nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026

    SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು

    April 24, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ
    • SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು
    • ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು
    • ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತರ ಪ್ರದೇಶದಲ್ಲಿ ದಲಿತ, ಆದಿವಾಸಿಗಳ ಮೇಲೆ ಅತೀ ಹೆಚ್ಚು ದೌರ್ಜನ್ಯ!
    ರಾಷ್ಟ್ರೀಯ ಸುದ್ದಿ December 10, 2023

    ಉತ್ತರ ಪ್ರದೇಶದಲ್ಲಿ ದಲಿತ, ಆದಿವಾಸಿಗಳ ಮೇಲೆ ಅತೀ ಹೆಚ್ಚು ದೌರ್ಜನ್ಯ!

    By adminDecember 10, 2023No Comments1 Min Read
    yogi adithyanath

    ರಾಮ ರಾಜ್ಯ ಉತ್ತರ ಪ್ರದೇಶದಲ್ಲಿ ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಅತಿ ಹೆಚ್ಚು ನಡೆಯುತ್ತಿದೆ ಎಂದು ವರದಿಯೊಂದು ತಿಳಿಸಿದೆ.

    ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ, ಉತ್ತರ ಪ್ರದೇಶವುದಲ್ಲಿ ಕಳೆದ ವರ್ಷ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಅತಿ ಹೆಚ್ಚು ಹಿಂಸಾಚಾರಗಳು ನಡೆದಿದ್ದು, ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯದಲ್ಲಿ ಉತ್ತರ ಪ್ರದೇಶದ ನಂತರ ರಾಜಸ್ಥಾನ ಎರಡನೇ ಮತ್ತು ಮಧ್ಯಪ್ರದೇಶ ಮೂರನೇ ಸ್ಥಾನದಲ್ಲಿದೆ.


    Provided by
    Provided by

    ಕಳೆದ ವರ್ಷ ದೇಶದಲ್ಲಿ ದಲಿತರ ವಿರುದ್ಧ ಒಟ್ಟು 57,428 ಅಪರಾಧಗಳು ನಡೆದಿವೆ. ಇದರಲ್ಲಿ ಉತ್ತರ ಪ್ರದೇಶವೊಂದರಲ್ಲೇ 15,368 ಅಪರಾಧಗಳು ವರದಿಯಾಗಿವೆ.

    ರಾಜಸ್ಥಾನ 8,752 ಅಪರಾಧಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧ್ಯಪ್ರದೇಶ 7,733 ಅಪರಾಧಗಳನ್ನು ವರದಿ ಮಾಡಿದೆ. ನಾಲ್ಕನೇ ಸ್ಥಾನದಲ್ಲಿರುವ ಬಿಹಾರ 6,509 ಪ್ರಕರಣಗಳನ್ನು ವರದಿ ಮಾಡಿದೆ.

    ಆದಿವಾಸಿಗಳ ಮೇಲಿನ ದೌರ್ಜನ್ಯದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ಮಧ್ಯಪ್ರದೇಶದಲ್ಲಿ 2979 ಅಪರಾಧಗಳು ವರದಿಯಾಗಿವೆ, ನಂತರ ರಾಜಸ್ಥಾನ (2521) ಮತ್ತು ಒಡಿಶಾ (773) ಸ್ಥಾನಗಳಲ್ಲಿವೆ.

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ಗುಬ್ಬಿ: “ತನ್ನ ಕೆಲಸದಲ್ಲಿ ದೇವರನ್ನು ಕಾಣು ಎಂದು ಹೇಳಿದ ಬಸವಣ್ಣನವರ ನಾಡು ಇದು. ದೇವರು ಇದ್ದಾನೆ ಎಂಬುದು ಅವರವರ ನಂಬಿಕೆಯಾಗಿದ್ದು,…

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026

    SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು

    April 24, 2026

    ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು

    April 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.