nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 17, 2026

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ

    July 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
    • ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ
    • ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರೋಡೆಕೋರರಿಗೆ ಗುಂಡೇಟು: ಒಬ್ಬನ ಬಂಧನ
    ರಾಜ್ಯ ಸುದ್ದಿ January 18, 2025

    ದರೋಡೆಕೋರರಿಗೆ ಗುಂಡೇಟು: ಒಬ್ಬನ ಬಂಧನ

    By adminJanuary 18, 2025No Comments1 Min Read
    gun fire

    ವಿಜಯಪುರ: ಮನೆಗಳಿಗೆ ನುಗ್ಗಿ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಮುಸುಕುಧಾರಿ ದರೋರೆಕೋರರ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

    ಮಧ್ಯಪ್ರದೇಶದ ತಂಡ ವಿಜಯಪುರದಲ್ಲಿ ದರೋಡೆಗೆ ಯತ್ನಿಸಿದ ತಂಡ ಎಂದು ಹೇಳಲಾಗಿದ್ದು, ಮಹೇಶ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಸದ್ಯ ತಪ್ಪಿಸಿಕೊಂಡ  ಮೂವರ ಪತ್ತೆಯಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

    ಜೈನಾಪುರ ನಗರದಲ್ಲಿ ಸಂತೋಷ ಎಂಬುವರ ಮನೆಗೆ ಬುಧವಾರ ರಾತ್ರಿ ನುಗ್ಗಿದ್ದ ಈ ದರೋಡೆಕೋರರು ಚಾಕುವಿನಿಂದ ದಾಳಿ ನಡೆಸಿ ದರೋಡೆ ಮಾಡಿದ್ದರು. ಗುರುವಾರ ರಾತ್ರಿ ಕನಕದಾಸ ಬಡಾವಣೆಯಲ್ಲಿ ಮನೆಯೊಂದಕ್ಕೆ ನುಗ್ಗಿ ಮತ್ತೆ ದರೋಡೆಗೆ ಯತ್ನಿಸಿದ್ದರು. ಆಗ ಕುಟುಂಬಸ್ಥರು ಚೀರಾಡಿದ್ದಾರೆ. ನಾವು ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ನಾಲ್ವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಗರ ಹೊರವಲಯದ ಟೋಲ್‌ ಪ್ಲಾಜಾ ಬಳಿ ಬೈಕ್‌ ನಲ್ಲಿ ನಾಲ್ವರು ಸಂಚಾರ ನಿಯಮ ಉಲ್ಲಂಘಿಸಿ ಹೋಗುತ್ತಿರುವಾಗ ಬೆನ್ನಟ್ಟಿದೆವು. ಆಗ ಬೈಕ್ ಜಾರಿ ಎಲ್ಲರೂ ಕೆಳಗಡೆ ಬಿದ್ದಿದ್ದಾರೆ. ಅಲ್ಲಿಂದ ಎದ್ದು ಜಮೀನಿನಲ್ಲಿ ಓಡುತ್ತಿದ್ದ ವೇಳೆ ಗುಂಡು ಹಾರಿಸಲಾಯಿತು. ಗುಂಡೇಟಿನಿಂದ ಗಾಯಗೊಂಡ ಮಹೇಶ್ ಸಿಕ್ಕಿಬಿದ್ದ. ಆತನನ್ನು ವಶಕ್ಕೆ ಪಡೆದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 17, 2026

    ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಜುಲೈ 17 ರಿಂದ…

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ

    July 17, 2026

    ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.