nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ
    • ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ
    • ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ
    • ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ
    • ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!
    • ಶಾಲಾ ಬಸ್ ಚಾಲಕ ಹೃದಯಾಘಾತದಿಂದ ಸಾವು
    • ಹೆಣ್ಣು ಮಗು ಎಂದು 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿದ ಪಾಪಿ
    • ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್
    ಸ್ಪೆಷಲ್ ನ್ಯೂಸ್ December 11, 2021

    ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್

    By adminDecember 11, 2021No Comments2 Mins Read
    prajakiya chethan

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಅಮೃತ ಮಹೋತ್ಸವದ ಆಚರಣೆಗೆ ಸಿದ್ಧವಾಗುತ್ತಿರುವ ಭಾರತೀಯರು , ಈ 75 ವರ್ಷದ ರಾಜಕೀಯ ಇತಿಹಾಸದಲ್ಲಿ ಚುನಾವಣೆಗಳು ಕೇವಲ ಜಾತಿ, ಧರ್ಮ, ಹಣ, ಹೆಂಡ ಮತ್ತು ಅಭಿಮಾನದ ಆಧಾರದ ಮೇಲೆ ನಡೆಯುತ್ತಿದ್ದವು.

    ಹೆಸರಿಗಷ್ಟೆ ” ಪ್ರಜಾ ಪ್ರಭುತ್ವ ” ಎಂಬಂತೆ, ಗೆದ್ದು ಬಂದಂತಹ ಜನಪ್ರತಿನಿಧಿಗಳು ರಾಜ ಪ್ರಭುತ್ವದ ವ್ಯವಸ್ಥೆಯನ್ನೇ ಮುಂದುವರಿಸಿ ಕೊಂಡು ಬರುತ್ತಿದ್ದರು. ಯಾವೊಬ್ಬ ಜನಪ್ರತಿನಿದಿಯೂ ಪ್ರಜೆಗಳ ಸಮಸ್ಯೆಗಳನ್ನು ಕೇಳುವುದಾಗಲಿ,ಪಾರದರ್ಶಕ ಆಡಳಿತ ನೀಡುವುದಾಗಲೀ ಮಾಡುತ್ತಿರಲಿಲ್ಲ.


    Provided by
    Provided by

    ಯಥಾ ರಾಜ , ತಥಾ ಪ್ರಜೆಯಂತೆ ಚುನಾವಣಾ ಸಂದರ್ಭಗಳಲ್ಲಿ ಹಣ. ಹೆಂಡ, ಜಾತಿ, ಧರ್ಮ ಮತ್ತು ಅಭಿಮಾನದ ಆಮಿಷಕ್ಕೆ ಬಲಿಯಾಗಿ ಭವ್ಯ ಭಾರತದ ಪ್ರಜೆಯು ತನ್ನ ಹಕ್ಕನ್ನು ಮಾರಿಕೊಳ್ಳುತ್ತಿದ್ದರು. ಈ ದೇಶ ಇಷ್ಟೇ, ಈ ಭ್ರಷ್ಟಾಚಾರ ತಡೆಯೋಕೆ ಇನ್ಯಾರಿಂದಲೂ ಸಾಧ್ಯವಿಲ್ಲ ಎನ್ನುತ್ತಿದ್ದಂತೆ , ಪ್ರಜ್ಞಾವಂತ ಜನರಿಗೆ ಆಶಾಕಿರಣದಂತೆ ಗೋಚರಿಸಿದ್ದು ” ಪ್ರಜಾಕೀಯ ” ವೆಂಬ ಕ್ಯಾಶ್ಲೆಸ್ ಪಕ್ಷದ ಸಿದ್ಧಾಂತಗಳು.

    ಆಯ್ಕೆಯಾದ ಜನಪ್ರತಿನಿಧಿ “ಸೇವಕ” ನಲ್ಲ ಬದಲಾಗಿ ಆತ ನಮ್ಮೆಲ್ಲರ ತೆರಿಗೆಯಿಂದ ಸಂಬಳ ಪಡೆಯುವ “ಕಾರ್ಮಿಕ ” ಎಂದು ಜನರಿಗೆ ವಿಚಾರಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ತಿಳಿಸುತ್ತಿರುವ ‘ಉಪೇಂದ್ರ’ರವರ ಚಿಂತನೆಗೆ ಕಾರಿಗನೂರಿನ ಜನತೆಯಿಂದ ವ್ಯಾಪಕ ಬೆಂಬಲ ದೊರೆತಿದೆ.

    ಇದರ ಫಲವಾಗಿ ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇಲ್ಲಿನ ಜನತೆ ಪ್ರಜಾಕೀಯದ ಪ್ರಜಾಕಾರ್ಮಿಕನನ್ನು ಯಾವುದೇ ಆಮಿಷಕ್ಕೂ ಬಗ್ಗದೆ ಪಂಚಾಯ್ತಿಯ ಸದಸ್ಯನನ್ನಾಗಿ ಅರೇಹಳ್ಳಿ ಚೇತನ್’ ರವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

    ಸದಸ್ಯನಾದ ನಂತರ  ಚೇತನ್ ‘ರವರು ಜನರ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು,ತಜ್ಞರೊಂದಿಗೆ ಚರ್ಚಿಸಿ , ಅದಕ್ಕೆ ಸೂಕ್ತವಾದ ಮತ್ತು ಆಯ್ಕೆಗಳುಳ್ಳ ಪರಿಹಾರಗಳನ್ನು ಜನರ ಮುಂದಿಟ್ಟು ಪೋಲಿಂಗ್ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಡುತ್ತಿದ್ದಾರೆ.

    ರಾಜ್ಯದ 6098 ಗ್ರಾಮ ಪಂಚಾಯ್ತಿಗಳಲ್ಲಿ, 93559 ಸದಸ್ಯರುಗಳಲ್ಲಿ ಪ್ರಜೆಗಳ ಅಭಿಪ್ರಾಯ ಪಡೆದು, ಪ್ರಜೆಗಳು ಹೇಳಿದಂತೆ ಕೆಲಸ ಮಾಡುತ್ತಿರುವ ಜನಪ್ರತಿನಿಧಿ ಅರೇಹಳ್ಳಿ ಚೇತನ್  ಕೆಲಸ ಮಾಡುತ್ತಾರೆ.  ಚೇತನ್ ರವರು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಮತಹಾಕಲು ಮತಗಟ್ಟೆಗೆ ಬಂದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ಹೆಮ್ಮೆಯ ಮನೋಭಾವ ನೋಡಿದರು.

    ದಾವಣಗೆರೆ ಜಿಲ್ಲೆ,ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮ ಪಂಚಾಯ್ತಿಯಲ್ಲಿ 15 ಜನ ಸದಸ್ಯರಿದ್ದು, 15 ಸದಸ್ಯರೂ ಮತ ಚಲಾಯಿಸಿರುವುದರಿಂದ ಶೇಕಡ ನೂರರಷ್ಟು ಮತದಾನವಾದಂತಾಗಿದೆ.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಹಕಾರ ಸಚಿವ ಎನ್.ಕೆ.ರಾಜಣ್ಣ ಕುಟುಂಬ ಸದಸ್ಯರಾದ ಮಗಳು ರಶ್ಮಿ ಮತ್ತು ಸೊಸೆ ಭಾವನಾ…

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025

    ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ

    July 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.