nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    • ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
    • ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು
    ಕೊರಟಗೆರೆ August 24, 2024

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು

    By adminAugust 24, 2024No Comments1 Min Read
    koratagere

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿಯ ಪರಿಣಾಮ ರಸ್ತೆ ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದಲ್ಲಿ ನಡೆದಿದೆ.

    ರೈತರು ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ಮಳೆಯ ನೀರಿಗೆ ಆಹುತಿಯಾಗಿದೆ.  20ಕ್ಕೂ ಹೆಚ್ಚು ಮನೆಗಳಿಗೆ ಓಡಾಡಲು ಇದ್ದ ರಸ್ತೆ ಕೂಡ ನಾಶವಾಗಿದೆ.

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ದಂಧೆಕೋರರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.  ಕೊರಟಗೆರೆಯ 90% ಚರಂಡಿ ಕೊಚ್ಚೆ ನೀರು ಸೇರಿದಂತೆ ಗಂಗಾಧರೇಶ್ವರ ಕೆರೆ, ಗೊಬಲಕಟ್ಟೆ ಕೆರೆ, ಸೇರಿದಂತೆ ಇನ್ನೂ ನಾಲ್ಕೈದು ಕೆರೆ ನೀರು ಬಂದು ಓಡಾಡಲು ಆಗದಂತೆ ರಸ್ತೆ ಹಾಳಾಗಿದೆ.

    ನಕ್ಷೆಯಲ್ಲಿ ಇರುವಂತೆ ರಾಜಕಾಲುವೆ ಇದ್ದಿದ್ದರೆ ಈ ಪಜೀತಿ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ಉದ್ಯಮಿಗಳ ಲಾಭಕ್ಕಾಗಿ ಇಂತಹ ಅವ್ಯವಸ್ಥೆ ಸೃಷ್ಟಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.

    ಈ  ದಾರಿಯಲ್ಲಿ ಶಾಲಾ ಕಾಲೇಜುಗಳಿಗೆ ಮಕ್ಕಳು ಹಾಗೂ ವಯೋವೃದ್ಧರು ಸಹ ಇದೆ ದಾರಿಯಲ್ಲಿ ಪ್ರತಿನಿತ್ಯ ಓಡಾಡಬೇಕು.  ಏನು ಅರಿಯದ ಹಳ್ಳಿ ರೈತರೇ ಇವರ ಟಾರ್ಗೆಟ್ ಆಗಿದ್ದು, ಅವರಿಗೆ ಅಲ್ಪಸಲ್ಪದ  ಹಣದಾಸೆ ತೋರಿಸಿ. ಅವರ ಜಮೀನುಗಳನ್ನು ಕಸಿದು ಸೈಟ್ ಗಳನ್ನು ಮಾರ್ಪಡಿಸಿ ದುಪ್ಪಟ್ಟು ಬೆಲೆಗೆ ಮಾರುವುದೇ ಇವರ ಕಾಯಕವಾಗಿದೆ.

    ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದ 30 ರಿಂದ 40 ಮನೆಗಳಿಗೆ ರಾಜ ಕಾಲುವೆಯ  ಒತ್ತುವರಿಯಿಂದಾಗಿ ಕಂಟಕ ಎದುರಾಗಿದೆ.  ಹಣದ ಆಸೆಗೆ ರಾಜಕಾಲುವೆಯ ದಿಕ್ಕನ್ನೇ ರಿಯಲ್ ಎಸ್ಟೇಟ್ ದಂಧೆಕೋರರರು ಬದಲಿಸಿದ್ದಾರೆ.  ಸೈಟ್ ಗಳ ನಿರ್ಮಾಣಕ್ಕೆ ಮಾಡಿದ ಅವಜ್ಞಾನಿಕ ಕೆಲಸದಿಂದ ರೈತರು ಹಾಗೂ ಸಾರ್ವಜನಿಕರಿಗೆ ಸಂಕಷ್ಟ ಸೃಷ್ಟಿಯಾಗಿದೆ.

    ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡು, ರಸ್ತೆ ಹಾಗೂ ರಾಜಕಾಲುವೆ   ಸರಿಪಡಿಸುವಂತೆ ರೈತರು ಹಾಗೂ ಸಾರ್ವಜನಿಕರು ತಾಲೂಕು ತಹಶೀಲ್ದಾರ್ ಮಂಜುನಾಥ್ ರವರಿಗೆ ಮನವಿ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಸರಗೂರು / ಮೈಸೂರು: ಅಮ್ಮ ವಸುಂಧರೆ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಮೈಸೂರಿನ ಜೆ.ಎಲ್.ಬಿ ರೋಟರಿ ಕ್ಲಬ್‌ನಲ್ಲಿ ಶನಿವಾರ ಆಯೋಜಿಸಿದ್ದ…

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.