nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026

    ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ

    April 22, 2026

    ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

    April 22, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    • ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಲ್ಕೊತ್ತಾ: ವೈದ್ಯೆಯ ಅತ್ಯಾಚಾರ ಪ್ರಕರಣ | ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿದೆ ಬೆಚ್ಚಿಬೀಳಿಸುವ ಅಂಶ
    ರಾಷ್ಟ್ರೀಯ ಸುದ್ದಿ August 12, 2024

    ಕೋಲ್ಕೊತ್ತಾ: ವೈದ್ಯೆಯ ಅತ್ಯಾಚಾರ ಪ್ರಕರಣ | ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿದೆ ಬೆಚ್ಚಿಬೀಳಿಸುವ ಅಂಶ

    By adminAugust 12, 2024No Comments1 Min Read
    crime news

    ಕೋಲ್ಕೊತ್ತಾ: ಕರ್ತವ್ಯದಲ್ಲಿದ್ದ ವೈದ್ಯಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತೀವ್ರತೆ ಪಡೆಯುತ್ತಿದೆ. ಮರಣೋತ್ತರ ಪರೀಕ್ಷೆಯಲ್ಲಿ ಭೀಕರ ಅಂಶಗಳು ಬಯಲಾಗಿದ್ದುದೆ.

    ಕೋಲ್ಕೊತ್ತಾದ ಆರ್ ಜಿಕರ್ ಹಾಸ್ಪಿಟಲ್ ನಲ್ಲಿ 31 ವರ್ಷದ ಡ್ಯೂಟಿ ಡಾಕ್ಟರ್ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.


    Provided by
    Provided by

    ವೈದ್ಯೆಯ ಕಣ್ಣು, ಬಾಯಿ ಮತ್ತು ಖಾಸಗಿ ಅಂಗಾಂಗದಲ್ಲಿ ರಕ್ತ ಸೋರಿಕೆಯಾಗುತ್ತಿತ್ತು. ಅವಳ ತುಟಿ, ಹೊಟ್ಟೆ ಮತ್ತು ತೊಡೆಯಲ್ಲಿ ಗಾಯದ ಗುರುತುಗಳಿವೆ. ಈ ಎಲ್ಲಾಅಂಶಗಳನ್ನೂ ಈಗ ಪೊಲೀಸರು ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಇದೀಗ ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಭಟನೆ ಜೋರಾಗಿದ್ದು, ಪ್ರಿನ್ಸಿಪಾಲ್ ರಾಜೀನಾಮೆ ನೀಡಿದ್ದಾರೆ.

    ಬೆಳಗಿನ ಜಾವ 3 ರಿಂದ 6 ಗಂಟೆಯೊಳಗಾಗಿ ಕೃತ್ಯ ನಡೆದಿದೆ. ಕರ್ತವ್ಯದಲ್ಲಿದ್ದ ವೈದ್ಯೆ ಊಟ ಮಾಡಿದ ಬಳಿಕ ಕೆಲವು ಹೊತ್ತು ವಿಶ್ರಾಂತಿ ಪಡೆಯಲು ಸೆಮಿನಾರ್ ಹಾಲ್ ಗೆ ಹೋಗಿದ್ದಾಗ ಆರೋಪಿ ಕೃತ್ಯವೆಸಗಿದ್ದಾನೆ. ಬಳಿಕ ತನ್ನ ಮನೆಗೆ ಹೋಗಿದ್ದ ಆರೋಪಿ ಕೆಲವು ಕಾಲ ಮಲಗಿ ನಿದ್ರೆ ಮಾಡಿದ್ದಾನೆ. ಬಳಿಕ ತನ್ನ ಬಟ್ಟೆಗಳನ್ನೆಲ್ಲಾ ತೊಳೆದು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ. ಆದರೆ ಆತನ ಶೂನಲ್ಲಿದ್ದ ರಕ್ತದ ಕಲೆ ಪೊಲೀಸರಿಗೆ ಸಾಕ್ಷ್ಯ ಒದಗಿಸಿದೆ.

    ಆರೋಪಿ ಈ ಆಸ್ಪತ್ರೆಯ ಸಿಬ್ಬಂದಿ ಅಲ್ಲ ಎಂದು ತಿಳಿದು ಬಂದಿದೆ. ಆದರೆ ಈ ಪ್ರದೇಶದಲ್ಲಿ ಈತ ಓಡಾಡುತ್ತಿದ್ದ ಎಂದು ತಿಳಿದು ಬಂದಿದೆ. ಇನ್ನೊಂದು ಆಘಾತಕಾರಿ ಅಂಶ ಏನಂದ್ರೆ, ವೈದ್ಯೆಯನ್ನು ಹತ್ಯೆ ಮಾಡಿದ ಬಳಿಕ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026

    ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪದ ಡಾ.ಪುನೀತ್ ರಾಜ್‌ ಕುಮಾರ್ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದು, ತುಮಕೂರು…

    ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ

    April 22, 2026

    ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

    April 22, 2026

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.