nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ತುಮಕೂರು January 14, 2022

    ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಮಸಾಲ ಜಯರಾಮ್ ಚಾಲನೆ

    By adminJanuary 14, 2022No Comments1 Min Read

    ತುಮಕೂರು:  ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿ.ಬಿ.ಕ್ರಾಸ್ ಮಾಯಸಂದ್ರ ರಸ್ತೆಯ ಇಕ್ಕೆಲಗಳಲ್ಲಿ  ಚರಂಡಿ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ  ಅವರು,  ಈ ಕಾಮಗಾರಿಯ ಅಂದಾಜು ವೆಚ್ಚ 1.25ಕೋಟಿ ಗಳದ್ದಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆ ಕಿರಿದಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಹಾಗೂ ಚರಂಡಿ ವ್ಯವಸ್ಥೆ ಅನಿವಾರ್ಯವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ರಸ್ತೆಯ ಎರಡೂ ಬದಿಯ ಚರಂಡಿ ಅಗಲೀಕರಣ ಅಗತ್ಯವಾಗಿದೆಎ ಎಂದರು.

    ಟಿ.ಬಿ.ಕ್ರಾಸ್ ನ ಅಂಗಡಿಯ ಮಾಲೀಕರು ಹಾಗೂ ಸಾರ್ವಜನಿಕರು  ಮತ್ತು ಕ್ಷೇತ್ರದ ಮತದಾರ ಪ್ರಭುಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಈ ರಸ್ತೆ ಕಾಮಗಾರಿ ಯಶಸ್ವಿಯಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೊಂಡಜ್ಜಿ ವಿಶ್ವನಾಥ್, ಮುನಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಲಂಜಿಹಳ್ಳಿ,  ತುರುವೇಕೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಅಂಜನ್ ಕುಮಾರ್, ಸದಸ್ಯ ಚಿದಾನಂದ್ , ಬಿ.ಜೆ.ಪಿ.ಪಕ್ಷದ ವಕ್ತಾರ ಗೊಟ್ಟಿಕೆರೆ ವಕೀಲಮುದ್ದೇಗೌಡ್ರು,  ಸೊರವನ ಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ, ಹೊಣಕೆರೆ ಸಂದೇಶ್, ಸದಸ್ಯ ನಾಗೇಶ್, ಮುಖಂಡ, ಹೊಣಕೆರೆ ಗೊಲ್ಲರಹಟ್ಟಿಯ ಕೃಷ್ಣ ಸ್ವಾಮಿ, ಮುಖಂಡ ಕೆ.ಟಿ.ಗೋವಿಂದರಾಜು ಮೊದಲಾದವರು  ಹಾಜರಿದ್ದರು.

    ವರದಿ: ಸುರೇಶ್ ಬಾಬು.ಎಂ. ನಮ್ಮ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    Leave A Reply Cancel Reply

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.