nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಪ.ಪಂ. ಬಜೆಟ್ ಮಂಡನೆ: ಗೃಹ ಸಚಿವರ ಶಿಫಾರಸ್ಸಿನಂತೆ ಪತ್ರಕರ್ತರ ಆರೋಗ್ಯ ವಿಮೆಗೆ 5 ಲಕ್ಷ ರೂ. ಮೀಸಲು
    ಕೊರಟಗೆರೆ March 28, 2025

    ಕೊರಟಗೆರೆ ಪ.ಪಂ. ಬಜೆಟ್ ಮಂಡನೆ: ಗೃಹ ಸಚಿವರ ಶಿಫಾರಸ್ಸಿನಂತೆ ಪತ್ರಕರ್ತರ ಆರೋಗ್ಯ ವಿಮೆಗೆ 5 ಲಕ್ಷ ರೂ. ಮೀಸಲು

    By adminMarch 28, 2025No Comments2 Mins Read
    koratagere

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ಕೊರಟಗೆರೆ : ಇಲ್ಲಿನ ಪಟ್ಟಣ ಪಂಚಾಯಿತಿಯ 2025–26ನೇ ಸಾಲಿಗೆ ಒಟ್ಟು 9.7ಲಕ್ಷ.ರೂ ಉಳಿತಾಯ ಬಜೆಟ್‍ನ್ನು ಪ.ಪಂ. ಅಧ್ಯಕ್ಷೆ ಅನಿತಾ ಮಂಡಿಸಿದರು.


    Provided by
    Provided by

    ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಆಯವ್ಯಯ ಸಭೆಯಲ್ಲಿ ಅಧ್ಯಕ್ಷೆ ಅನಿತಾ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದಾರೆ. 2025–26ನೇ ಸಾಲಿನಲ್ಲಿ 21.43ಕೋಟಿ.ರೂ ಹಣ ಜಮೆ ಆಗಲಿದೆ. ಇದರಲ್ಲಿ 21.34ಕೋಟಿ ರೂ ಖರ್ಚು ತಗಲಿದೆ. ಹೀಗಾಗಿ 9.7ಲಕ್ಷ.ರೂ ಉಳಿತಾಯವಾಗಲಿದೆ. ಪಟ್ಟಣ ಪಂಚಾಯಿತಿ ಆದಾಯ ಹೆಚ್ಚಿಸುವುದರೊಂದಿಗೆ ಅಭಿವೃದ್ಧಿಗೆ ಆಧ್ಯತೆ ನೀಡಿರುವ ಬಜೆಟ್‍ ನಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಲಾಗಿದೆ.

    ಆಸ್ತಿ ತೆರಿಗೆ 1.24ಕೋಟಿ.ರೂ, ನೀರಿನ ತೆರಿಗೆ 40 ಲಕ್ಷ.ರೂ, ಹೊಸ ನಲ್ಲಿ ಸಂಪರ್ಕ ಪೀ 3.60ಲಕ್ಷ.ರೂ, ಮಳಿಗೆಗಳ ಬಾಡಿಗೆ 15ಲಕ್ಷ ರೂ., ಕಟ್ಟಡಗಳ ಪರವಾನಿಗೆ ಶುಲ್ಕ 20ಲಕ್ಷ.ರೂ, ಉದ್ದಿಮೆ ಪರವಾನಿಗೆ ಶುಲ್ಕ 6.20ಲಕ್ಷ.ರೂ ಹಾಗೂ ಇನ್ನಿತರ ಮೂಲಗಳಿಂದ 50.72ಲಕ್ಷ ರೂ, ಸಂಗ್ರಹಿಸಲಾಗಿದೆ ಎಂದು ಬಜೆಟ್‍ ನಲ್ಲಿ ತಿಳಿಸಿದ್ದಾರೆ.

    ಸರ್ಕಾರದ ಅನುದಾನಗಳಾದ 2025–26ನೇ ಸಾಲಿನ ವೇತನ ಅನುದಾನ 19.41ಕೋಟಿ.ರೂ, ಎಸ್.ಎಫ್.ಸಿ. ಮುಕ್ತನಿಧಿ ಅನುದಾನ 4ಲಕ್ಷ, ವಿದ್ಯುತ್ ಅನುದಾನ 1.23 ಕೋಟಿ.ರೂ ಹಂಚಿಕೆಯಾಗಿದೆ. 45 ವರ್ಷ ಮೇಲ್ಪಟ್ಟ ಕಾರ್ಯನಿರತ ಪರ್ತಕರ್ತರ ಆರೋಗ್ಯ ವಿಮೆಗೆ 5ಲಕ್ಷ ಹಣವನ್ನು ಮೀಸಲಿಟ್ಟಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡ್‍ ಗಳ ಅಭಿವೃದ್ಧಿಗೆ ಸದಸ್ಯರ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ವಾರ್ಡ್‍ಗಳ ಅಭಿವೃದ್ಧಿ ಹಾಗೂ ಜನರ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವದರ ಬಗ್ಗೆ ಬಜೆಟ್‍ನಲ್ಲಿ ತಿಳಿಸಿದ್ದಾರೆ.

