nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    • ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಡಿ.ಕೆ.ಸುರೇಶ್‌
    • ಅಕ್ರಮ ಪಡಿತರ ಅಕ್ಕಿ ಸಾಗಾಟ: ಕಮಲನಗರ ಪೊಲೀಸರಿಂದ ದಾಳಿ
    • ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
    • ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ!: ಆರ್.ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು
    ಕೊರಟಗೆರೆ August 24, 2024

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿ | ರಸ್ತೆ, ಜಮೀನುಗಳಿಗೆ ನುಗ್ಗಿದ ನೀರು

    By adminAugust 24, 2024No Comments1 Min Read
    koratagere

    ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿಯ ಪರಿಣಾಮ ರಸ್ತೆ ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದಲ್ಲಿ ನಡೆದಿದೆ.

    ರೈತರು ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ಮಳೆಯ ನೀರಿಗೆ ಆಹುತಿಯಾಗಿದೆ.  20ಕ್ಕೂ ಹೆಚ್ಚು ಮನೆಗಳಿಗೆ ಓಡಾಡಲು ಇದ್ದ ರಸ್ತೆ ಕೂಡ ನಾಶವಾಗಿದೆ.


    Provided by

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ದಂಧೆಕೋರರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.  ಕೊರಟಗೆರೆಯ 90% ಚರಂಡಿ ಕೊಚ್ಚೆ ನೀರು ಸೇರಿದಂತೆ ಗಂಗಾಧರೇಶ್ವರ ಕೆರೆ, ಗೊಬಲಕಟ್ಟೆ ಕೆರೆ, ಸೇರಿದಂತೆ ಇನ್ನೂ ನಾಲ್ಕೈದು ಕೆರೆ ನೀರು ಬಂದು ಓಡಾಡಲು ಆಗದಂತೆ ರಸ್ತೆ ಹಾಳಾಗಿದೆ.

    ನಕ್ಷೆಯಲ್ಲಿ ಇರುವಂತೆ ರಾಜಕಾಲುವೆ ಇದ್ದಿದ್ದರೆ ಈ ಪಜೀತಿ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ಉದ್ಯಮಿಗಳ ಲಾಭಕ್ಕಾಗಿ ಇಂತಹ ಅವ್ಯವಸ್ಥೆ ಸೃಷ್ಟಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.

    ಈ  ದಾರಿಯಲ್ಲಿ ಶಾಲಾ ಕಾಲೇಜುಗಳಿಗೆ ಮಕ್ಕಳು ಹಾಗೂ ವಯೋವೃದ್ಧರು ಸಹ ಇದೆ ದಾರಿಯಲ್ಲಿ ಪ್ರತಿನಿತ್ಯ ಓಡಾಡಬೇಕು.  ಏನು ಅರಿಯದ ಹಳ್ಳಿ ರೈತರೇ ಇವರ ಟಾರ್ಗೆಟ್ ಆಗಿದ್ದು, ಅವರಿಗೆ ಅಲ್ಪಸಲ್ಪದ  ಹಣದಾಸೆ ತೋರಿಸಿ. ಅವರ ಜಮೀನುಗಳನ್ನು ಕಸಿದು ಸೈಟ್ ಗಳನ್ನು ಮಾರ್ಪಡಿಸಿ ದುಪ್ಪಟ್ಟು ಬೆಲೆಗೆ ಮಾರುವುದೇ ಇವರ ಕಾಯಕವಾಗಿದೆ.

    ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದ 30 ರಿಂದ 40 ಮನೆಗಳಿಗೆ ರಾಜ ಕಾಲುವೆಯ  ಒತ್ತುವರಿಯಿಂದಾಗಿ ಕಂಟಕ ಎದುರಾಗಿದೆ.  ಹಣದ ಆಸೆಗೆ ರಾಜಕಾಲುವೆಯ ದಿಕ್ಕನ್ನೇ ರಿಯಲ್ ಎಸ್ಟೇಟ್ ದಂಧೆಕೋರರರು ಬದಲಿಸಿದ್ದಾರೆ.  ಸೈಟ್ ಗಳ ನಿರ್ಮಾಣಕ್ಕೆ ಮಾಡಿದ ಅವಜ್ಞಾನಿಕ ಕೆಲಸದಿಂದ ರೈತರು ಹಾಗೂ ಸಾರ್ವಜನಿಕರಿಗೆ ಸಂಕಷ್ಟ ಸೃಷ್ಟಿಯಾಗಿದೆ.

    ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡು, ರಸ್ತೆ ಹಾಗೂ ರಾಜಕಾಲುವೆ   ಸರಿಪಡಿಸುವಂತೆ ರೈತರು ಹಾಗೂ ಸಾರ್ವಜನಿಕರು ತಾಲೂಕು ತಹಶೀಲ್ದಾರ್ ಮಂಜುನಾಥ್ ರವರಿಗೆ ಮನವಿ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ:  ಬೈಚಾಪುರ ಗ್ರಾ.ಪಂ.ನಲ್ಲಿ ಅಂತ್ಯ ಸಂಸ್ಕಾರಕ್ಕೂ ಸಿಗುತ್ತಿಲ್ಲ ಮುಕ್ತಿ!

    July 2, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಅಕ್ರಾ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ “ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ” ಕ್ಕಾಗಿ ದೇಶದ ರಾಷ್ಟ್ರೀಯ ಗೌರವವಾದ…

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025

    ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ

    July 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.