nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕನಿಂದ ಅತ್ಯಾಚಾರ: 18 ವರ್ಷದ ಯುವತಿ ಗರ್ಭಿಣಿ

    August 9, 2025

    ಬೆಂಗಳೂರಿನಲ್ಲಿ ಮತ್ತೊಂದು ಸ್ಟೇಡಿಯಂ: 80,000 ಆಸನ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಸಿಎಂ ಅನುಮೋದನೆ

    August 9, 2025

    ಬುದ್ಧಿಮಾಂಧ್ಯ  ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

    August 9, 2025
    Facebook Twitter Instagram
    ಟ್ರೆಂಡಿಂಗ್
    • ಬಾಲಕನಿಂದ ಅತ್ಯಾಚಾರ: 18 ವರ್ಷದ ಯುವತಿ ಗರ್ಭಿಣಿ
    • ಬೆಂಗಳೂರಿನಲ್ಲಿ ಮತ್ತೊಂದು ಸ್ಟೇಡಿಯಂ: 80,000 ಆಸನ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಸಿಎಂ ಅನುಮೋದನೆ
    • ಬುದ್ಧಿಮಾಂಧ್ಯ  ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
    • ಅರಿಶಿಣ ಕುಂಕುಮ ಪಡೆಯಲು ಹೋಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ
    • 3.15 ಕೋಟಿ ರೂ. ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ದೂರು
    • ಕೊರಟಗೆರೆ ಜನತೆ ಕಂಡು ಕೇಳರಿಯದ ಕ್ರೈಮ್: ಪೊಲೀಸರಿಗೆ ಸವಾಲಾದ ಭೀಕರ ಕೊಲೆ
    • ಜೆಡಿಎಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ
    • ಸರಗೂರು: ಬಸ್ ಸಂಪರ್ಕ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಿದ್ದತೆ : ತಹಶೀಲ್ದಾರ್ ಕೆ. ಮಂಜುನಾಥ್
    ಕೊರಟಗೆರೆ August 7, 2025

    ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಿದ್ದತೆ : ತಹಶೀಲ್ದಾರ್ ಕೆ. ಮಂಜುನಾಥ್

    By adminAugust 7, 2025No Comments1 Min Read
    koratagere

    ಕೊರಟಗೆರೆ : ತಾಲೂಕು ಆಡಳಿತದಿಂದ ಆ.15 ರಂದು ನಡೆಯುವ 79ನೇ ಸ್ವಾತಂತ್ರ್ಯ ದಿನಾಚರಣೆ ಸಾರ್ವಜನಿಕರ, ಸಂಘ ಸಂಸ್ಥೆಗಳ ಹಾಗೂ ವಿವಿಧ ಇಲಾಖಾ ಆಧಿಕಾರಿಗಳ ಸಹಕಾರ ನೀಡುವ ಮೂಲಕ ವಿಜೃಂಭಣೆಯಿಂದ ಆಚರಣೆ ಮಾಡಬೇಕೆಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.

    ಅವರು ಪಟ್ಟಣದ ತಾಲೂಕು ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನಾಚರಣೆಯನ್ನು ಕಳೆದ ಬಾರಿ ಆಚರಣೆ ಮಾಡಿದಂತೆ ಈ ಬಾರಿಯೂ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಆ.15 ರಂದು ಬೆಳಗಿನ ಜಾವ ಪ್ರಭಾತ್ ಬೇರಿಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ತಾಲೂಕಿನ ವಿವಿಧ ಧಾರ್ಮಿಕ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಸ್ಥಳಗಳ ಸ್ಥಬ್ದ ಚಿತ್ರಗಳೊಂದಿಗೆ ಶಾಲಾ ಮಕ್ಕಳ ಮೇರವಣಿಗೆಯೊಂದಿಗೆ ಸರ್ಕಾರಿ ಕಿರಿಯ ಕಾಲೇಜು ಕ್ರೀಡಾಂಗನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಕವಾಯಿತುನೊಂದಿಗೆ ದ್ವಜಾರೋಹಣ ನೆರವೇರಲಿದೆ ಹಾಗೂ ಈಬಾರಿ ನಿವೃತ್ತ ಸೈನಿಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದರು.


