nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    • ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
    • ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ
    • ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನೆಗುದಿಗೆ ಬಿದ್ದಿದ್ದ ರಸ್ತೆಗೆ ಮರುಜೀವ ನೀಡಿದ ತಾಲೂಕು ರಾಜ್ಯ ಮಾಹಿತಿ ಹಕ್ಕು ಸಮಿತಿ
    Uncategorized February 10, 2023

    ನನೆಗುದಿಗೆ ಬಿದ್ದಿದ್ದ ರಸ್ತೆಗೆ ಮರುಜೀವ ನೀಡಿದ ತಾಲೂಕು ರಾಜ್ಯ ಮಾಹಿತಿ ಹಕ್ಕು ಸಮಿತಿ

    By adminFebruary 10, 2023No Comments2 Mins Read
    turuvekere

    ತುರುವೇಕೆರೆ: ಪಟ್ಟಣದಿಂದ ದಬ್ಬೇಘಟ್ಟ ಗ್ರಾಮದವರಿಗೆ ಸೂಳೇಕೆರೆ ಮೂಲಕ ಹಾದು ಹೋಗುವ ಮುಖ್ಯ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ಇದೀಗ ಈ ರಸ್ತೆಗೆ ತಾಲೂಕು ರಾಜ್ಯ ಮಾಹಿತಿ ಹಕ್ಕು ಸಮಿತಿ ಮರುಜೀವ ನೀಡಿದೆ.

    ಪಟ್ಟಣದಿಂದ ದಬ್ಬೇಘಟ್ಟ ಗ್ರಾಮದವರಿಗೆ ಸೂಳೇಕೆರೆ ಮೂಲಕ ಹಾದು ಹೋಗುವ ಮುಖ್ಯ ರಸ್ತೆ , ಪಟ್ಟಣದಿಂದ ಕೇವಲ ಒಂದುವರೆ ಕಿಲೋಮೀಟರ್ ದೂರದವರೆಗೆ ಉತ್ತಮವಾದ ರಸ್ತೆ ನಿರ್ಮಾಣವಾಗಿದ್ದು, ಇನ್ನು ಸೂಳೆಕೆರೆ ಗ್ರಾಮದ ಹತ್ತಿರ ಅರ್ಧ ಕಿಲೋಮೀಟರ್ ನಷ್ಟು ರಸ್ತೆಯು ಅಧಿಕಾರಿಗಳ ನಿರ್ಲಕ್ಷದಿಂದ ಸುಮಾರು ತಿಂಗಳಿನಿಂದ ನೆನೆಗುದಿಗೆ ಬಿದ್ದಿದ್ದು,  ಹದಗೆಟ್ಟು ಹೋಗಿತ್ತು, ಈ ರಸ್ತೆಯಲ್ಲಿ ಸುಮಾರು ದ್ವಿಚಕ್ರವಾಹನದ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದರು,  ಈ ರಸ್ತೆಯಿಂದ ಆಗುವ ಸಮಸ್ಯೆಯಿಂದ ಬೇಸತ್ತಿದ್ದ ಸಾರ್ವಜನಿಕರನ್ನು ಗಮನಿಸಿದ, ತಾಲೂಕು ರಾಜ್ಯ ಮಾಹಿತಿ ಹಕ್ಕು  ತಾಲೂಕು ಅಧ್ಯಕ್ಷರಾದ ರುದ್ರೇಶ್, ಗಮನಿಸಿ ತಕ್ಷಣ ತಾಲೂಕಿನ ಶಾಸಕರಿಗೆ ವಿಷಯ ಮುಟ್ಟಿಸಿದ್ದಾರೆ,


    Provided by
    Provided by

    ಇದಕ್ಕೆ ಸ್ಪಂದಿಸಿದ ತಾಲೂಕು ಶಾಸಕರಾದ ಮಸಾಲ ಜಯರಾಮ್ ಅವರು ತಕ್ಷಣ ಈ ರಸ್ತೆಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕೂಡಲೇ ದೂರವಾಣಿ ಕರೆ ಮೂಲಕ ಮಾತನಾಡಿ, ರಸ್ತೆಯ ಸಮಸ್ಯೆಯ ಮಾಹಿತಿಯನ್ನು ಕೇಳಿಕೊಂಡು ಈ ಕೂಡಲೇ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

    ಇದರಿಂದಾಗಿ ಕೂಡಲೇ ಎಚ್ಚೆತ್ತು ಅಧಿಕಾರಿಗಳು, ತಾಲೂಕು ಶಾಸಕರ ಸೂಚನೆಯಂತೆ ಅಧಿಕಾರಿಗಳು,  ಸ್ಥಳದಲ್ಲೇ ಇದ್ದ ರಾಜ್ಯ ಮಾಹಿತಿ ಹಕ್ಕು ಪದಾಧಿಕಾರಿಗಳು ಸೇರಿ ತಾಲೂಕು ರಾಜ್ಯ ಮಾಹಿತಿ ಹಕ್ಕು ಅಧ್ಯಕ್ಷರಾದ ರುದ್ರೇಶ್ ಅವರ ಕೈಯಿಂದಲೇ ಭೂಮಿ ಪೂಜೆ ಮಾಡಿ ರಸ್ತೆ ಕೆಲಸಕ್ಕೆ ಚಾಲನೆ ನೀಡಿದ್ದಾರೆ.

    ಒಟ್ಟಾರೆ ತಾಲೂಕು ರಾಜ್ಯ ಮಾಹಿತಿ ಹಕ್ಕು ಸಮಿತಿ ತಾಲೂಕಿನಲ್ಲಿ  ಸಮಸ್ಯೆಗಳನ್ನು ಬಗೆಹರಿಸಲು ಪಣತೊಟ್ಟು ನಿಂತಂತಿದೆ. ಇನ್ನೂ ಈ ರಸ್ತೆ ಆಗುತ್ತಿರುವ ಹಿನ್ನೆಲೆ ಸಾರ್ವಜನಿಕರು ತಾಲೂಕು ರಾಜ್ಯ ಮಾಹಿತಿ ಹಕ್ಕು ಸಮಿತಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ,

    ಈ ಸಂದರ್ಭದಲ್ಲಿ ಜಿ.ಆರ್.ರಂಗೇಗೌಡ, ತಾಲೂಕು ರಾಜ್ಯ ಮಾಹಿತಿ ಹಕ್ಕು ಸಮಿತಿ ಪದಾಧಿಕಾರಿಯಾದ ದೊರೆಸ್ವಾಮಿ, ಊರಿನ ಮುಖಂಡರಾದ ಚಂದ್ರಣ್ಣ, ಶಿವಕುಮಾರ್, ಕುಮಾರ್, ಇನ್ನು ಅನೇಕ ಸ್ಥಳೀಯರು ಹಾಜರಿದ್ದರು.

     ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಬೆಂಗಳೂರು: ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು…

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.