nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಭೂಮಿ ಸಂಕಷ್ಟಕ್ಕೆ ಪರಿಹಾರಕ್ಕೆ ಹಗಲು–ರಾತ್ರಿ ಎನ್ನದೇ ಕಾರ್ಯನಿರ್ವಹಿಸಿದ ಜನಸ್ನೇಹಿ ತಹಶೀಲ್ದಾರ್
    ಕೊರಟಗೆರೆ November 8, 2022

    ರೈತರ ಭೂಮಿ ಸಂಕಷ್ಟಕ್ಕೆ ಪರಿಹಾರಕ್ಕೆ ಹಗಲು–ರಾತ್ರಿ ಎನ್ನದೇ ಕಾರ್ಯನಿರ್ವಹಿಸಿದ ಜನಸ್ನೇಹಿ ತಹಶೀಲ್ದಾರ್

    By adminNovember 8, 2022No Comments2 Mins Read

    ವಿಶೇಷ ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ಕೊರಟಗೆರೆ : ತಾಲ್ಲೂಕಿನಲ್ಲಿ ಕಳೆದ 7-8 ವರ್ಷಗಳ ಹಿಂದೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಣೆ ಮಾಡಿದ್ದರು ಸಮೇತ ಖಾತೆ ಪಹಣಿಯಾಗದೆ ಕಳೆದ 7-8 ವರ್ಷಗಳಿಂದ ತಾಲ್ಲೂಕಿನ ರೈತರು ಪ್ರತಿದಿನವೂ ಕೂಡ ತಾಲ್ಲೂಕು ಕಚೇರಿಗೆ ಮತ್ತು ಮಧುಗಿರಿಯ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಪರದಾಡುತ್ತಿದ್ದ ಸ್ಥಿತಿ ನಿರ್ಮಾಣವಾಗಿತ್ತು.

    ಬಗರ್ ಹುಕ್ಕುಂ ಸಾಗುವಳಿ ಅರ್ಜಿ ನಮೂನೆ 53,54,57 ರ ನಮೂನೆಯಲ್ಲಿ ಅರ್ಜಿ ಸಲ್ಲಿಸಿದ್ದ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಸಾಗುವಳಿ ಪತ್ರವನ್ನೇ ನೀಡದೆ ಕೆಲವೊಂದಷ್ಟು ಅರ್ಜಿಗಳು ನನೆಗುದಿಗೆ ಬಿದ್ದಿದ್ದವು ಅಂತಹ ನೂರಾರು ಅರ್ಜಿಗಳನ್ನು ಈ ಬಾರಿಯ ಬಗರ್ ಹುಕ್ಕುಂ ಸಾಗುವಳಿ ಸಮಿತಿಯ ಅಧ್ಯಕ್ಷರಾದ ಶಾಸಕ ಡಾ.ಜಿ.ಪರಮೇಶ್ವರ್ ಅವರ ಮಾರ್ಗದರ್ಶನದಂತೆ ಕಮಿಟಿ ಸದಸ್ಯರ ಸಮ್ಮುಖದಲ್ಲಿ ಶೀಘ್ರವೇ ಬಗೆಹರಿಸಲು ಮುಂದಾಗಿರುವುದು ಕಂಡುಬಂದಿರುತ್ತದೆ.

    ಈ ಹಿಂದೆ ನಡೆದ ಬಗರ್ ಹುಕ್ಕುಂ ಸಾಗುವಳಿದಾರರ ಸಭೆಯಲ್ಲಿ ಕೆಲವೊಂದಷ್ಟು ವಿಚಾರಗಳ ಬಗ್ಗೆ ಚರ್ಚಿಸಿದಾಗ ಮುಖ್ಯವಾಗಿ ಕಂಡುಬಂದಿದ್ದು, ಕಳೆದ ಬಾರಿ ಸಾಗುವಳಿ ಚೀಟಿ ನೀಡಿದ ರೈತರ ಹೆಸರಿಗೆ ಖಾತೆ-ಪಹಣಿಯಾಗದೆ ರೈತರು ಪ್ರತಿನಿತ್ಯವೂ ಕೂಡ ಕಚೇರಿಗೆ ಬಂದು ತಮ್ಮ ಅಳಲನ್ನು ತೋಡಿಕೊಂಡಿದ್ದನ್ನು ಕಂಡು ಸಮಿತಿಯ ಅಧ್ಯಕ್ಷರ ಗಮನಕ್ಕೆ ತಂದ ನಂತರ ಅಧ್ಯಕ್ಷರ ಮಾರ್ಗದರ್ಶನದಂತೆ ರೈತರು ಅನುಭವದಲ್ಲಿರುವಂತಹ ಜಮೀನಿನ ಸ್ಥಳಕ್ಕೆ ಖುದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಜನಸ್ನೇಹಿ ತಹಶೀಲ್ದಾರ್ ನಹಿದಾ ಜಂ ಜಂ ರವರು ಹಗಲು ರಾತ್ರಿ ಎನ್ನದೆ ರೈತರ ಸಾಗುವಳಿ ಜಮೀನಿನ ಸ್ಥಳ ಪರಿಶೀಲನೆ ಮಾಡಿ ದಾಖಲಾತಿಗಳನ್ನು ಪರಿಶೀಲಿಸುತ್ತಿರುವಿದು ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು ಕಾಣಬಹುದು.

