nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ

    October 13, 2025

    ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ

    October 13, 2025

    ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ

    October 13, 2025
    Facebook Twitter Instagram
    ಟ್ರೆಂಡಿಂಗ್
    • ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ
    • ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ
    • ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ
    • ಸರಗೂರು | ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಪ್ರತಿಭಟನೆ
    • ಒಂದು ಪಕ್ಷದ ಗುಲಾಮರಾದರೆ, ವ್ಯವಸ್ಥೆ ಸುಧಾರಣೆ ಯಾವಾಗ?: ಜೆ.ಸಿ.ಮಾಧುಸ್ವಾಮಿ
    • ತುರುವೇಕೆರೆ: ಪಾಳುಬಿದ್ದ ಬಿಎಂಶ್ರೀ ಭವನ
    • ಪ್ರತಿ ಹಿಂದೂವಿನ ಮನೆಗೂ ಆರ್ ಎಸ್ ಎಸ್ ವಿಚಾರ ತಲುಪಿಸಬೇಕು: ರವೀಂದ್ರ ತಗ್ಗಿನಮನೆ
    • ಸಿದ್ದರಾಮಯ್ಯ ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ: ಜೆ.ಸಿ.ಮಾಧುಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು” | ರೈತರಿಂದ ವಿಜಯೋತ್ಸವ
    ಪಾವಗಡ December 12, 2021

    “ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು” | ರೈತರಿಂದ ವಿಜಯೋತ್ಸವ

    By adminDecember 12, 2021No Comments1 Min Read
    farmers

    ಪಾವಗಡ: 3  ಕೃಷಿ ಕಾಯ್ದೆಗಳನ್ನು ಹಿಂಪಡೆದು, ರೈತರು ಪ್ರತಿಭಟನೆ ಕೈಬಿಟ್ಟ ಹಿನ್ನಲೆಯಲ್ಲಿ ರೈತ ಸಂಘ, ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಶನಿವಾರ ಪಟ್ಟಣದ ಅಂಬೇಡ್ಕರ್ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿದವು.

    ಈ ವೇಳೆ ಮಾತನಾಡಿದ ಪ್ರಗತಿಪರ ವೇದಿಕೆ ಮುಖಂಡ ರಾಮಾಂಜಿನಪ್ಪ, ಕೇಂದ್ರ ಸರ್ಕಾರ ರೈತರ ಮೇಲೆ ಬಲವಂತವಾಗಿ ಹೇರಲು ಹೊರಟಿದ್ದ ಕೃಷಿ ಕಾಯ್ದೆ ಹಿಂಪಡೆದಿರುವುದು ರೈತರ ಹೋರಾಟಕ್ಕೆ ಸಿಕ್ಕ ಜಯ ಎಂದರು.


    Provided by
    Provided by
    Provided by

    ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಢಿ, ವರ್ಷದಿಂದ ದೆಹಲಿಯಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡು, ಸುಮಾರು 700 ರೈತರು ಬಲಿದಾನ ಮಾಡಿದ್ದಾರೆ. ಇವರ ತ್ಯಾಗದ ಫಲವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದಿದೆ. ವಿಶ್ವದ ಹಸಿವು ತಣಿಸುವ ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು ಎಂದರು.

    ಈ ಸಂದರ್ಭದಲ್ಲಿ ಮುಖಂಡ ಕೃಷ್ಣಮೂರ್ತಿ, ಮಂಜುನಾಥ್, ಸತ್ಯಲೋಕೇಶ್, ನೇರಳೆಕುಂಟೆ ನಾಗೇಂದ್ರ ಕುಮಾರ್ ಅಭಿಮಾನಿ ಬಳಗದ ಕಿರಣ್ ಮಾತನಾಡಿದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ

    October 13, 2025

    ಉತ್ತರ ಕರ್ನಾಟಕದ ನೆರೆ ಬಾಧಿತರಿಗೆ ಪಾವಗಡದಿಂದ ಮಾನವೀಯ ನೆರವು: 2,000 ಕಿಟ್‌ ಗಳ ತಯಾರಿ ಆರಂಭ

    October 12, 2025

    Y.N.ಹೊಸಕೋಟೆ | ಶ್ರೀ ಸತ್ಯನಾರಾಯಣ ಸ್ವಾಮಿ ಸಾಮೂಹಿಕ ಪೂಜೆ

    October 11, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ

    October 13, 2025

    ವಿಜಯಪುರ: ವಿಜಯಪುರ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಇಬ್ಬರು ಯುವಕರನ್ನು ಕ್ರೂರವಾಗಿ ಕೊಲೆ ಮಾಡಲಾಗಿದ್ದು, ಹಳೆ ವೈಷಮ್ಯದ ಶಂಕೆ ವ್ಯಕ್ತವಾಗಿದೆ ಎಂದು…

    ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ

    October 13, 2025

    ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ

    October 13, 2025

    ಸರಗೂರು | ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಪ್ರತಿಭಟನೆ

    October 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.