nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ಆಸರೆಯಾಗುವ ಯೋಜನೆ ಜಾರಿಯಾಗಲಿ : ಜಿ.ವಿ.ವೀರೇಂದ್ರ ಪ್ರಸಾದ್
    ಕೊರಟಗೆರೆ February 7, 2022

    ರೈತರಿಗೆ ಆಸರೆಯಾಗುವ ಯೋಜನೆ ಜಾರಿಯಾಗಲಿ : ಜಿ.ವಿ.ವೀರೇಂದ್ರ ಪ್ರಸಾದ್

    By adminFebruary 7, 2022No Comments2 Mins Read
    athma nirbhara

    ಕೊರಟಗೆರೆ:  ಮಳೆಯನ್ನೇ ನಂಬಿ ಬದುಕು ಸಾಗಿಸುತ್ತಿರುವ ರೈತನಿಗೆ ಆಗಾಗ ಮಳೆ ಕೈಕೊಟ್ಟು ರೈತನನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಸರ್ಕಾರಗಳು ರೈತರಿಗೆ ಆಸರೆಯಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗಬೇಕೆಂದು ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತರಾಜು ಸಲಹೆ ನೀಡಿದರು.

    ಕೊರಟಗೆರೆ ತಾಲ್ಲೂಕು ಗರುಗದೊಡ್ಡಿ ಗ್ರಾಮದಲ್ಲಿ ನೆಹರು ಯುವಕೇಂದ್ರ ತುಮಕೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮತ್ತು ವಲಯ ಸಂಶೋಧನಾ ಕೇಂದ್ರ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆತ್ಮನಿರ್ಭರ್ ಭಾರತ ಯೋಜನೆಯ ಕುರಿತು ಯುವಜನರಿಗೆ ಕಾರ್ಯಾಗಾರ ಹಾಗೂ ರೈತ ಫಲಾನುಭವಿಗಳಿಗೆ ಟಾರ್ಪಲ್ ವಿತರಣೆ , ಯುವಕ ಮತ್ತು ಯುವತಿ ಮಂಡಳಿಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ರೈತರು ಸದಾಕಾಲ ಶ್ರಮಜೀವಿಗಳು ಆದರೆ ಮಳೆರಾಯ ರೈತರೊಂದಿಗೆ ಜೂಜಾಟವಾಡುತ್ತಿದ್ದಾನೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಹತಾಶನಾಗುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆ ರೈತರ ಸಂಕಷ್ಟವನ್ನು ದೂರ ಮಾಡಲು ಅಗತ್ಯ ಸಲಹೆ ಮತ್ತು ಮಾಹಿತಿಗಳನ್ನು ನೀಡುವುದರ ಜೊತೆಗೆ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದರು. ತಾಲ್ಲೂಕಿನ ಕೃಷಿ ಅಧಿಕಾರಿಗಳು ಹಾಗೂ ಸಿಬ್ಬಂದಿ ರೈತರಿಗೆ ಸ್ಪಂಧಿಸಿ ಉತ್ತಮವಾದ ಕಾರ್ಯ ಮಾಡುತ್ತಿದ್ದಾರೆ ಎಂದು ಕೃಷಿ ಇಲಾಖೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಡ್ಯ ವಿ.ಸಿ.ಫಾರಂನ ಮುಸುಕಿನ ಜೋಳ ಸಂಶೋಧಕರು ಹಾಗೂ ಮುಖ್ಯಸ್ಥರಾದ ಡಾ.ಮಹದೇವಯ್ಯ, ಮುಸುಕಿನ ಜೋಳ ಬೆಳೆಯುವ ರೈತರು ಒಟ್ಟಿಗೆ ಒಂದು ಸಂಘವನ್ನು ರಚಿಸಿ ನಮ್ಮ ವಲಯ ಕಚೇರಿಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಿರಿ ಎಂದು ಹೇಳಿ ರೈತರಿಗೆ ಉಚಿತವಾಗಿ ಟಾರ್ಪೆಲ್‌ಗಳನ್ನು ವಿತರಿಸಿದರು.

    ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ನಾಗರಾಜು ಮಾತನಾಡಿ ಸದಾಕಾಲ ನಾವು ರೈತರ ಸೇವೆ ಸಿದ್ಧರಿರುತ್ತೇವೆ. ರೈತರು ನಮ್ಮ ಇಲಾಖೆಯಲ್ಲಿ ಸಿಗುವ ಸೌಲಭ್ಯ ಹಾಗೂ ಆಧುನಿಕ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಿ ಎಂದು ಕರೆ ನೀಡಿದರು.

    ಎಸ್‌ ಬಿಐ ವ್ಯವಸ್ಥಾಪಕ ಜಯಪ್ರಕಾಶ್ ಮಾತನಾಡಿ, ಆತ್ಮನಿರ್ಭರ ಭಾರತ್ ಯೋಜನೆಯು ಬಡವರು, ಕಾರ್ಮಿಕರು ಮತ್ತು ಸಂಘಟಿತ ಮತ್ತು ಅಸಂಘಟಿತ ವಲಯಗಳಿಂದ ವಲಸಿಗರನ್ನು ಸಬಲೀಕರಣಗೊಳಿಸುವುದೇ ಮುಖ್ಯ ಉದ್ಧೇಶವಾಗಿದೆ ಎಂದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು ಹಾಗೂ ರೈತರು, ಬಡವರು, ಕಾರ್ಮಿಕರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಂದುವರಿಯಲು ಹಲವಾರು ಸೌಲಭ್ಯಗಳಾದ ಕಿಸಾನ್ ಕ್ರೆಡಿಟ್ ಕಾರ್ಡ್, ಮುದ್ರಾಯೋಜನೆ, ಬೀದಿ ಬದಿ ವ್ಯಾಪಾರಿಗಳಿಗೆ ಸಿಗುವ ಸಾಲಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್ ಮಾತನಾಡಿ, ದೇಶದಲ್ಲಿ ಯುವ ಸಬಲೀಕರಣ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯೋನ್ಮುಖರಾಗಿರುವುದಲ್ಲಿ ರಾಜ್ಯ ಸರ್ಕಾರವೂ ಸಹ ಒಂದಾಗಿದೆ. ಇಂದು ಆತ್ಮನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ಯುವಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿರುವ ಯುವ ಸಬಲೀಕರಣ ಹಾಗೂ ನೆಹರು ಯುವಕೇಂದ್ರದ ಕಾರ್ಯ ಶ್ಲಾಘನೀಯ ಎಂದರು.

    ಇದೇ ಸಂದರ್ಭದಲ್ಲಿ ಪ್ರಗತಿಪರ ರೈತ ಚಕ್ಕರಂಗಯ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ಅಧಿಕಾರಿಗಳಾದ ರುಕ್ಮಿಣಿ, ಸಂಧ್ಯಾ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಗೌರವಾಧ್ಯಕ್ಷ ಹಾಗೂ ರಾಷ್ಟ್ರ ಯುವ ಪ್ರಶಸ್ತಿ ವಿಜೇತ ಜಿ.ವಿ.ವೀರೇಂದ್ರಪ್ರಸಾದ್, ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್, ನಿವೃತ್ತ ಕೃಷಿ ಅಧಿಕಾರಿ ಜಿ.ವಿ.ಹನುಮಂತರಾಯ, ಯುವ ಮುಖಂಡರಾದ ಜಿ.ವಿ.ನಾಗೇಂದ್ರಕುಮಾರ್, ಜಿ.ಬಿ.ಶಿವಸ್ವಾಮಿ, ಜಿ.ಟಿ.ವೆಂಕಟೇಶ್ವರ, ಎನ್.ರಾಜಣ್ಣ, ಜಿ.ವಿ.ತಿಮ್ಮಯ್ಯ ಮುಂತಾದವರು ಭಾಗವಹಿಸಿದ್ದರು.

    ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.