    ಈ ವೇಳೆ ಪ.ಪಂ. ಉಪಾಧ್ಯಕ್ಷೆ ಉಸ್ನಾಫಾರಿಯಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಮಂಜುನಾಥ್, ಸದಸ್ಯರಾದ ಕಾವ್ಯಶ್ರೀ, ನಂದೀಶ್, ನಟರಾಜ್, ನಾಗರಾಜು, ಎ.ಡಿ.ಬಲರಾಮಯ್ಯ, ಪುಟ್ಟನರಸಪ್ಪ, ಭಾಗ್ಯಮ್ಮ, ಲಕ್ಷ್ಮೀನಾರಾಯಣ್, ಕೆ.ಆರ್ ಓಬಳರಾಜು, ಪ್ರದೀಪ್‍ ಕುಮಾರ್, ಮಂಜುಳಾ, ಭಾರತಿ ಸಿದ್ದಮಲ್ಲಪ್ಪ, ನಾಮಿನಿ ಸದಸ್ಯರಾದ ಮಂಜುಳ ಗೋವಿಂದರಾಜು, ಫಯಾಜ್ ಅಹಮದ್, ಎಂ.ಜಿ ಸುಧೀರ್ ಸೇರಿದಂತೆ ಇತರರು ಇದ್ದರು.

    2025–26ನೇ ಸಾಲಿನ ಪ.ಪಂ ಅಧ್ಯಕ್ಷರು ಉಳಿತಾಯ ಬಜೆಟ್‍ ನ್ನು ಮಂಡಿಸಿದ್ದು, ಪಟ್ಟಣದ ಅಭಿವೃದ್ಧಿಯ ಬಜೆಟ್ ಇದಾಗಿದ್ದು, ಸುವರ್ಣ ಮುಖಿ ನದಿ ಕಾಲುವೆಗೆ ಸೇರುತ್ತಿರುವ ತ್ಯಾಜ್ಯ ವಸ್ತುಗಳನ್ನು ನಿಯಂತ್ರಿಸಲು ಸ್ವಚ್ಛ ಸುವರ್ಣ ಮುಖಿ ಅಭಿಯಾನವನ್ನು ಆರಂಭಿಸಿ ಸ್ವಚ್ಛತೆಗೆ 3 ಲಕ್ಷ ಹಣವನ್ನು ಮೀಸಲಿಟ್ಟಿದ್ದು, ಗೃಹ ಸಚಿವರ ಸೂಚನೆಯಂತೆ ಪರ್ತಕರ್ತರ ಆರೋಗ್ಯ ವಿಮೆಗೆ 5 ಲಕ್ಷ ಹಣವನ್ನು ಮೀಸಲಿರಿಸಲಾಗಿದೆ.

    — ಉಮೇಶ್ ಕೆ.ಎಸ್.,  ಪ.ಪಂ ಮುಖ್ಯಾಧಿಕಾರಿ.ಕೊರಟಗೆರೆ.


    ಗೃಹ ಸಚಿವ ಡಾ.ಜಿ ಪರಮೇಶ್ವರ್ ಶಿಫಾರಸ್ಸಿನಂತೆ ಪ.ಪಂ ಆಯವ್ಯಯ ಬಜೆಟ್‍ನಲ್ಲಿ ಪರ್ತಕರ್ತರ ಆರೋಗ್ಯ ವಿಮೆಗೆ 5ಲಕ್ಷ ಹಣ ಮೀಸಲಿರಿಸಿದೆ. 45 ವರ್ಷ ಮೇಲ್ಪಟ್ಟ  ಪರ್ತಕರ್ತರಿಗೆ ಈ ವಿಮೆ ಅನ್ವಯವಾಗುವುದರಿಂದ, ಮಾರ್ಗಸೂಚಿಗಳನ್ನು ಕೈಬಿಟ್ಟು ಎಲ್ಲಾ ಪರ್ತಕರ್ತರಿಗೂ ಆರೋಗ್ಯ ವಿಮೆ ಸಿಗುವಂತಾಗಬೇಕು. ಗ್ರಾಮೀಣ ಭಾಗದ ಪರ್ತಕರ್ತರಿಗೂ ಸೌಲಭ್ಯ ದೊರೆಯಬೇಕು. ಪರ್ತಕರ್ತರ ಸಂಕಷ್ಟಕ್ಕೆ ನೆರವಾದ ಪಟ್ಟಣ ಪಂಚಾಯಿತಿಗೆ ಕಾರ್ಯನಿರತ ಪರ್ತಕರ್ತರ ಸಂಘದಿಂದ ಧನ್ಯವಾದ ತಿಳಿಸಲು ಬಯಸುತ್ತೇವೆ.

    — ಕೆ.ವಿ ಪುರುಷೋತ್ತಮ್, ಅಧ್ಯಕ್ಷರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗಳು ತೀವ್ರಗೊಂಡಿವೆ. ಕೆಪಿಸಿಸಿ…

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.