nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬೂದಗವಿ ಗ್ರಾಮ ಪಂಚಾಯಿತಿ: ಆಡಳಿತ ಮಂಡಳಿ ಅಮಾನತಿಗೆ ಒತ್ತಾಯ
    ಕೊರಟಗೆರೆ August 14, 2022

    ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬೂದಗವಿ ಗ್ರಾಮ ಪಂಚಾಯಿತಿ: ಆಡಳಿತ ಮಂಡಳಿ ಅಮಾನತಿಗೆ ಒತ್ತಾಯ

    By adminAugust 14, 2022No Comments2 Mins Read
    rashtradhwaja

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ರಾತ್ರಿ 9.36 ಕೂಡ ರಾಷ್ಟ್ರ ಧ್ವಜವನ್ನು ಇಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

    ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್.,  ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ನೆನ್ನೆ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ತಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ.  ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿನೋದ ನವೀನ್ ಕುಮಾರ್ ರವರನ್ನು ಒಳಗೊಂಡ ಆಡಳಿತ ಜನಪ್ರತಿನಿಧಿಗಳನ್ನು ಸರ್ಕಾರ ಈ ಕೂಡಲೇ ಅಮಾನತು ಮಾಡಬೇಕು ಹಾಗೂ ಪೊಲೀಸ್ ಇಲಾಖೆ ಸದರಿ ವ್ಯಕ್ತಿಗಳ ವಿರುದ್ಧ ರಾಷ್ಟ್ರದ್ರೋಹದಡಿಯಲ್ಲಿ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಬೃಹತ್ ಮಟ್ಟದ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.


    Provided by

    ಒಕ್ಕೂಟ ಭಾರತ ಸರ್ಕಾರದ ಆದೇಶದಂತೆ ಸರ್ಕಾರಿ ಕಚೇರಿಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿದಿನವೂ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಜೆ ಸೂರ್ಯಸ್ತವಾಗುವ ಒಳಗೆ ತ್ರಿವರ್ಣ ಧ್ವಜವನ್ನು ಧ್ವಜಸ್ತಂಭದಿಂದ ಗೌರವ ಪೂರ್ವಕವಾಗಿ ಇಳಿಸಬೇಕೆಂಬ ಆದೇಶವನ್ನು ಪಾಲಿಸದೆ, ಕಾನೂನು ಉಲ್ಲಂಘನೆ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯ ಕುಮಾರಿ ಮತ್ತು ಅಧ್ಯಕ್ಷೆ ವಿನೋದ ನವೀನ್ ಕುಮಾರ್ ರವರನ್ನು ಅಮಾನತ್ತು ಮಾಡಬೇಕು ಎಂದು ಕರ್ನಾಟಕ ರಣಧೀರರ ವೇದಿಕೆಯ ಕೊರಟಗೆರೆ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ.ಎನ್ ಒತ್ತಾಯಿಸಿದ್ದಾರೆ.

    ಕರ್ನಾಟಕ ರಣಧೀರರ ವೇದಿಕೆಯ ಕೊರಟಗೆರೆ ತಾಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಮುಂದಾದಾಗ  ಸಮಯ ಸುಮಾರು 9:30 ಆಗಿರುತ್ತದೆ. ಆದರೂ ಕೂಡ ರಾಷ್ಟ್ರಧ್ವಜವನ್ನು ಇಳಿಸದೆ, ಕಗ್ಗತ್ತಲಲ್ಲಿ ಹರಡುತ್ತಿದ್ದ ರಾಷ್ಟ್ರಧ್ವಜವನ್ನು ಕಂಡು ತಕ್ಷಣವೇ ತಾಲ್ಲೂಕು ದಂಡಾಧಿಕಾರಿಗಳಾದ ನಹಿದಾ ಜಮ್ ಜಮ್ ರವರಿಗೆ ದೂರವಾಣಿ ಮೂಲಕ ಕರೆ ಮಾಡಿ ವಿಷಯವನ್ನು ಚರ್ಚಿಸಿದಾಗ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ರಾತ್ರಿ ಇಡಿ ರಾಷ್ಟ್ರಧ್ವಜ ರಕ್ಷಣೆಯನ್ನು ಮಾಡುವಂತೆ ಆದೇಶ ಮಾಡುತ್ತೇವೆ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಈ ಕೂಡಲೇ ಮುಂದಾಗುತ್ತೇವೆಂದು ತಿಳಿಸಿದ್ದಾರೆ.

    ನಂತರ ಕೊರಟಗೆರೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ದೊಡ್ಡ ಸಿದ್ದಯ್ಯನವರಿಗೆ ದೂರವಾಣಿ ಮೂಲಕ ಸಮಯ ಸುಮಾರು 10 ಗಂಟೆಯಲ್ಲಿ ಕರೆ ಮಾಡಿ ವಿಚಾರದ ಬಗ್ಗೆ ಮಾಹಿತಿ ನೀಡಿದಾಗ, ದೊಡ್ಡಸಿದ್ದಯ್ಯ ಈ ಕೂಡಲೇ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡುತ್ತೇನೆಂದು, ಬೇಜವಾಬ್ದಾರಿತನದ ಉತ್ತರವನ್ನು ನೀಡುತ್ತಾರೆ. ನಂತರ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ರವರ ಗಮನಕ್ಕೆ ತರಲಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬಂದು ರಾಷ್ಟ್ರ ಧ್ವಜವನ್ನು ಮಳೆಯಲ್ಲಿ ನೆನೆದಂತೆ ಬೆಳಕಿನ ವಾತಾವರಣದಲ್ಲಿ ರಕ್ಷಿಸುವಂತೆ ಪಂಚಾಯ್ತಿಯ ಸಿಬ್ಬಂದಿಯವರಿಗೆ ತಿಳಿಸಿರುತ್ತಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.