nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್
    ಸ್ಪೆಷಲ್ ನ್ಯೂಸ್ December 11, 2021

    ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್

    By adminDecember 11, 2021No Comments2 Mins Read
    prajakiya chethan

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಅಮೃತ ಮಹೋತ್ಸವದ ಆಚರಣೆಗೆ ಸಿದ್ಧವಾಗುತ್ತಿರುವ ಭಾರತೀಯರು , ಈ 75 ವರ್ಷದ ರಾಜಕೀಯ ಇತಿಹಾಸದಲ್ಲಿ ಚುನಾವಣೆಗಳು ಕೇವಲ ಜಾತಿ, ಧರ್ಮ, ಹಣ, ಹೆಂಡ ಮತ್ತು ಅಭಿಮಾನದ ಆಧಾರದ ಮೇಲೆ ನಡೆಯುತ್ತಿದ್ದವು.

    ಹೆಸರಿಗಷ್ಟೆ ” ಪ್ರಜಾ ಪ್ರಭುತ್ವ ” ಎಂಬಂತೆ, ಗೆದ್ದು ಬಂದಂತಹ ಜನಪ್ರತಿನಿಧಿಗಳು ರಾಜ ಪ್ರಭುತ್ವದ ವ್ಯವಸ್ಥೆಯನ್ನೇ ಮುಂದುವರಿಸಿ ಕೊಂಡು ಬರುತ್ತಿದ್ದರು. ಯಾವೊಬ್ಬ ಜನಪ್ರತಿನಿದಿಯೂ ಪ್ರಜೆಗಳ ಸಮಸ್ಯೆಗಳನ್ನು ಕೇಳುವುದಾಗಲಿ,ಪಾರದರ್ಶಕ ಆಡಳಿತ ನೀಡುವುದಾಗಲೀ ಮಾಡುತ್ತಿರಲಿಲ್ಲ.

    ಯಥಾ ರಾಜ , ತಥಾ ಪ್ರಜೆಯಂತೆ ಚುನಾವಣಾ ಸಂದರ್ಭಗಳಲ್ಲಿ ಹಣ. ಹೆಂಡ, ಜಾತಿ, ಧರ್ಮ ಮತ್ತು ಅಭಿಮಾನದ ಆಮಿಷಕ್ಕೆ ಬಲಿಯಾಗಿ ಭವ್ಯ ಭಾರತದ ಪ್ರಜೆಯು ತನ್ನ ಹಕ್ಕನ್ನು ಮಾರಿಕೊಳ್ಳುತ್ತಿದ್ದರು. ಈ ದೇಶ ಇಷ್ಟೇ, ಈ ಭ್ರಷ್ಟಾಚಾರ ತಡೆಯೋಕೆ ಇನ್ಯಾರಿಂದಲೂ ಸಾಧ್ಯವಿಲ್ಲ ಎನ್ನುತ್ತಿದ್ದಂತೆ , ಪ್ರಜ್ಞಾವಂತ ಜನರಿಗೆ ಆಶಾಕಿರಣದಂತೆ ಗೋಚರಿಸಿದ್ದು ” ಪ್ರಜಾಕೀಯ ” ವೆಂಬ ಕ್ಯಾಶ್ಲೆಸ್ ಪಕ್ಷದ ಸಿದ್ಧಾಂತಗಳು.

    ಆಯ್ಕೆಯಾದ ಜನಪ್ರತಿನಿಧಿ “ಸೇವಕ” ನಲ್ಲ ಬದಲಾಗಿ ಆತ ನಮ್ಮೆಲ್ಲರ ತೆರಿಗೆಯಿಂದ ಸಂಬಳ ಪಡೆಯುವ “ಕಾರ್ಮಿಕ ” ಎಂದು ಜನರಿಗೆ ವಿಚಾರಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ತಿಳಿಸುತ್ತಿರುವ ‘ಉಪೇಂದ್ರ’ರವರ ಚಿಂತನೆಗೆ ಕಾರಿಗನೂರಿನ ಜನತೆಯಿಂದ ವ್ಯಾಪಕ ಬೆಂಬಲ ದೊರೆತಿದೆ.

    ಇದರ ಫಲವಾಗಿ ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇಲ್ಲಿನ ಜನತೆ ಪ್ರಜಾಕೀಯದ ಪ್ರಜಾಕಾರ್ಮಿಕನನ್ನು ಯಾವುದೇ ಆಮಿಷಕ್ಕೂ ಬಗ್ಗದೆ ಪಂಚಾಯ್ತಿಯ ಸದಸ್ಯನನ್ನಾಗಿ ಅರೇಹಳ್ಳಿ ಚೇತನ್’ ರವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

    ಸದಸ್ಯನಾದ ನಂತರ  ಚೇತನ್ ‘ರವರು ಜನರ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು,ತಜ್ಞರೊಂದಿಗೆ ಚರ್ಚಿಸಿ , ಅದಕ್ಕೆ ಸೂಕ್ತವಾದ ಮತ್ತು ಆಯ್ಕೆಗಳುಳ್ಳ ಪರಿಹಾರಗಳನ್ನು ಜನರ ಮುಂದಿಟ್ಟು ಪೋಲಿಂಗ್ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಡುತ್ತಿದ್ದಾರೆ.

    ರಾಜ್ಯದ 6098 ಗ್ರಾಮ ಪಂಚಾಯ್ತಿಗಳಲ್ಲಿ, 93559 ಸದಸ್ಯರುಗಳಲ್ಲಿ ಪ್ರಜೆಗಳ ಅಭಿಪ್ರಾಯ ಪಡೆದು, ಪ್ರಜೆಗಳು ಹೇಳಿದಂತೆ ಕೆಲಸ ಮಾಡುತ್ತಿರುವ ಜನಪ್ರತಿನಿಧಿ ಅರೇಹಳ್ಳಿ ಚೇತನ್  ಕೆಲಸ ಮಾಡುತ್ತಾರೆ.  ಚೇತನ್ ರವರು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಮತಹಾಕಲು ಮತಗಟ್ಟೆಗೆ ಬಂದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ಹೆಮ್ಮೆಯ ಮನೋಭಾವ ನೋಡಿದರು.

    ದಾವಣಗೆರೆ ಜಿಲ್ಲೆ,ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮ ಪಂಚಾಯ್ತಿಯಲ್ಲಿ 15 ಜನ ಸದಸ್ಯರಿದ್ದು, 15 ಸದಸ್ಯರೂ ಮತ ಚಲಾಯಿಸಿರುವುದರಿಂದ ಶೇಕಡ ನೂರರಷ್ಟು ಮತದಾನವಾದಂತಾಗಿದೆ.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ


    Provided by
    Provided by
    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.