nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ April 14, 2022

    ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ

    By adminApril 14, 2022No Comments2 Mins Read
    protest

    ದಾವಣಗೆರೆ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಸಮಿತಿ ಹುಚ್ಚವನಹಳ್ಳಿ ಬಣ ಸಂಘಟನೆ ವತಿಯಿಂದ ರಸಗೊಬ್ಬರ ಬೆಲೆ ಏರಿಕೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ರಸಗೊಬ್ಬರದ  ದಾಸ್ತಾನು ಅಭಾವ ಖಂಡಿಸಿ ಬುಧವಾರದಂದು  ದಾವಣಗೆರೆ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ದಾವಣಗೆರೆ  ಜಿಲ್ಲೆಯ ಜಯಚಾಮ ರಾಜೇಂದ್ರ ಸರ್ಕಲ್ ನಿಂದ ಎ ಸಿ ಆಫೀಸ್ ವರಗೆ ಕಾಲ್ ನಡೆಗೆಯಲ್ಲಿ ಸರ್ಕಲ್ ಬಂದ್  ಮಾಡಿ  ಬೃಹತ್ ಪ್ರತಿಭಟನೆ ನಡೆಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಧ್ಯಕ್ಷರಾದ ಮಂಜುನಾಥ್  ಮಾತನಾಡಿ, ಕೇಂದ್ರ ಸರ್ಕಾರವು ರಸಗೊಬ್ಬರದ ಬೆಲೆಯನ್ನು ನಿಯಂತ್ರಿಸಲು ಆಗದೆ ಇರುವ ಕಾರಣ ರಸಗೊಬ್ಬರದ ಬೆಲೆ ಗಗನಕ್ಕೆ ಏರಿದೆ. ಕೇಂದ್ರ ಸರ್ಕಾರವು ಈ ಕೂಡಲೇ ಮಧ್ಯ ಪ್ರವೇಶ ಮಾಡಿ ರಸಗೊಬ್ಬರದ ಬೆಲೆ ಕಡಿಮೆ ಮಾಡಿ ರೈತರಿಗೆ ಅನುಕೂಲ ಮಾಡಬೇಕಾಗಿದೆ ಎಂಬುದಾಗಿ ಒತ್ತಾಯಿಸಿದರು.

    ದೇಶದಲ್ಲಿ ರಸಗೊಬ್ಬರ ,ಡೀಸೆಲ್ ,ಪೆಟ್ರೋಲ್ , ಗ್ಯಾಸ್, ಆಹಾರ ಪದಾರ್ಥಗಳು ಹಾಗೂ ಎಣ್ಣಿ ಪದಾರ್ಥಗಳು ಕಾಲೇಜು ಶುಲ್ಕ ದರಗಳಲ್ಲಿಯೂ ಸಹ  ಬೆಲೆ ಜಾಸ್ತಿ ಆಗುತ್ತಿದೆ. ಕಾರಣ ಕೇಳಿದರೆ ಅಂತರ ರಾಷ್ಟ್ರೀಯ ಮಾರುಕಟ್ಟೆ ಹಾಗೂ ರಷ್ಯಾ ಉಕ್ರೇನ್ ಯುದ್ಧ ಎಂದು ಹೇಳುತ್ತಾರೆ. ಆದರೆ ಕಳೆದ ನಾಲ್ಕು ಐದು ವರ್ಷಗಳಿಂದ ಯಾವುದೇ ಯುದ್ಧ ನಡೆದಿಲ್ಲ ಆದರೂ ದಿನನಿತ್ಯ ಬೆಲೆ ಏರಿಕೆಯಾಗುತ್ತಲೇ ಇದೆ. ರೈತರು ಬೆಳೆದ ಬೆಳೆಗೂ ಬೆಲೆ ಸಿಗುತ್ತಿಲ್ಲ ಈ ತರಹ ಬೆಲೆ ಏರಿಕೆ ಆದರೆ, ಜನರು ಹೇಗೆ ಜೀವನ ಸಾಗಿಸುವುದು ಕೃಷಿ ಕೂಲಿ ಕಾರ್ಮಿಕರ ಕೂಲಿ ಕೂಡ ಜಾಸ್ತಿ ಆಗುತ್ತಿದೆ. ಇದರಿಂದ ರೈತರು ನಂಬಿಕೊಂಡಿರುವಂತಹ  ವ್ಯವಸಾಯವನ್ನೆ  ಬಿಡುವಂತಹ ಪರಿಸ್ಥಿತಿ ಇದೀಗ  ನಿರ್ಮಾಣವಾಗ ತೊಡಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ರೈತರ ಈ ದುಸ್ಥಿತಿಯಿಂದ ದೇಶದ ಆಹಾರ ಭದ್ರತೆಗೆ ಕಂಟಕವಾಗಬಹುದು. ಆದರಿಂದ ಕೇಂದ್ರ ಸರ್ಕಾರವು ಕೂಡಲೇ ರಸಗೊಬ್ಬರ ಬೆಲೆಯನ್ನು ನಿಯಂತ್ರಿಸಿ ಕಡಿಮೆ ದರಗಳಲ್ಲಿ ರಸಗೊಬ್ಬರವು ರೈತರಿಗೆ ದೊರೆಯುವಂತೆ ಮಾಡಬೇಕು ಎಂದು ಹೊತ್ತಾಯಿಸಿದರು.

    ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ರವರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯ ಉಪವಿಭಾಗಧಿಕಾರಿಗಳ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

     ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಮಂಜುನಾಥ್, ಗುಮ್ಮನೂರು ಬಸವರಾಜ್, ಚಿರಂಜೀವಿ, ರವಿಕುಮಾರ್, ಆಣ್ಣಯ್ಯ, ಸಿದ್ದವೀರಪ್ಪ, ಸಿದ್ದೇಶ, ಪ್ರಕಾಶ ,ಹನುಮಂತ, ಉಮೇಶ ,ಚಂದ್ರು,ಭೀಮಣ್ಣ, ಅಜ್ಯಯ್ಯ, ಶರಣಪ್ಪ, ಕೆಂಚಪ್ಪ, ಅಸ್ತಪಪ್ಪನಹಳ್ಳಿ ಶರಣಪ್ಪ, ಪ್ರಹ್ಲಾದ್ ನಾಗನಾಥ ಹಾಗೂ ಇಂದಿರಾಗುರುಸ್ವಾಮಿ ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.