nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರಿ ವೇಳೆ ಕೊಟ್ಟಿಗೆಗೆ ನುಗ್ಗಿ ಮೇಕೆ, ಕುರಿಗಳನ್ನು ಕದ್ದ ಕಳ್ಳರು
    ತುರುವೇಕೆರೆ April 20, 2022

    ರಾತ್ರಿ ವೇಳೆ ಕೊಟ್ಟಿಗೆಗೆ ನುಗ್ಗಿ ಮೇಕೆ, ಕುರಿಗಳನ್ನು ಕದ್ದ ಕಳ್ಳರು

    By adminApril 20, 2022No Comments1 Min Read

    ತುರುವೇಕೆರೆ: ತಾಲ್ಲೂಕು ಮಾಯಸಂದ್ರ ಹೋಬಳಿಗೆ ಸೇರಿದ ಶೆಟ್ಟಿಗೊಂಡನಹಳ್ಳಿ ರೈತರಾದ  ಗಂಗನರಸಮ್ಮ ಎಂಬವರಿಗೆ ಸೇರಿದ 14 ಕುರಿ ಮತ್ತು16 ಮೇಕೆಗಳನ್ನು ಕದ್ದೊಯ್ದಿದ್ದಾರೆ.

    ನಿನ್ನೆ ತಡರಾತ್ರಿ ಸುಮಾರು 2ರಿಂದ 2:30 ರ ಸಮಯದಲ್ಲಿ ಗಂಗನರಸಮ್ಮನವರಿಗೆ ಸೇರಿದ ಕೊಟ್ಟಿಗೆಯಲ್ಲಿದ್ದ ಕುರಿ ಮತ್ತು ಮೇಕೆಗಳನ್ನು ಕಳ್ಳರು ಚಾಣಾಕ್ಷತನದಿಂದ ಕಳವು ಮಾಡಿದ್ದಾರೆ.

    ಕಳವಿಗೂ ಮೊದಲು ಅಕ್ಕ ಪಕ್ಕದ,ಮನೆಗಳಿಗೆ ಕಳ್ಳರು ಹೊರಗಿನಿಂದ  ಚೀಲಕವನ್ನು ಹಾಕಿ. ನಂತರ ಈ ಕೃತ್ಯ ನಡೆಸಿದ್ದಾರೆ .

    ಈ ಘಟನೆ ಸಂಬಂಧ ತುರುವೇಕೆರೆ  ಪೊಲೀಸ್  ಠಾಣೆಯ ಅಧಿಕಾರಿಗಳು ಸ್ಥಳಕ್ಕೆ  ಭೇಟಿ ನೀಡಿ ತನಿಖೆ ನಡೆಸಲು  ಮುಂದಾಗಿದ್ದಾರೆ.

    ವರದಿ: ಸುರೇಶ್ ಬಾಬು ಎಂ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.