nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು
    ಕೊರಟಗೆರೆ August 24, 2024

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು

    By adminAugust 24, 2024No Comments1 Min Read
    koratagere

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿಯ ಪರಿಣಾಮ ರಸ್ತೆ ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದಲ್ಲಿ ನಡೆದಿದೆ.

    ರೈತರು ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ಮಳೆಯ ನೀರಿಗೆ ಆಹುತಿಯಾಗಿದೆ.  20ಕ್ಕೂ ಹೆಚ್ಚು ಮನೆಗಳಿಗೆ ಓಡಾಡಲು ಇದ್ದ ರಸ್ತೆ ಕೂಡ ನಾಶವಾಗಿದೆ.

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ದಂಧೆಕೋರರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.  ಕೊರಟಗೆರೆಯ 90% ಚರಂಡಿ ಕೊಚ್ಚೆ ನೀರು ಸೇರಿದಂತೆ ಗಂಗಾಧರೇಶ್ವರ ಕೆರೆ, ಗೊಬಲಕಟ್ಟೆ ಕೆರೆ, ಸೇರಿದಂತೆ ಇನ್ನೂ ನಾಲ್ಕೈದು ಕೆರೆ ನೀರು ಬಂದು ಓಡಾಡಲು ಆಗದಂತೆ ರಸ್ತೆ ಹಾಳಾಗಿದೆ.

    ನಕ್ಷೆಯಲ್ಲಿ ಇರುವಂತೆ ರಾಜಕಾಲುವೆ ಇದ್ದಿದ್ದರೆ ಈ ಪಜೀತಿ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ಉದ್ಯಮಿಗಳ ಲಾಭಕ್ಕಾಗಿ ಇಂತಹ ಅವ್ಯವಸ್ಥೆ ಸೃಷ್ಟಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.

    ಈ  ದಾರಿಯಲ್ಲಿ ಶಾಲಾ ಕಾಲೇಜುಗಳಿಗೆ ಮಕ್ಕಳು ಹಾಗೂ ವಯೋವೃದ್ಧರು ಸಹ ಇದೆ ದಾರಿಯಲ್ಲಿ ಪ್ರತಿನಿತ್ಯ ಓಡಾಡಬೇಕು.  ಏನು ಅರಿಯದ ಹಳ್ಳಿ ರೈತರೇ ಇವರ ಟಾರ್ಗೆಟ್ ಆಗಿದ್ದು, ಅವರಿಗೆ ಅಲ್ಪಸಲ್ಪದ  ಹಣದಾಸೆ ತೋರಿಸಿ. ಅವರ ಜಮೀನುಗಳನ್ನು ಕಸಿದು ಸೈಟ್ ಗಳನ್ನು ಮಾರ್ಪಡಿಸಿ ದುಪ್ಪಟ್ಟು ಬೆಲೆಗೆ ಮಾರುವುದೇ ಇವರ ಕಾಯಕವಾಗಿದೆ.

    ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದ 30 ರಿಂದ 40 ಮನೆಗಳಿಗೆ ರಾಜ ಕಾಲುವೆಯ  ಒತ್ತುವರಿಯಿಂದಾಗಿ ಕಂಟಕ ಎದುರಾಗಿದೆ.  ಹಣದ ಆಸೆಗೆ ರಾಜಕಾಲುವೆಯ ದಿಕ್ಕನ್ನೇ ರಿಯಲ್ ಎಸ್ಟೇಟ್ ದಂಧೆಕೋರರರು ಬದಲಿಸಿದ್ದಾರೆ.  ಸೈಟ್ ಗಳ ನಿರ್ಮಾಣಕ್ಕೆ ಮಾಡಿದ ಅವಜ್ಞಾನಿಕ ಕೆಲಸದಿಂದ ರೈತರು ಹಾಗೂ ಸಾರ್ವಜನಿಕರಿಗೆ ಸಂಕಷ್ಟ ಸೃಷ್ಟಿಯಾಗಿದೆ.

    ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡು, ರಸ್ತೆ ಹಾಗೂ ರಾಜಕಾಲುವೆ   ಸರಿಪಡಿಸುವಂತೆ ರೈತರು ಹಾಗೂ ಸಾರ್ವಜನಿಕರು ತಾಲೂಕು ತಹಶೀಲ್ದಾರ್ ಮಂಜುನಾಥ್ ರವರಿಗೆ ಮನವಿ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.