nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    March 21, 2026

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026
    Facebook Twitter Instagram
    ಟ್ರೆಂಡಿಂಗ್
    • ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ
    • ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು
    • ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ
    • ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?
    • ಸಂಸತ್ತಿನಲ್ಲಿ ಶೇ.50 ಮಹಿಳಾ ಮೀಸಲಾತಿ ಮಸೂದೆ ಅನುಮೋದನೆಯಾಗಲಿ: ಸಚಿವ ಡಾ.ಜಿ.ಪರಮೇಶ್ವರ್ ಕರೆ
    • ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!
    • ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಮಸಾಲ ಜಯರಾಮ್ ಚಾಲನೆ
    ತುಮಕೂರು January 14, 2022

    ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಮಸಾಲ ಜಯರಾಮ್ ಚಾಲನೆ

    By adminJanuary 14, 2022No Comments1 Min Read

    ತುಮಕೂರು:  ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿ.ಬಿ.ಕ್ರಾಸ್ ಮಾಯಸಂದ್ರ ರಸ್ತೆಯ ಇಕ್ಕೆಲಗಳಲ್ಲಿ  ಚರಂಡಿ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ  ಅವರು,  ಈ ಕಾಮಗಾರಿಯ ಅಂದಾಜು ವೆಚ್ಚ 1.25ಕೋಟಿ ಗಳದ್ದಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆ ಕಿರಿದಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಹಾಗೂ ಚರಂಡಿ ವ್ಯವಸ್ಥೆ ಅನಿವಾರ್ಯವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ರಸ್ತೆಯ ಎರಡೂ ಬದಿಯ ಚರಂಡಿ ಅಗಲೀಕರಣ ಅಗತ್ಯವಾಗಿದೆಎ ಎಂದರು.


    Provided by
    Provided by

    ಟಿ.ಬಿ.ಕ್ರಾಸ್ ನ ಅಂಗಡಿಯ ಮಾಲೀಕರು ಹಾಗೂ ಸಾರ್ವಜನಿಕರು  ಮತ್ತು ಕ್ಷೇತ್ರದ ಮತದಾರ ಪ್ರಭುಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಈ ರಸ್ತೆ ಕಾಮಗಾರಿ ಯಶಸ್ವಿಯಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೊಂಡಜ್ಜಿ ವಿಶ್ವನಾಥ್, ಮುನಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಲಂಜಿಹಳ್ಳಿ,  ತುರುವೇಕೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಅಂಜನ್ ಕುಮಾರ್, ಸದಸ್ಯ ಚಿದಾನಂದ್ , ಬಿ.ಜೆ.ಪಿ.ಪಕ್ಷದ ವಕ್ತಾರ ಗೊಟ್ಟಿಕೆರೆ ವಕೀಲಮುದ್ದೇಗೌಡ್ರು,  ಸೊರವನ ಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ, ಹೊಣಕೆರೆ ಸಂದೇಶ್, ಸದಸ್ಯ ನಾಗೇಶ್, ಮುಖಂಡ, ಹೊಣಕೆರೆ ಗೊಲ್ಲರಹಟ್ಟಿಯ ಕೃಷ್ಣ ಸ್ವಾಮಿ, ಮುಖಂಡ ಕೆ.ಟಿ.ಗೋವಿಂದರಾಜು ಮೊದಲಾದವರು  ಹಾಜರಿದ್ದರು.

    ವರದಿ: ಸುರೇಶ್ ಬಾಬು.ಎಂ. ನಮ್ಮ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?

    March 21, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026

    ಸರಗೂರು:   ತಾಲೂಕಿನ ಇಟ್ನ ಮತ್ತು ಹಾಲುಗಡ ಶ್ರೀ ಚಿಕ್ಕದೇವಮ್ಮನವರ  ಜಾತ್ರಾಮಹೋತ್ಸವದ ಗ್ರಾಮಗಳಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದ್ದು, ಮಾಂಸಾಹಾರದ ಬದಲಾಗಿ…

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    March 21, 2026

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.