    ತಾಲೂಕಿನ ಚನ್ನರಾಯನದುರ್ಗ, ಕಸಬಾ, ಹೊಳವನಹಳ್ಳಿ, ಕೋಳಾಲ ಹೋಬಳಿಯ ರೈತರ ಜಮೀನುಗಳಿಗೆ ಖುದ್ದು ತಹಶೀಲ್ದಾರ್ ನಹಿದಾ ಜಂ ಜಂ ಭೇಟಿ ನೀಡಿ ಭೂ ಸಂಕಷ್ಟದಿಂದ ಬೇಸತ್ತು ಹೋಗಿದ್ದಂತಹ ರೈತರ ಮೊಗದಲ್ಲಿ ನಗುವಿನ ನೋಟ ಕಾಣುತ್ತಿರುವುದು ಕಂಡುಬಂದಿದೆ.

    ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾದ ತಹಶೀಲ್ದಾರ್ ನಹಿದಾ ಸರ್ಕಾರಿ ಖರಾಬು, ಸರ್ಕಾರಿ ಗೋಮಾಳ, ಸರ್ಕಾರಿ ಫಾರೆಸ್ಟ್ ಮತ್ತು ವಿಲೇ ಜಮೀನುಗಳನ್ನು ಒತ್ತುವರಿ ಮಾಡಿಕೊಂಡು ಸುಮಾರು 40-50 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರು ಸರ್ಕಾರಕ್ಕೆ ಸಕ್ರಮಗೊಳಿಸಲು ಅರ್ಜಿಗಳನ್ನು ಹಾಕಿಕೊಂಡಿದ್ದರು. ಅಂತಹ ಮುಗ್ಧ ರೈತರಿಂದ ಸಾಗುವಳಿ ಚೀಟಿ ಕೊಡಿಸುತ್ತೇವೆಂದು ಮತ್ತು ಖಾತೆ- ಪಹಣಿ ಮಾಡಿಸಿಕೊಡುತ್ತೇವೆಂದು ಹಣ ವಸೂಲಿಗೆ ನಿಂತಿದಂತಹ ಅದೆಷ್ಟೋ ಮಧ್ಯವರ್ತಿಗಳಿಗೆ ಭ್ರಷ್ಟ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ರವಾನಿಸುವ ಮೂಲಕ ತಹಶೀಲ್ದಾರ್ ನಹಿದಾರವರು ಉತ್ತಮ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ.

    ಅತಿ ಶೀಘ್ರದಲ್ಲೇ ಪ್ರತಿಯೊಬ್ಬ ರೈತನ ಸಮಸ್ಯೆಗಳನ್ನು ಬಗೆಹರಿಸಿ ಸಾಗುವಳಿ ಚೀಟಿಯನ್ನು ನೀಡಿ ಖಾತೆ ಪಹಣಿಯನ್ನು ಮಾಡುವುದರ ಮೂಲಕ ಬೃಹತ್ ಮಟ್ಟದ ಆಂದೋಲನವನ್ನು ತಾಲೂಕು ಮಟ್ಟದಲ್ಲಿ ಮಾಡಲಾಗುವುದೆಂದು ಬಗರ್ ಹುಕ್ಕುಂ ಸಾಗುವಳಿ ಸಮಿತಿಯ ಅಧ್ಯಕ್ಷರಾದ ಶಾಸಕ ಜಿ.ಪರಮೇಶ್ವರ್ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.