತ ಯಾವುದೇ ಕಾರಣಕ್ಕೂ ಸಂಕಷ್ಟಕ್ಕೆ ಸಿಲುಕಬಾದ್ರು. ರಾಜ್ಯ ಸರಕಾರದಿಂದಲೇ ಬೆಳೆವಿಮೆ ಯೋಜನೆ ಜಾರಿಗೊಳಿಸುತ್ತೇನೆ ಎಂದು ಕೊರಟಗೆರೆ ಕ್ಷೇತ್ರದ ರೈತರ ಪ್ರಶ್ನೆಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಉತ್ತರ ನೀಡಿದರು.

    ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಸಂತಪುರ: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರದ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.