nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಮಸಾಲ ಜಯರಾಮ್ ಚಾಲನೆ
    ತುಮಕೂರು January 14, 2022

    ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಮಸಾಲ ಜಯರಾಮ್ ಚಾಲನೆ

    By adminJanuary 14, 2022No Comments1 Min Read

    ತುಮಕೂರು:  ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿ.ಬಿ.ಕ್ರಾಸ್ ಮಾಯಸಂದ್ರ ರಸ್ತೆಯ ಇಕ್ಕೆಲಗಳಲ್ಲಿ  ಚರಂಡಿ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ  ಅವರು,  ಈ ಕಾಮಗಾರಿಯ ಅಂದಾಜು ವೆಚ್ಚ 1.25ಕೋಟಿ ಗಳದ್ದಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆ ಕಿರಿದಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಹಾಗೂ ಚರಂಡಿ ವ್ಯವಸ್ಥೆ ಅನಿವಾರ್ಯವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ರಸ್ತೆಯ ಎರಡೂ ಬದಿಯ ಚರಂಡಿ ಅಗಲೀಕರಣ ಅಗತ್ಯವಾಗಿದೆಎ ಎಂದರು.


    Provided by
    Provided by

    ಟಿ.ಬಿ.ಕ್ರಾಸ್ ನ ಅಂಗಡಿಯ ಮಾಲೀಕರು ಹಾಗೂ ಸಾರ್ವಜನಿಕರು  ಮತ್ತು ಕ್ಷೇತ್ರದ ಮತದಾರ ಪ್ರಭುಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಈ ರಸ್ತೆ ಕಾಮಗಾರಿ ಯಶಸ್ವಿಯಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೊಂಡಜ್ಜಿ ವಿಶ್ವನಾಥ್, ಮುನಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಲಂಜಿಹಳ್ಳಿ,  ತುರುವೇಕೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಅಂಜನ್ ಕುಮಾರ್, ಸದಸ್ಯ ಚಿದಾನಂದ್ , ಬಿ.ಜೆ.ಪಿ.ಪಕ್ಷದ ವಕ್ತಾರ ಗೊಟ್ಟಿಕೆರೆ ವಕೀಲಮುದ್ದೇಗೌಡ್ರು,  ಸೊರವನ ಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ, ಹೊಣಕೆರೆ ಸಂದೇಶ್, ಸದಸ್ಯ ನಾಗೇಶ್, ಮುಖಂಡ, ಹೊಣಕೆರೆ ಗೊಲ್ಲರಹಟ್ಟಿಯ ಕೃಷ್ಣ ಸ್ವಾಮಿ, ಮುಖಂಡ ಕೆ.ಟಿ.ಗೋವಿಂದರಾಜು ಮೊದಲಾದವರು  ಹಾಜರಿದ್ದರು.

    ವರದಿ: ಸುರೇಶ್ ಬಾಬು.ಎಂ. ನಮ್ಮ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.