nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಟ್ಸಾಪ್ ಚಾಟ್ ನಂಬಿ ಬಲೆಗೆ ಬಿದ್ದಿದ್ದ ರೇಣುಕಾಸ್ವಾಮಿ!
    ರಾಜ್ಯ ಸುದ್ದಿ September 6, 2024

    ವಾಟ್ಸಾಪ್ ಚಾಟ್ ನಂಬಿ ಬಲೆಗೆ ಬಿದ್ದಿದ್ದ ರೇಣುಕಾಸ್ವಾಮಿ!

    By adminSeptember 6, 2024No Comments1 Min Read
    Renukaswamy

    ಬೆಂಗಳೂರು: ರೇಣುಕಾಸ್ವಾಮಿಯನ್ನು ಖೆಡ್ಡಾಕ್ಕೆ ಬೀಳಿಸಲು ಆತನ ವಿವರಗಳನ್ನು ತಿಳಿದುಕೊಳ್ಳಲು ಪವಿತ್ರಾ ಗೌಡ ಹೆಸರಿನಲ್ಲಿ ಪವನ್ ಚಾಟ್ ಮಾಡಿ ಆತನ ವಿಳಾಸ ಪತ್ತೆ ಹಚ್ಚಿದ್ದ ಎನ್ನುವ ವಿಚಾರ ಇದೀಗ ತಿಳಿದು ಬಂದಿದೆ.

    ಈ ವಿಚಾರವನ್ನು ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ಮೊಬೈಲ್ ಗಳಿಂದ ರಿಟ್ರೀವ್ ಮಾಡಿ ಎಫ್ ಎಸ್ ಎಲ್‌ನಿಂದ ಮಾಹಿತಿ ಪಡೆದುಕೊಂಡು ಚಾರ್ಜ್‌ಶೀಟ್ ನಲ್ಲಿ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
    ಪವಿತ್ರಾ ಗೌಡ ಹೆಸರಿನಲ್ಲಿ ಚಾಟ್ ಮಾಡಿದ್ದ ಪವನ್, ರೇಣುಕಾಸ್ವಾಮಿ ಕೆಲಸ ಮಾಡುತ್ತಿದ್ದ ಶಾಪ್, ಆತನ ಊರು, ವಾಸಸ್ಥಳದ ವಿಳಾಸವನ್ನು ಪತ್ತೆ ಹಚ್ಚಿದ್ದ.


    Provided by
    Provided by

    ನಂತರ ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರದುರ್ಗದಿಂದ ನಗರದ ಪಟ್ಟಣಗೆರೆ ಶೆಡ್ ಗೆ ಕರೆತಂದಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.