nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

    December 3, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು
    • ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ
    • ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ
    • ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ
    • ಕುರಿಗಾಹಿಯ ಮೇಲೆ ಚಿರತೆ ದಾಳಿ: ಕುರಿ ಮೇಯಿಸಲು ಹೋಗಿದ್ದ ವೇಳೆ ಘಟನೆ
    • ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ
    • ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ
    ಕೊರಟಗೆರೆ December 3, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    By adminDecember 3, 2025No Comments2 Mins Read

    ಕೊರಟಗೆರೆ: ರಾಜ್ಯದ ಗೃಹ ಸಚಿವರ ಆದೇಶದಂತೆ ತಾಲೂಕಿನ 6 ಹೋಬಳಿಯ ಕೇಂದ್ರಗಳನ್ನ ಸಮಗ್ರ ಅಭಿವೃದ್ಧಿಗಾಗಿ ತಲಾ ಎರಡುವರೆ ಕೋಟಿ ಅನುದಾನ ನೀಡಿದ್ದು, ರಸ್ತೆ ಅಗಲಿಕರಣ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತುಮಕೂರು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಜಿ. ತಿಳಿಸಿದರು.

    ತಾಲೂಕಿನ ಹೊಳವನಹಳ್ಳಿ ಕೋಳಾಲ ಹೋಬಳಿ ಕೇಂದ್ರದ ಗ್ರಾ.ಪಂ.ಯಲ್ಲಿ ಸದಸ್ಯರ ಸಭೆ ಮಾಡಿ ನಂತರ ಕಾಮಗಾರಿ ನಡೆಯುವ ಸ್ಥಳವನ್ನ ಪರಿಶೀಲಿಸಿ ಮಾತನಾಡಿದರು.


    Provided by
    Provided by

    ಈಗಾಗಲೇ ಶಾಸಕರ ನಿಧಿಯಾಗಿ ಮುಖ್ಯಮಂತ್ರಿಗಳು 50 ಕೋಟಿ ರೂ ಅನುದಾನವನ್ನ ಬಿಡುಗಡೆ ಮಾಡಿದ್ದು, ಗೃಹ ಸಚಿವರ ಮಾರ್ಗದರ್ಶನ ಹಾಗೂ ಅವರ ಆದೇಶದಂತೆ ತಾಲೂಕಿನ ಹೊಳವನಹಳ್ಳಿ, ಕೋಳಾಲ, ಕಸಬಾ, ಪುರವಾರ, ತೋವಿನಕೆರೆ, ಚಿಕ್ಕತೊಟ್ಲುಕೆರೆ ಹೋಬಳಿ ಕೇಂದ್ರಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಪುಟ್ಪಾತ್, ರಸ್ತೆ ಮಧ್ಯ ವಿನ್ಯಾಸವಾದ ವಿದ್ಯುತ್ ದೀಪ ಅಳವಡಿಸಿ ಪಟ್ಟಣದ ಮಾದರಿಯಂತೆ ಮಾಡಲು ಈಗಾಗಲೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

    50 ಕೋಟಿ ಅನುದಾನದಲ್ಲಿ ರಸ್ತೆ, ಆಸ್ಪತ್ರೆ, ಅಂಗನವಾಡಿ, ಶಾಲಾ ಕಾಲೇಜು ಸೇರಿದಂತೆ ಗೃಹ ಸಚಿವರ ಆಪೇಕ್ಷೆಯಂತೆ ಒಂದು ಆಸ್ಪತ್ರೆಗೆ 65 ಲಕ್ಷದಂತೆ ನಮ್ಮ ಜಿಲ್ಲೆಗೆ 135 ಹೊಸ ಆಸ್ಪತ್ರೆಗಳು ಮಂಜೂರು ಮಾಡಿದ್ದಾರೆ. ಗ್ರಾಪಂ ವ್ಯಾಪ್ತಿಗೆ ಬರುವ ಎಲ್ಲಾ ಇಲಾಖೆಯ ಕಟ್ಟಡಗಳನ್ನ ನವೀಕರಣ ಮಾಡುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಲು ಕ್ರಿಯಾ ಯೋಜನೆಯನ್ನ ರೂಪಿಸಲಾಗಿದ್ದು ಇನ್ನೂ 6 ತಿಂಗಳಲ್ಲಿ ಎಲ್ಲಾ ಕಾಮಗಾರಿಗಳನ್ನ ಮುಗಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಲು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಪಣ ತೊಟ್ಟಿದ್ದು, ಗ್ರಾ.ಪಂ. ಸದಸ್ಯರು ಹಾಗೂ ಸಹಕರಿಸಿ ಎಂದರು.