    Provided by
    Provided by

    ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ವಾಸವಿ ಯುವಜನ ಸಂಘದಿಂದ ಸಿಹಿ ವಿತರಣೆ ಹಾಗೂ ಮಂಜುನಾಥ್ ರವರಿಂದ ಮಕ್ಕಳಿಗೆ ಕುಡಿಯುವ ನೀರು ಸರಬರಾಜು ಮಾಡಲಿದ್ದಾರೆ ಎಂದು ತಿಳಿಸಿದರು.

    ಪೂರ್ವಭಾವಿ ಸಭೆಯಲ್ಲಿ ಸಿಪಿಐ ಅನಿಲ್, ಪ.ಪಂ.ಅಧ್ಯಕ್ಷೆ ಅನಿತಾ, ಸದಸ್ಯರಾದ ಕೆ.ಎನ್., ಲಕ್ಷ್ಮಿನಾರಾಯಣ್, ನಂದೀಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕಸಾಪ ಅಧ್ಯಕ್ಷ ಈರಣ್ಣ, ಪ.ಪಂ.ಮುಖ್ಯಾಧಿಕಾರಿ ಉಮೇಶ್, ಸಾಮಾಜಿಕ ಅರಣ್ಯಾಧಿಕಾರಿ ಶಿಲ್ಪ, ಕೃಷಿ ಇಲಾಖೆಯ ರುದ್ರಪ್ಪ, ಬಿಸಿಎಂ ಇಲಾಖೆಯ ಅನಂತ್ ರಾಜು, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ನಾಗರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜಯಮ್ಮ, ವಾಸವಿ ಯುವಜನ ಸಂಘದ ಅಧ್ಯಕ್ಷ ಬಾಲಾಜಿ, ಪತ್ರಕರ್ತ ಸಂಘದ ಅಧ್ಯಕ್ಷ ಕೆ.ವಿ.ಪುರುಷೊತ್ತಮ್, ಮುಖಂಡರುಗಳಾದ ಮೈಲಾರಪ್ಪ, ನರಸಿಂಹಮೂರ್ತಿ, ದಾಡಿ ವೆಂಕಟೇಶ್, ಎ.ಬಿ.ಸುನಿಲ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ವಿವಿಧ ಇಲಾಖಾ ಆಧಿಕಾರಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ ಜನತೆ ಕಂಡು ಕೇಳರಿಯದ ಕ್ರೈಮ್: ಪೊಲೀಸರಿಗೆ ಸವಾಲಾದ ಭೀಕರ ಕೊಲೆ

    August 9, 2025

    ಕೊರಟಗೆರೆ: ಮನೆ ಮನೆಯಲ್ಲಿಯೂ ಸುಮಂಗಲಿಯರಿಂದ  ವರಮಹಾಲಕ್ಷ್ಮಿ ಹಬ್ಬದ ವಿಶೇಷ ಪೂಜೆ

    August 9, 2025

    ವೃದ್ಧೆಯ ಚಿನ್ನಾಭರಣ ಕಳವು: ಎರಡೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

    August 4, 2025
    Our Picks

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025

    ಆಗಸ್ಟ್​ 2ರಂದು  ಪಿಎಂ- ಕಿಸಾನ್ ಯೋಜನೆಯ 20ನೇ ಕಂತು ಬಿಡುಗಡೆ

    July 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕನಿಂದ ಅತ್ಯಾಚಾರ: 18 ವರ್ಷದ ಯುವತಿ ಗರ್ಭಿಣಿ

    August 9, 2025

    ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕನ ಅತ್ಯಾಚಾರದಿಂದ 18 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

    ಬೆಂಗಳೂರಿನಲ್ಲಿ ಮತ್ತೊಂದು ಸ್ಟೇಡಿಯಂ: 80,000 ಆಸನ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಸಿಎಂ ಅನುಮೋದನೆ

    August 9, 2025

    ಬುದ್ಧಿಮಾಂಧ್ಯ  ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

    August 9, 2025

    ಅರಿಶಿಣ ಕುಂಕುಮ ಪಡೆಯಲು ಹೋಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ

    August 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.