nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘ ನೂತನ ಘಟಕಗಳ ಉದ್ಘಾಟನಾ ಸಮಾರಂಭ
    ಕೊರಟಗೆರೆ February 23, 2022

    ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘ ನೂತನ ಘಟಕಗಳ ಉದ್ಘಾಟನಾ ಸಮಾರಂಭ

    By adminFebruary 23, 2022No Comments1 Min Read
    raitha

    ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘವು ಕೊರಟಗೆರೆ ತಾಲ್ಲೂಕಿನ ಮಾರಗೊಂಡನಹಳ್ಳಿ, ವಜ್ಜನಕುರಿಕೆ, ಪಾತಗಾನಹಳ್ಳಿ ಗ್ರಾಮಗಳಲ್ಲಿ ನೂತನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು.

    ಉದ್ಘಾಟನೆಯ ನಂತರ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ,   ಪ್ರಪಂಚದ ಸಮಾರು  700 ದೇಶಗಳಲ್ಲಿ ವಿದ್ಯಾರ್ಥಿಗಳು ರೈತರಿಗೆ ಸಂಬಂಧಿಸಿದ ಅಧ್ಯಯನಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುವುದರೊಂದಿಗೆ ಸಾಕಷ್ಟು  ಸಾಧನೆ ಮಾಡಿರುವಂತಹದ್ದು ನಮ್ಮ ಕಣ್ಣು ಮುಂದೆಯೇ ಸಾಕಷ್ಟು ಉದಾಹರಣೆಗಳಿವೆ.  ನೀವು ಸರಳವಾಗಿ ರೈತಸಂಘದ  ಬಗ್ಗೆ ಅರ್ಥ ಮಾಡಿಕೊಳ್ಳಬೇಕಾದರೆ ರೈತ ಸಂಘದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿದರೆ ಮಾತ್ರ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.


    Provided by

    ರೈತ ಸಂಘದ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರಾಗಿ ಭಾಗವಹಿಸುವಾಗ ಹಸಿರು ಶಾಲು, ಹಸಿರು ಸೇನೆಯ ಆದರ್ಶ ತತ್ವಗಳನ್ನು ಅಳವಡಿಸಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಎಲ್ಲಾ ಹಕ್ಕುಗಳು ನೇರವಾಗಿ ಅವರಿಗೆ ತಲುಪುವಂತೆ ಮಾಡುವುದೇ ರೈತ ಸಂಘದ ಮುಖ್ಯ ಕರ್ತವ್ಯ ಎಂದು ಅವರು ಹೇಳಿದರು.

    ರೈತ ಸಂಘದಲ್ಲಿ ಕಾರ್ಯಕರ್ತನಾದ ಮೇಲೆ ಸಂಘದಲ್ಲಿ ಇದ್ದು ಸಂಘವನ್ನು ದುರ್ಬಳಕೆ ಮಾಡಿಕೊಳ್ಳದೆ ಸಂಘದ ತತ್ವ ಮತ್ತು ನಿಯಮಗಳಿಗೆ ಬದ್ಧರಾಗಿ ರೈತರ ಪ್ರತಿಯೊಂದು ಸಮಸ್ಯೆಗೂ ಧ್ವನಿ ಎತ್ತುವದೇ ರೈತ ಸಂಘದ ಮೂಲ ಕರ್ತವ್ಯ ಅದಕ್ಕಾಗಿ ಇಂದಿನ ಯುವ ಪೀಳಿಗೆ ರೈತ ಸಂಘದ ಬಗ್ಗೆ ತಿಳಿದುಕೊಳ್ಳಬೇಕು ಅದರ ಬಗ್ಗೆ ಅಧ್ಯಯನ ಮಾಡಿ ಸಂಘಕ್ಕೆ ಸೇರ್ಪಡೆಗೊಂಡು ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳಿಗೆ ಧ್ವನಿ ಎತ್ತುವಂತವರಾಗಬೇಕು ಎಂದು ಕಾರ್ಯಕ್ರಮದ ವೇಳೆ ತಿಳಿಸಿದರು.

    ಈ ಸಂದರ್ಭದಲ್ಲಿ  ರೈತ ಸಂಘದ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ, ಗೌರವಾಧ್ಯಕ್ಷ ಮಲ್ಲೇಗೌಡ, ಅಧ್ಯಕ್ಷ ಜೆಸಿಪಿ ಚಂದ್ರಣ್ಣ, ಉಪಾಧ್ಯಕ್ಷ ಪಂಚಾಕ್ಷರಯ್ಯ, ಪ್ರಧಾನ ಕಾರ್ಯದರ್ಶಿ ನಂಜುಡಪ್ಪ, ಮಹಿಳಾ ಕಾರ್ಯದರ್ಶಿ ಭಾಗ್ಯಮ್ಮ, ಸಂಘಟನಾ  ಕಾರ್ಯದರ್ಶಿ ಕಾಟಯ್ಯ, ಸಂಚಾಲಕರು ಲಿಂಗಣ್ಣ, ಚಂದ್ರಶೇಖರ್, ಸದಸ್ಯರಾದ ಶಬ್ಬೀರ್, ದೇವರಾಜು, ನಟರಾಜು , ನಾಗರಾಜು ಮುಂತಾದವರು ಹಾಜರಿದ್ದರು‌.

     ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    SSLC  ಮರು ಮೌಲ್ಯಮಾಪನ: ರವೀಂದ್ರ ಭಾರತಿ ಶಾಲೆಯ ಸೃಜನ್ ರಾಜ್ಯಕ್ಕೆ ಆರನೇ ರ‍್ಯಾಂಕ್ | ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ವಿಶೇಷ ಸಾಧನೆ

    May 25, 2025

    ಆಸ್ತಿ ತೆರಿಗೆ ಬಾಕಿ: ಕೊರಟಗೆರೆ ಶಿವಗಂಗಾ ಚಿತ್ರಮಂದಿರ, ಕಲ್ಯಾಣ ಮಂಟಪ ಜಪ್ತಿ

    May 24, 2025

    ವಿಜೃಂಭಣೆಯಿಂದ ನಡೆದ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

    May 20, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.