nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025
    Facebook Twitter Instagram
    ಟ್ರೆಂಡಿಂಗ್
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು
    ಕೊರಟಗೆರೆ August 24, 2024

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು

    By adminAugust 24, 2024No Comments1 Min Read
    koratagere

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿಯ ಪರಿಣಾಮ ರಸ್ತೆ ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದಲ್ಲಿ ನಡೆದಿದೆ.

    ರೈತರು ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ಮಳೆಯ ನೀರಿಗೆ ಆಹುತಿಯಾಗಿದೆ.  20ಕ್ಕೂ ಹೆಚ್ಚು ಮನೆಗಳಿಗೆ ಓಡಾಡಲು ಇದ್ದ ರಸ್ತೆ ಕೂಡ ನಾಶವಾಗಿದೆ.


    Provided by
    Provided by

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ದಂಧೆಕೋರರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.  ಕೊರಟಗೆರೆಯ 90% ಚರಂಡಿ ಕೊಚ್ಚೆ ನೀರು ಸೇರಿದಂತೆ ಗಂಗಾಧರೇಶ್ವರ ಕೆರೆ, ಗೊಬಲಕಟ್ಟೆ ಕೆರೆ, ಸೇರಿದಂತೆ ಇನ್ನೂ ನಾಲ್ಕೈದು ಕೆರೆ ನೀರು ಬಂದು ಓಡಾಡಲು ಆಗದಂತೆ ರಸ್ತೆ ಹಾಳಾಗಿದೆ.

    ನಕ್ಷೆಯಲ್ಲಿ ಇರುವಂತೆ ರಾಜಕಾಲುವೆ ಇದ್ದಿದ್ದರೆ ಈ ಪಜೀತಿ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ಉದ್ಯಮಿಗಳ ಲಾಭಕ್ಕಾಗಿ ಇಂತಹ ಅವ್ಯವಸ್ಥೆ ಸೃಷ್ಟಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.

    ಈ  ದಾರಿಯಲ್ಲಿ ಶಾಲಾ ಕಾಲೇಜುಗಳಿಗೆ ಮಕ್ಕಳು ಹಾಗೂ ವಯೋವೃದ್ಧರು ಸಹ ಇದೆ ದಾರಿಯಲ್ಲಿ ಪ್ರತಿನಿತ್ಯ ಓಡಾಡಬೇಕು.  ಏನು ಅರಿಯದ ಹಳ್ಳಿ ರೈತರೇ ಇವರ ಟಾರ್ಗೆಟ್ ಆಗಿದ್ದು, ಅವರಿಗೆ ಅಲ್ಪಸಲ್ಪದ  ಹಣದಾಸೆ ತೋರಿಸಿ. ಅವರ ಜಮೀನುಗಳನ್ನು ಕಸಿದು ಸೈಟ್ ಗಳನ್ನು ಮಾರ್ಪಡಿಸಿ ದುಪ್ಪಟ್ಟು ಬೆಲೆಗೆ ಮಾರುವುದೇ ಇವರ ಕಾಯಕವಾಗಿದೆ.

    ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದ 30 ರಿಂದ 40 ಮನೆಗಳಿಗೆ ರಾಜ ಕಾಲುವೆಯ  ಒತ್ತುವರಿಯಿಂದಾಗಿ ಕಂಟಕ ಎದುರಾಗಿದೆ.  ಹಣದ ಆಸೆಗೆ ರಾಜಕಾಲುವೆಯ ದಿಕ್ಕನ್ನೇ ರಿಯಲ್ ಎಸ್ಟೇಟ್ ದಂಧೆಕೋರರರು ಬದಲಿಸಿದ್ದಾರೆ.  ಸೈಟ್ ಗಳ ನಿರ್ಮಾಣಕ್ಕೆ ಮಾಡಿದ ಅವಜ್ಞಾನಿಕ ಕೆಲಸದಿಂದ ರೈತರು ಹಾಗೂ ಸಾರ್ವಜನಿಕರಿಗೆ ಸಂಕಷ್ಟ ಸೃಷ್ಟಿಯಾಗಿದೆ.

    ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡು, ರಸ್ತೆ ಹಾಗೂ ರಾಜಕಾಲುವೆ   ಸರಿಪಡಿಸುವಂತೆ ರೈತರು ಹಾಗೂ ಸಾರ್ವಜನಿಕರು ತಾಲೂಕು ತಹಶೀಲ್ದಾರ್ ಮಂಜುನಾಥ್ ರವರಿಗೆ ಮನವಿ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ

    November 24, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ಸರಗೂರು:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನವನ್ನು  ಮಂಗಳವಾರದಂದು ಹುಲ್ಲಳ್ಳಿ ಯೋಜನಾ ಕಚೇರಿಯ ಮುಳ್ಳೂರು…

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.