    ಮುಲಾಜಿಲ್ಲದೇ ಅಕ್ರಮ ಕಟ್ಟಡ ತೆರವು:

    ಕೊರಟಗೆರೆ ವಿಧಾನ ಸಭಾ ಕ್ಷೇತ್ರಕ್ಕೆ ಬರುವ 6 ಹೋಬಳಿ ಕೇಂದ್ರದಲ್ಲಿ ಚರಂಡಿ, ರಸ್ತೆ, ಹಾಗೂ ಬೀದಿ ದೀಪ ಅಳವಡಿಸಲು ಸಾರ್ವಜನಿಕರು ಹಾಗೂ ಗ್ರಾಪಂ ಸರ್ವ ಸದಸ್ಯರು ಸಹಕರಿಸಬೇಕು. ಹೋಬಳಿ ಕೇಂದ್ರದಲ್ಲಿ ಒಂದು ಬದಿಯಲ್ಲಿ ಎಂಟೂವರೆ ಮೀಟರ್ ಮತ್ತು ಇನ್ನೊಂದು ಬದಿಯಲ್ಲಿ ಎಂಟೂವರೆ ಮೀಟರ್ ಅಗಲದ ರಸ್ತೆ ನಿರ್ಮಾಣ ಮಾಡಲಿದ್ದು, ರಸ್ತೆ ಅಗಲಿಕರಣ ಮಾಡುವ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿರುವ ಸಾರ್ವಜನಿಕರ ಅಗಲಿಕರಣ ಮಾಡಲು ಸಹಕರಿಸಿ. ಒಂದು ವೇಳೆ ಸಹಕಾರ ನೀಡದಿದ್ದರೆ ಮೂಲಾಜಿಲ್ಲದೆ ಅಕ್ರಮ ಕಟ್ಟಡಗಳನ್ನ ತೆರವು ಮಾಡಬೇಕಾಗುತ್ತದೆ ಇನ್ನೂ ಎರಡು ಮೂರು ದಿನಗಳಲ್ಲಿ ಮಾರ್ಕಿಂಗ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಜಿಪಂ ಸಿಇಓ ಪ್ರಭು ಜಿ. ಅವರ ಜೊತೆ ಕೊರಟಗೆರೆ ಇಓ ಅಪೂರ್ವ, ಜಿ.ಪಂ. ಎಇಇ ದಯಾನಂದ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಕಾಂತರಾಜು, ನರೇಗಾ ಎಇಇ ಗುರುಮೂರ್ತಿ, ಪಿಡಬ್ಲೂಡಿ ಎಇಇ ದೀಪಕ್, ತಂಡ ಹೊಳವನಹಳ್ಳಿಯಲ್ಲಿ ನಡೆಯುವ ಕಾಮಗಾರಿ ಸ್ಥಳವನ್ನ ಪರಿಶೀಲನೆ ಮಾಡಿದರು.

    ಇದೆ ಸಂದರ್ಭದಲ್ಲಿ ಪಿಡಿಒ ರಂಗನಾಥ್, ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಉಮೇಶ್ ಸದಸ್ಯರಾದ ರವಿಕುಮಾರ್, ಶಂಶಾದ್, ನಜೀರ್, ಮುಖಂಡರಾದ ರಾಮಾಂಜನಯ್ಯ, ಕುಮಾರ್, ಉಮೇಶ್, ಶಿವಣ್ಣ, ಸುರೇಶ್, ಹನುಮಂತರಾಜು ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

    November 29, 2025

    ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ

    November 27, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬಿನ ಟ್ರ್ಯಾಕ್ಟರ್‌…

    ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

    December 3, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ

    December 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.