nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025
    Facebook Twitter Instagram
    ಟ್ರೆಂಡಿಂಗ್
    • ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ
    • 2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ
    • 2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ
    • ರೈಲ್ವೆ ಪರಿಹಾರ ವಿಳಂಬ: ಪೀಠೋಪಕರಣ ಜಪ್ತಿ
    • ಅಂಗನವಾಡಿ ಹುದ್ದೆ ಆಯ್ಕೆಗಾಗಿ ಅರ್ಜಿ
    • ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು ಅನ್ನೋದು ನನ್ನ ಆಸೆ: ಕೇಂದ್ರ ಸಚಿವ ವಿ.ಸೋಮಣ್ಣ
    • ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು” | ರೈತರಿಂದ ವಿಜಯೋತ್ಸವ
    ಪಾವಗಡ December 12, 2021

    “ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು” | ರೈತರಿಂದ ವಿಜಯೋತ್ಸವ

    By adminDecember 12, 2021No Comments1 Min Read
    farmers

    ಪಾವಗಡ: 3  ಕೃಷಿ ಕಾಯ್ದೆಗಳನ್ನು ಹಿಂಪಡೆದು, ರೈತರು ಪ್ರತಿಭಟನೆ ಕೈಬಿಟ್ಟ ಹಿನ್ನಲೆಯಲ್ಲಿ ರೈತ ಸಂಘ, ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಶನಿವಾರ ಪಟ್ಟಣದ ಅಂಬೇಡ್ಕರ್ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿದವು.

    ಈ ವೇಳೆ ಮಾತನಾಡಿದ ಪ್ರಗತಿಪರ ವೇದಿಕೆ ಮುಖಂಡ ರಾಮಾಂಜಿನಪ್ಪ, ಕೇಂದ್ರ ಸರ್ಕಾರ ರೈತರ ಮೇಲೆ ಬಲವಂತವಾಗಿ ಹೇರಲು ಹೊರಟಿದ್ದ ಕೃಷಿ ಕಾಯ್ದೆ ಹಿಂಪಡೆದಿರುವುದು ರೈತರ ಹೋರಾಟಕ್ಕೆ ಸಿಕ್ಕ ಜಯ ಎಂದರು.


    Provided by
    Provided by

    ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಢಿ, ವರ್ಷದಿಂದ ದೆಹಲಿಯಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡು, ಸುಮಾರು 700 ರೈತರು ಬಲಿದಾನ ಮಾಡಿದ್ದಾರೆ. ಇವರ ತ್ಯಾಗದ ಫಲವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದಿದೆ. ವಿಶ್ವದ ಹಸಿವು ತಣಿಸುವ ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು ಎಂದರು.

    ಈ ಸಂದರ್ಭದಲ್ಲಿ ಮುಖಂಡ ಕೃಷ್ಣಮೂರ್ತಿ, ಮಂಜುನಾಥ್, ಸತ್ಯಲೋಕೇಶ್, ನೇರಳೆಕುಂಟೆ ನಾಗೇಂದ್ರ ಕುಮಾರ್ ಅಭಿಮಾನಿ ಬಳಗದ ಕಿರಣ್ ಮಾತನಾಡಿದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    ತುಮಕೂರು: ಅಸಮಾನತೆ ತೊಡೆದು ಹಾಕಿ, ಸಮ ಸಮಾಜ ನಿರ್ಮಿಸುವುದು ಸರ್ಕಾರದ ಉದ್ದೇಶ. ಇದಕ್ಕೆ ಪೂರಕವಾಗಿ ಕಳೆದ 2 ವರ್ಷದಲ್ಲಿ ತಾಂಡಾಗಳ…

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025

    2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.