nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನವಮಿಗೆ ಶುಭಕೋರಿದ ಕುಮಾರಸ್ವಾಮಿ:  ಶಾಂತಿ ಕಾಪಾಡಲು ಮನವಿ
    ರಾಜ್ಯ ಸುದ್ದಿ April 10, 2022

    ರಾಮನವಮಿಗೆ ಶುಭಕೋರಿದ ಕುಮಾರಸ್ವಾಮಿ:  ಶಾಂತಿ ಕಾಪಾಡಲು ಮನವಿ

    By adminApril 10, 2022No Comments1 Min Read
    kumaraswamy

    ಬೆಂಗಳೂರು: ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿಕೊಂಡರು.

    ರಾಮನ ಹೆಸರಿನಲ್ಲಿ ಶೋಭಾ ಯಾತ್ರೆ ನಡೆಸುವುದನ್ನು ನಾನು ಕೂಡ ಬೆಂಬಲಿಸುತ್ತೇನೆ. ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಎಂದು ಹೇಳಿದ್ದಾರೆ.


    Provided by

    ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.